Saturday, August 15, 2026

mahanati

ವಂಶಿಗೆ ಮಹಾನಟಿ ಚಿನ್ನದ ಕಿರೀಟ : ಇದರ ಬೆಲೆ ಕೇಳಿದ್ರೆ ಶಾಕ್‌ ಆಗ್ತೀರಾ !

ಕನ್ನಡ ಟೆಲಿವಿಷನ್ ಲೋಕದ ಅತ್ಯಂತ ಜನಪ್ರಿಯ ರಿಯಾಲಿಟಿ ಶೋಗಳಲ್ಲಿ ಒಂದಾದ ‘ಮಹಾನಟಿ’ ಸೀಸನ್ 2ರ ಗ್ರ್ಯಾಂಡ್ ಫಿನಾಲೆ ಶನಿವಾರ ಅದ್ಧೂರಿಯಾಗಿ ನೆರವೇರಿತು. ಮನರಂಜನೆ, ನಟನೆ ಮತ್ತು ಕೌಶಲ್ಯಗಳ ಪೈಪೋಟಿಯಲ್ಲಿ ಅಂತಿಮವಾಗಿ ಮಂಗಳೂರಿನ ವಂಶಿ ರತ್ನಕುಮಾರ್ ತಮ್ಮ ಪ್ರತಿಭೆಯಿಂದ ಎಲ್ಲರ ಮನ ಗೆದ್ದು, ಈ ಸೀಸನ್‌ನ ವಿನ್ನರ್ ಪಟ್ಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ಐದು ಫೈನಲಿಸ್ಟ್‌ಗಳಾದ ಮಾನ್ಯ ರಮೇಶ್,...

ಅನುಪತಿಯ ಹೆಸರು ಬಹಿರಂಗ :​ ಭಾವಿಪತಿಗೆ I LOVE YOU ಎಂದ ಅನು

ಈಗ ಎಲ್ಲೆಲ್ಲೂ ಮಾತಿನ ಮಲ್ಲಿ ಆ್ಯಂಕರ್​ ಅನುಶ್ರೀ ಅವರ ಮದುವೆಯ ಸುದ್ದಿಯೇ ಹರಿದಾಡುತ್ತಿದೆ. ಇದುವರೆಗೆ ಅವರು ಈ ಬಗ್ಗೆ ಎಲ್ಲಿಯೂ ಹೇಳಿಕೊಂಡಿಲ್ಲ. ಇದು ನಿಜವೇ ಆಗಿದ್ದಲ್ಲಿ, ಆ್ಯಂಕರ್​ ಅನುಶ್ರೀ ಅವರು ಸದ್ಯ ಮದುವೆಯ ಮೂಡ್‌ನಲ್ಲಿ ಇದ್ದಾರೆ. ಅಷ್ಟಕ್ಕೂ ಅನುಶ್ರೀ ಎಂದರೆ ಸಾಕು, ಅವರ ಅಭಿಮಾನಿಗಳಿಗೆ ಒಂದೇ ಚಿಂತೆ. ಅದು ಅವರ ಮದುವೆಯ ಬಗ್ಗೆಯಾಗಿತ್ತು. ಇದೇ ವರ್ಷ...
- Advertisement -spot_img

Latest News

Haveri News: ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಗೆ ಮಹತ್ವದ ಜವಾಬ್ದಾರಿ

Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...
- Advertisement -spot_img