Friday, August 14, 2026

mahalaya amavasye

ಮಹಾಲಯ ಅಮವಾಸ್ಯೆ ಪೂಜೆಯ ಮಹತ್ವ..

Spiritual: ಮಹಾಲಯ ತಿಂಗಳು ಶುರುವಾಗಿ ಹಲವು ದಿನಗಳಾಗಿದೆ. ಈಗಾಗಲೇ ಹಲವರು ಪಿತೃಗಳ ಶ್ರಾದ್ಧಕಾರ್ಯಗಳನ್ನು ಮಾಡುತ್ತಿದ್ದಾರೆ. ಆದರೆ ನಾಡಿದ್ದು 14ನೇ ತಾರೀಖಿನಂದು ನಡೆಯುವ ಮಹಾಲಯ ಅಮವಾಸ್ಯೆ ಪೂಜೆ ತನ್ನದೇ ಆದ ಮಹತ್ವವನ್ನು ಹೊಂದಿದೆ. ಈ ಪೂಜೆ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯೋಣ ಬನ್ನಿ.. ಪ್ರಸಿದ್ಧ ಜ್ಯೋತಿಷಿ ನಾರಾಯಣ ರೆಡ್ಡಿ ಗುರೂಜಿ ಮಹಾಲಯ ಅಮವಾಸ್ಯೆ ಬಗ್ಗೆ ಮಾಹಿತಿ ನೀಡಿದ್ದು,...

ಮಹಾಲಯ ಅಮವಾಸ್ಯೆಯ ಮಹತ್ವ: ಪಿಂಡ ಪ್ರಧಾನ ಮಾಡದಿದ್ರೆ ಏನಾಗತ್ತೆ ಗೊತ್ತಾ..?

ಮಹಾಲಯವೆಂದರೆ ಹಿಂದೂಗಳಿಗೆ ವಿಶೇಷ ದಿನ. ಮಹಾಲಯ ಶುರುವಾದಾಗಿನಿಂದ ಅಮವಾಸ್ಯೆ ಮುಗಿಯುವವರೆಗೂ ಮನೆಯಲ್ಲಿ ಯಾವುದೇ ಶುಭಕಾರ್ಯ ಮಾಡುವುದಿಲ್ಲ. ಬಟ್ಟೆ, ಚಿನ್ನ ಒಡವೆ ಖರೀದಿಸುವುದಿಲ್ಲ. ಯಾವುದಾದರೂ ಉತ್ತಮ ಕೆಲಸಕ್ಕೆ ಕೈ ಹಾಕುವುದಿಲ್ಲ. ಮಹಾಲಯದಲ್ಲಿ ಕೇವಲ ನಿಧನರಾದವರ ಶ್ರಾದ್ಧಕಾರ್ಯಗಳನ್ನಷ್ಟೇ ನೆರವೇರಿಸಲಾಗುವುದು. ಇವತ್ತು ನಾವು ಮಹಾಲಯದ ಮಹತ್ವವೇನು ಅನ್ನೋದನ್ನ ತಿಳಿಯೋಣ. ಪೂರ್ವಜರ ಆತ್ಮಕ್ಕೆ ಶಾಂತಿ ಸಿಗಲೆಂದು ಮಹಾಲಯ ಅಮವಾಸ್ಯೆಯಂದು ಅಥವಾ, ಮಹಾಲಯದಲ್ಲಿ...
- Advertisement -spot_img

Latest News

ಸಂಸತ್ತಿನಲ್ಲಿ ಚರ್ಚೆಗೆ ವಿಪಕ್ಷಗಳ ಹಿಂದೇಟು – ಕೇಂದ್ರ ಸಚಿವ ಸುಕಾಂತ ಮಜುಂದಾರ್ ಕಟು ಟೀಕೆ!

ಮಾಧ್ಯಮಗಳ ಮುಂದೆ ಸರ್ಕಾರದ ವಿರುದ್ಧ ನಿರಂತರವಾಗಿ ಪ್ರಶ್ನೆಗಳನ್ನು ಎತ್ತುವ ವಿರೋಧ ಪಕ್ಷಗಳು, ಸಂಸತ್ತಿನ ಒಳಗೆ ಚರ್ಚೆಗೆ ಬರಲು ಯಾಕೆ ಹಿಂದೇಟು ಹಾಕುತ್ತಿವೆ ಎಂಬ ಪ್ರಮುಖ ಪ್ರಶ್ನೆ...
- Advertisement -spot_img