Sunday, June 1, 2025

Maharaja Trophy T20

ಮಂಗಳೂರು ಯುನೈಟೆಡ್‍ಗೆ ರೋಚಕ ಗೆಲುವು 

https://www.youtube.com/watch?v=U6CA1eFRUrY ಬೆಂಗಳೂರು: ಅಭಿನವ್ ಮುಕುಂದ್ ಅವರ ಭರ್ಜರಿ ಬ್ಯಾಟಿಂಗ್ ನೆರೆವಿನಿಂದ ಮಂಗಳೂರು ಯುನೈಟೆಡ್ ತಂಡ ಮಹಾರಾಜ ಟಿ20 ಟ್ರೋಫಿಯಲ್ಲಿ  ಗುಲ್ಬಾರ್ಗ ಮಿಸ್ಟಿಕ್ಸ್ ವಿರುದ್ಧ 3 ವಿಕೆಟ್‍ಗಳ ರೋಚಕ ಗೆಲುವು ದಾಖಲಿಸಿದೆ. ಮೈಸೂರಿನ ಶ್ರೀಕಂಠದತ್ತ ಒಡೆಯರ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮಂಗಳೂರು ಯುನೈಟೆಡ್ ಫಿಲ್ಡಿಂಗ್ ಆಯ್ದುಕೊಂಡಿತು. ಗುಲ್ಬರ್ಗಾ ತಂಡದ ಪರ ದೇವದತ್ ಪಡಿಕಲ್ 16, ರೋಹನ್...

ಯುನೈಟೆಡ್ ಮೇಲೆ ಬ್ಲಾಸ್ಟರ್ಸ್ ಸವಾರಿ 

https://www.youtube.com/watch?v=JrKC00qLRJI ಬೆಂಗಳೂರು:  ಅನಿರುದ್ಧ ಜೋಶಿ ಅವರ ಸೊಗಸಾದ ಬ್ಯಾಟಿಂಗ್ ನೆರೆವಿನಿಂದ ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ  ಮಹಾರಾಜ ಟಿ20 ಟ್ರೋಫಿಯಲ್ಲಿ  ಮಂಗಳೂರು ಯುನೈಟಡ್ ವಿರುದ್ಧ 66 ರನ್‍ಗಳ ಭರ್ಜರಿ ಗೆಲುವು ದಾಖಲಿಸಿದೆ. ಬ್ಲಾಸ್ಟರ್ಸ್ ವಿರುದ್ಧ ಮಂಗಳೂರು ತಂಡಕ್ಕೆ ಇದು ಎರಡನೆ ಸೋಲಾಗಿದೆ. ಮೈಸೂರಿನ ಶ್ರೀಕಂಠದತ್ತ ಒಡೆಯರ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ  ಟಾಸ್ ಗೆದ್ದ ಮಂಗಳೂರು ತಂಡ  ಫೀಲ್ಡಿಂಗ್ ಆಯ್ದುಕೊಂಡಿತು....

ಶಿವಮೊಗ್ಗ  ಸ್ಟ್ರೈಕರ್ಸ್‍ಗೆ ಮೊದಲ ಗೆಲುವು

https://www.youtube.com/watch?v=6S7N85k_Qig ಬೆಂಗಳೂರು:  ಆರಂಭಿಕ ಬ್ಯಾಟರ್ ಶರತ್ (53) ಅವರ ಆಕರ್ಷಕ ಅರ್ಧ ಶತಕದ ನೆರೆವಿನಿಂದ ಶಿವಮೊಗ್ಗ  ಸ್ಟ್ರೈಕರ್ಸ್  ತಂಡ ಮಹಾರಾಜ ಟಿ20 ಟ್ರೋಫಿಯಲ್ಲಿ  ಮೈಸೂರು ವಾರಿಯರ್ಸ್ ವಿರುದ್ಧ 13 ರನ್‍ಗಳ ಗೆಲುವು ದಾಖಲಿಸಿತು. ಇದರೊಂದಿಗೆ ಶಿವಮೊಗ್ಗ ತಂಡ ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸಿತು. ಮೈಸೂರಿನ ಶ್ರೀಕಂಠದತ್ತ ಒಡೆಯರ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ  ಟಾಸ್ ಗೆದ್ದ ಮೈಸೂರು ಫೀಲ್ಡಿಂಗ್...

ಹುಬ್ಬಳ್ಳಿಯ ಟೈಗರ್ಸ್‌ಗೆ ಹೆದರಿದ ಶಿವಮೊಗ್ಗ ಸ್ಟ್ರೈಕರ್ಸ್‌

  https://www.youtube.com/watch?v=fGH53j-yDag ಮೈಸೂರು:ಮೊಹಮ್ಮದ್‌ ತಾಹ (78*) ಹಾಗೂ ಶ್ರೀನಿವಾಸ್‌ ಶರತ್‌ (41) ಅವರ ಬ್ಯಾಟಿಂಗ್‌ ನೆರವಿನಿಂದ ಶಿವಮೊಗ್ಗ ಸ್ಟ್ರೈಕರ್ಸ್‌ ವಿರುದ್ಧ 6 ವಿಕೆಟ್‌ ಅಂತರದಲ್ಲಿ ಜಯ ಗಳಿಸಿದ ಹುಬ್ಬಳ್ಳಿ ಟೈಗರ್ಸ್‌ ಮಹಾರಾಜ ಟ್ರೋಫಿಯಲ್ಲಿ ಮತ್ತೆ ಜಯದ ಲಯಕ್ಕೆ ತಿರುಗಿದೆ. 134 ರನ್‌ ಜಯದ ಗುರಿ ಹೊತ್ತ ಹುಬ್ಬಳ್ಳಿ ಟೈಗರ್ಸ್‌ ಪರ ಮೊಹಮ್ಮದ ತಹಾ 49 ಎಸೆತಗಳಲ್ಲಿ 11 ಬೌಂಡರಿ...

ಹುಬ್ಬಳ್ಳಿ ಟೈಗರ್ಸ್ ಕಟ್ಟಿಹಾಕಿದ ಗುಲ್ಬರ್ಗಾ

https://www.youtube.com/watch?v=YW08luSkGRU ಬೆಂಗಳೂರು: ದೇವದತ್ ಪಡಿಕಲ್ (62 ರನ್) ಅವರ ಸ್ಫೋಟಕ ಬ್ಯಾಟಿಂಗ್ ನೆರೆವಿನಿಂದ ಗುಲ್ಬರ್ಗಾ ಮಿಸ್ಟಿಕ್ಸ್ ತಂಡ 9 ವಿಕೆಟ್‍ಗಳ ಜಯ ದಾಖಲಿಸಿತು. ಅಂಕಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದೆ. ಶುಕ್ರವಾರ ಮೈಸೂರಿನ ಶ್ರೀಕಂಠದತ್ತ ಒಡೆಯರ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ  ಟಾಸ್ ಗೆದ್ದ ಗುಲ್ಬರ್ಗಾ ತಂಡ ಫಿಲ್ಡಿಂಗ್ ಆಯ್ದುಕೊಂಡಿತು. ಹುಬ್ಬಳ್ಳಿ ಪರ ಆರಂಭಿಕರಾಗಿ ಕಣಕ್ಕಿಳಿದ ಲುವಿನಿತ್ ಸಿಸೋಡಿಯಾ (30), ಮೊಹ್ಮದ್...

ಕರುಣ್ ನಾಯರ್ ಅಬ್ಬರ: ಹುಬ್ಬಳ್ಳಿ  ಟೈಗರ್ಸ್ ಮಣಿಸಿದ ಮೈಸೂರು ವಾರಿಯರ್ಸ್ 

https://www.youtube.com/watch?v=q8QORF6YZUU ಬೆಂಗಳೂರು:  ಕರುಣ್ ನಾಯರ್ ಅವರ ಸೋಟಕ ಬ್ಯಾಟಿಂಗ್ ನೆರೆವಿನಿಂದ  ಮೈಸೂರು ವಾರಿಯರ್ಸ್ ಹುಬ್ಬಳ್ಳಿ  ಟೈಗರ್ಸ್ ವಿರುದ್ಧ 10 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿದೆ. ಇಲ್ಲಿನ ಶ್ರೀಕಂಠದತ್ತ ನರಸಿಂಹರಾಜ ವಡೆಯರ್ ಮೈದಾನದಲ್ಲಿ ನಡೆದ ಏಳನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಮೈಸೂರು ವಾರಿಯರ್ಸ್ ಫೀಲ್ಡಿಂಗ್ ಆಯ್ದುಕೊಂಡಿತು. https://www.youtube.com/watch?v=9_7MkaQyuQs ಹುಬ್ಬಳ್ಳಿ ಟೈಗರ್ಸ್ ಪರ ಲುವಿನಿತ್ ಸಿಸೋಡಿಯಾ 38,  ಶಿವಕುಮಾರ್ 6, ನವೀನ್...

ಮಹಾರಾಜ ಟ್ರೋಫಿ ಟಿ20 ಟೂರ್ನಿಗೆ ಚಾಲನೆ: ಚುಟುಕು ಮಹಾ ಸಮರದ ಲಾಂಛನ ಅನಾವರಣ  

https://www.youtube.com/watch?v=TWtZ6YBXtoA ಬೆಂಗಳೂರು: ಯುವ ಆಟಗಾರರಿಗೆ ಉತ್ತಮ ಅವಕಾಶ ಕೊಡುವ ದೃಷ್ಟಿಯಿಂದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‍ಸಿಎ) ಮಹಾರಾಜ ಟ್ರೋಫಿ ಟಿ20 ಟೂರ್ನಿಯನ್ನು ಆಯೋಜಿಸಿದೆ. ಶನಿವಾರ ಕೆಎಸ್‍ಸಿಎಯಲ್ಲಿ ಲಾಂಛನ ಹಾಗೂ ಟ್ರೋಫಿಯನ್ನು ಅದ್ದೂರಿಯಾಗಿ ಅನಾವರನಗೊಳಿಸಲಾಯಿತು. ಸಮಾರಂಭ ಉದ್ದೇಶಿಸಿ ಮಾತನಾಡಿದ ಕೆಎಸ್‍ಸಿಎ ಅಧ್ಯಕ್ಷ ರೋಜರ್ ಬಿನ್ನಿ, ಕೊರೋನಾದಿಂದಾಗಿ ಟೂರ್ನಿಗಳನ್ನು ಆಯೋಜಿಸಲು ಸಾಧ್ಯವಾಗಿರಲಿಲ್ಲ. ಕೆಎಸ್‍ಸಿಎ ಆಟಗಾರರನ್ನು ಎಂದಿಗೂ ಕೈಬಿಡುವುದಿಲ್ಲ. ಚಿಕ್ಕ ಚಿಕ್ಕ...
- Advertisement -spot_img

Latest News

Hassan News: ಚಿನ್ನಕ್ಕಾಗಿ ಅನ್ನ ಹಾಕಿದ ಯಜಮಾನನ ಜೀವವನ್ನೇ ತೆಗೆದ ದುಷ್ಟರು

Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು...
- Advertisement -spot_img