Friday, January 30, 2026

Maharashtra

ಮತದಾರರಿಗೆ ಸಖತ್‌ ಚಾನ್ಸ್‌: ಆಕಾಂಕ್ಷಿಗಳ ಭರ್ಜರಿ ಆಫರ್!‌

ಚುನಾವಣೆಗಳಲ್ಲಿ ಜಯ ಗಳಿಸಲು ಹಲವು ಉಚಿತ ಕೊಡುಗೆಗಳನ್ನು ಪ್ರಕಟಿಸುವುದು ಸಾಮಾನ್ಯ. ಆದರೆ ಮಹಾರಾಷ್ಟ್ರ ರಾಜ್ಯದ ಪುಣೆ ಚುನಾವಣೆಯಲ್ಲಿ "ನಮಗೆ ಮತ ಹಾಕಿ, ಎಸ್‌ಯುವಿ, ಚಿನ್ನ, ಸೈಟು ಗೆಲ್ಲಿ, ಥೈಲ್ಯಾಂಡ್‌ಗೆ ಪ್ರವಾಸ ಹೋಗಿ' ಎಂಬಂತಹ ವಿಶಿಷ್ಠ ಆಫರ್‌ಗಳನ್ನು ಆಕಾಂಕ್ಷಿಗಳು ನೀಡಿದ್ದಾರೆ. ಲೋಹನ್ - ಧನೋರಿ ವಾರ್ಡ್‌ ಅಭ್ಯರ್ಥಿಯೊಬ್ಬರು ಲಕ್ಕಿ ಡ್ರಾ ಮೂಲಕ 11 ಮಹಿಳಾ ಮತದಾರರಿಗೆ, 1...

FDI ರೇಸ್‌ನಲ್ಲಿ ಕರ್ನಾಟಕ 2ನೇ ಸ್ಥಾನ!

ಮಹಾರಾಷ್ಟ್ರ ಟಾಪ್, ಕರ್ನಾಟಕ ನೆಕ್ಸ್ಟ್. ಪ್ರಸಕ್ತ ಆರ್ಥಿಕ ವರ್ಷದ ಮೊದಲಾರ್ಧದಲ್ಲಿ ವಿದೇಶಿ ನೇರ ಹೂಡಿಕೆ ಆಕರ್ಷಿಸಿದ ರಾಜ್ಯಗಳ ಪೈಕಿ ಕರ್ನಾಟಕ 2ನೇ ಸ್ಥಾನ ದಾಖಲಿಸಿದೆ. ಈ ಅವಧಿಯಲ್ಲಿ ರಾಜ್ಯವು ₹81,000 ಕೋಟಿ ಹೂಡಿಕೆಗೆ ಸಾಕ್ಷಿಯಾಗಿದೆ. ವಿದೇಶಿ ಹೂಡಿಕೆಯಲ್ಲಿ ₹91,000 ಕೋಟಿ ರೂ. ಆಕರ್ಷಿಸಿಕೊಂಡಿರುವ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ ಎಂದು ಕೇಂದ್ರ ವಲಯ ಮೂಲಗಳು ತಿಳಿಸಿವೆ. ತಂತ್ರಜ್ಞಾನ,...

ಸತಾರಾ ವೈದ್ಯೆಯ ಆತ್ಮಹತ್ಯೆ ‘ಸಂಸ್ಥಾಗತ’ ಹತ್ಯೆ ಎಂದ ರಾಹುಲ್ ಗಾಂಧಿ!

ಮಹಾರಾಷ್ಟ್ರದ ಸತಾರಾದಲ್ಲಿ ಯುವ ವೈದ್ಯೆಯೊಬ್ಬರ ಆತ್ಮಹತ್ಯೆ ದೇಶವನ್ನೇ ಕಂಗೆಡಿಸಿದೆ. ಅತ್ಯಾಚಾರ ಮತ್ತು ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಈ ಪ್ರಕರಣ ರಾಜಕೀಯ ಬಿರುಗಾಳಿಗೆ ಕಾರಣವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಈ ಘಟನೆಯನ್ನು ಸಂಸ್ಥಾಗತ ಹತ್ಯೆ ಎಂದು ಕರೆದಿದ್ದಾರೆ. ಬಿಜೆಪಿ ಸರ್ಕಾರದ ಅಮಾನವೀಯ ಮುಖ ಬಯಲಾಗಿದೆ ಎಂದು ಆರೋಪಿಸಿದ್ದಾರೆ. ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಫಾಲ್ಟನ್...

ಅಂಗೈಯಲ್ಲಿ ‘ಸಾಕ್ಷಿ’ ಬರೆದು ವೈದ್ಯೆ ಆತ್ಮಹತ್ಯೆ!

ಮಹಾರಾಷ್ಟ್ರ : ಸತಾರಾ ಜಿಲ್ಲೆಯಲ್ಲಿ ವೈದ್ಯೆಯೊಬ್ಬಳ ಮೇಲೆ ನಡೆದ ಅತ್ಯಾಚಾರ ಹಾಗೂ ಆಕೆಯ ಆತ್ಮಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಈ ಪ್ರಕರಣದ ಹಿನ್ನೆಲೆಯಲ್ಲಿ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಗೋಪಾಲ್ ಬದನೆ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಬ್-ಇನ್ಸ್‌ಪೆಕ್ಟರ್ ಗೋಪಾಲ್ ಬದನೆ ಹಾಗೂ ಸಾಫ್ಟ್‌ವೇರ್ ಎಂಜಿನಿಯರ್ ಪ್ರಶಾಂತ್ ಬಂಕರ್ ಅವರ ವಿರುದ್ಧ...

ಮಹಿಳಾ ವೈದ್ಯೆ ಆತ್ಮಹತ್ಯೆ : ಡೆತ್ ನೋಟ್‌ ಬಹಿರಂಗ!

ಮಹಾರಾಷ್ಟ್ರದಲ್ಲಿ ಮಹಿಳಾ ವೈದ್ಯೆಯ ಆತ್ಮಹತ್ಯೆ ಪ್ರಕರಣದಲ್ಲಿ ಹೊಸ ಬೆಳವಣಿಗೆ ನಡೆದಿದೆ. ಸತಾರಾ ಜಿಲ್ಲೆಯಲ್ಲಿ 26 ವರ್ಷದ ಯುವ ಡಾಕ್ಟರ್ ಫಾಲ್ತಾನ್‌ನಲ್ಲಿ ಏಳು ಸಾಲಿನ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆ ನೋಟ್‌ನಲ್ಲಿ ಮಹಿಳೆ ತನ್ನ ಮೇಲೆ ಪದೇಪದೇ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಗೋಪಾಲ್ ಬದಾನೆ ಅತ್ಯಾಚಾರ ಮತ್ತು ಲೈಂಗಿಕ ಶೋಷಣೆ ಮಾಡುತ್ತಿದ್ದಾನೆ ಎಂದು...

ಬೈಗುಳಗಳ ರಾಜಧಾನಿ “ಈ” ರಾಜ್ಯ! : ಕರ್ನಾಟಕವಲ್ಲ, ಉತ್ತರ ಪ್ರದೇಶ ಅಲ್ಲ, ಇನ್ಯಾವುದು?

ನವದೆಹಲಿ :  ನಮ್ಮ ದಿನನಿತ್ಯದ ಬದುಕಿನಲ್ಲಿ ನಾವು ಕೆಲವೊಮ್ಮೆ ಕೋಪಗೊಳ್ಳುತ್ತೇವೆ, ಆಕ್ರೋಶಿತರಾಗುತ್ತೇವೆ. ನಾನಾ ಕಾರಣಗಳಿಗಾಗಿ ನಮ್ಮ ತಾಳ್ಮೆಯನ್ನೂ ಕಳೆದುಕೊಳ್ಳುವ ಸಂದರ್ಭಗಳೂ ಎದುರಾಗುತ್ತವೆ. ಇಂತಹ ಸಮಯದಲ್ಲಿ ನಾವು ಬಳಸುವ ಭಾಷೆಯಲ್ಲಿ ಸಾಕಷ್ಟು ಬದಲಾವಣೆಗಳನ್ನು ಕಾಣಬಹುದು. ಅದರಲ್ಲಿಯೇ ಕೆಲವು ನಿಂದನಾತ್ಮಕವಾಗಿ ಬಳಸುತ್ತೇವೆ. ಸಾಮಾನ್ಯ ಭಾಷೆಯಲ್ಲಿ ಹೇಳುವುದಾದರೆ, ಬೈಗುಳಗಳನ್ನು ಹೊರಹಾಕುತ್ತೇವೆ. ಆದರೆ ಇಡೀ ದೇಶದಲ್ಲಿ ಯಾವ ರಾಜ್ಯ ಈ...

ತಪ್ಪಿದ ಭಾರೀ ಅನಾಹುತ..? : ಇಬ್ಬರು ಐಸಿಸ್‌ ಉಗ್ರರ ಅರೆಸ್ಟ್‌..!

ಬೆಂಗಳೂರು : ಭಾರತದಲ್ಲಿ ಆಗಬಹುದಾಗಿದ್ದ ಇನ್ನೊಂದು ಬೃಹತ್‌ ಅನಾಹುತ ತಪ್ಪಿಸಲಾಗಿದೆ. ಮಹತ್ವದ ಕಾರ್ಯಾಚರಣೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಎನ್‌ಐಎ ನಿಷೇಧಿತ ಭಯೋತ್ಪಾದಕ ಸಂಘಟನೆ ಐಸಿಸ್‌ನ ಸ್ಲೀಪರ್ ಸೆಲ್ ನ ಇಬ್ಬರು ಭಯೋತ್ಪಾದಕರನ್ನು ಬಂಧಿಸಿದೆ. ಕಳೆದ 2023ರಲ್ಲಿ ಮಹಾರಾಷ್ಟ್ರದ ಪುಣೆಯಲ್ಲಿ ಸುಧಾರಿತ ಸ್ಫೋಟಕ ಸಾಧನಗಳ ಐಇಡಿ ತಯಾರಿಕೆ ಮತ್ತು ಪರೀಕ್ಷೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಆರೋಪಿತರನ್ನು...

Political News: ಮಹಾರಾಷ್ಟ್ರದಲ್ಲಿ ರೈತರಿಗೆ ಉಚಿತ ವಿದ್ಯುತ್: ಸಿಎಂ ಫಡ್ನವೀಸ್ ಘೋಷಣೆ

Political News: ಮಹಾರಾಷ್ಟ್ರದಲ್ಲಿ ರೈತರಿಗೆ ಉಚಿತ ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. 2026ರ ಡಿಸೆಂಬರ್ ವೇಳೆಗೆ ರೈತರಿಗೆ ಶೇ.80 ರಷ್ಟು ರೈತರಿಗೆ ದಿನಕ್ಕೆ 12 ಗಂಟೆಗಳ ಕಾಲ ಉಚಿತ ವಿದ್ಯುತ್ ನೀಡಲಾಗುತ್ತದೆ ಎಂದು ಫಡ್ನವೀಸ್ ಹೇಳಿದ್ದಾರೆ. ವಾರ್ಧಾ ಜಿಲ್ಲೆಯ ಅರ್ವಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸಿ...

ಆರ್ಥಿಕ ಹೊಡೆತಕ್ಕೆ ತತ್ತರಿಸಿದ ಮಹಾ ಸರ್ಕಾರದಿಂದ ಗ್ಯಾರಂಟಿಗೆ ಕತ್ತರಿ : ಲಾಡ್ಕಿ ಬಹಿನ್‌ ಹಣ ಇನ್ಮುಂದೆ ಶ್ರೀಮಂತರಿಗಿಲ್ಲ

National Political News: ರಾಜ್ಯ ಸರ್ಕಾರದ ಮಾದರಿಯಲ್ಲಿ ಗ್ಯಾರಂಟಿ ಯೋಜನೆ ಜಾರಿಗೊಳಿಸಿರುವ ಮಹಾರಾಷ್ಟ್ರದಲ್ಲಿ ಇದೀಗ ಜನಪ್ರಿಯ ಲಾಡ್ಕಿ ಬಹಿನ್‌ ಯೋಜನೆಗೆ ಮಿತಿಯನ್ನು ವಿಧಿಸಲು ಅಲ್ಲಿನ ಮಹಾಯುತಿ ಸರ್ಕಾರ ಮುಂದಾಗಿದೆ. ಆರಂಭದಲ್ಲಿ ರಾಜ್ಯದ ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸುವುದು ಇದರ ಮುಖ್ಯ ಗುರಿಯಾಗಿದೆ ಎಂದು ಮಹಾರಾಷ್ಟ್ರ ಸರ್ಕಾರ ಹೇಳಿಕೊಂಡಿತ್ತು. ಇನ್ನೂ ರಾಜ್ಯದ 21ರಿಂದ 65 ವಯಸ್ಸಿನ ಎಲ್ಲಾ ಮಹಿಳೆಯರಿಗೆ...

ಶಿಂಧೆ, ಅಜೀತ್ ಪವಾರ್‌ಗೆ ಕಾಂಗ್ರೆಸ್ ಮೈತ್ರಿಯ ಆಹ್ವಾನ: ಸರ್ಕಾರ ರಚಿಸಿದ್ದಲ್ಲಿ ಸಿಎಂ ಸ್ಥಾನದ ಆಫರ್

Political News: ಮಹಾಾರಾಷ್ಟ್ರದಲ್ಲಿ ಕೆಲ ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತದ ಮೂಲಕ ಮತ್ತೆ ಅಧಿಕಾರಕ್ಕೆ ಬರಲು ಪ್ಲಾನ್ ಮಾಡಿದ್ದು ಎನ್ಸಿಪಿ ನಾಯಕ ಅಜೀತ್ ಪವಾರ್ ಹಾಗೂ ಶಿವಸೇನೆ ಅಧ್ಯಕ್ಷ ಏಕನಾಥ್ ಶಿಂಧೆಗೆ ಓಪನ್ ಆಗಿಯೇ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವಂತೆ ಆಫರ್ ನೀಡಿದೆ. ಅಲ್ಲದೇ, ಮೈತ್ರಿಯಾಗಿ ಸರ್ಕಾರ ರಚನೆಯಾದರೆ, ಸಿಎಂ ಪಟ್ಟ ಕೂಡ ಬಿಟ್ಟು...
- Advertisement -spot_img

Latest News

ಪಾಕಿಸ್ತಾನ ಜಿಂದಾಬಾದ್ ಎಂದ ದೇಶದ್ರೋಹಿಗಳಿಗೆ ಶಿಕ್ಷೆ ಇಲ್ಲ!

‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದವರ ವಿರುದ್ಧ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಯಾವುದೇ ಪ್ರಕರಣದಲ್ಲೂ ಇದುವರೆಗೆ ಶಿಕ್ಷೆ ಆಗಿಲ್ಲ ಎಂಬ ಆತಂಕಕಾರಿ...
- Advertisement -spot_img