Tuesday, March 17, 2026

mahanati

ವಂಶಿಗೆ ಮಹಾನಟಿ ಚಿನ್ನದ ಕಿರೀಟ : ಇದರ ಬೆಲೆ ಕೇಳಿದ್ರೆ ಶಾಕ್‌ ಆಗ್ತೀರಾ !

ಕನ್ನಡ ಟೆಲಿವಿಷನ್ ಲೋಕದ ಅತ್ಯಂತ ಜನಪ್ರಿಯ ರಿಯಾಲಿಟಿ ಶೋಗಳಲ್ಲಿ ಒಂದಾದ ‘ಮಹಾನಟಿ’ ಸೀಸನ್ 2ರ ಗ್ರ್ಯಾಂಡ್ ಫಿನಾಲೆ ಶನಿವಾರ ಅದ್ಧೂರಿಯಾಗಿ ನೆರವೇರಿತು. ಮನರಂಜನೆ, ನಟನೆ ಮತ್ತು ಕೌಶಲ್ಯಗಳ ಪೈಪೋಟಿಯಲ್ಲಿ ಅಂತಿಮವಾಗಿ ಮಂಗಳೂರಿನ ವಂಶಿ ರತ್ನಕುಮಾರ್ ತಮ್ಮ ಪ್ರತಿಭೆಯಿಂದ ಎಲ್ಲರ ಮನ ಗೆದ್ದು, ಈ ಸೀಸನ್‌ನ ವಿನ್ನರ್ ಪಟ್ಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ಐದು ಫೈನಲಿಸ್ಟ್‌ಗಳಾದ ಮಾನ್ಯ ರಮೇಶ್,...

ಅನುಪತಿಯ ಹೆಸರು ಬಹಿರಂಗ :​ ಭಾವಿಪತಿಗೆ I LOVE YOU ಎಂದ ಅನು

ಈಗ ಎಲ್ಲೆಲ್ಲೂ ಮಾತಿನ ಮಲ್ಲಿ ಆ್ಯಂಕರ್​ ಅನುಶ್ರೀ ಅವರ ಮದುವೆಯ ಸುದ್ದಿಯೇ ಹರಿದಾಡುತ್ತಿದೆ. ಇದುವರೆಗೆ ಅವರು ಈ ಬಗ್ಗೆ ಎಲ್ಲಿಯೂ ಹೇಳಿಕೊಂಡಿಲ್ಲ. ಇದು ನಿಜವೇ ಆಗಿದ್ದಲ್ಲಿ, ಆ್ಯಂಕರ್​ ಅನುಶ್ರೀ ಅವರು ಸದ್ಯ ಮದುವೆಯ ಮೂಡ್‌ನಲ್ಲಿ ಇದ್ದಾರೆ. ಅಷ್ಟಕ್ಕೂ ಅನುಶ್ರೀ ಎಂದರೆ ಸಾಕು, ಅವರ ಅಭಿಮಾನಿಗಳಿಗೆ ಒಂದೇ ಚಿಂತೆ. ಅದು ಅವರ ಮದುವೆಯ ಬಗ್ಗೆಯಾಗಿತ್ತು. ಇದೇ ವರ್ಷ...
- Advertisement -spot_img

Latest News

Political News: ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!

Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿರೋಧ ಪಕ್ಷದ ನಾಯಕ...
- Advertisement -spot_img