Saturday, March 14, 2026

Maharashtra Heavy Rains

ಮಹಾರಾಷ್ಟ್ರದಲ್ಲಿ ಮಹಾಮಳೆ- ಕರ್ನಾಟಕದಲ್ಲಿ ಹೆಚ್ಚಾಯ್ತು ಪ್ರವಾಹ ಭೀತಿ..!

ಬೆಳಗಾವಿ: ಮಹಾರಾಷ್ಟ್ರದಾದ್ಯಂತ ಸುರಿಯುತ್ತಿರೋ ಭಾರಿ ಮಳೆಯಿಂದಾಗಿ ಅಲ್ಲಿನ ಅಣೆಕಟ್ಟೆಗಳು ತುಂಬಿದ್ದು, ಹೆಚ್ಚುವರಿ ನೀರನ್ನು ರಾಜ್ಯಕ್ಕೆ ಹರಿಬಿಡಲಾಗ್ತಿದ್ದು ಕೃಷ್ಣ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಗ್ರಾಮವೊಂದು ನಡುಗಡ್ಡೆಯಾಗಿದ್ದು ಇನ್ನೂ ಹಲವು ಗ್ರಾಮಗಳು ಪ್ರವಾಹ ಭೀತಿಯಲ್ಲಿವೆ. ಮಹಾರಾಷ್ಟ್ರದಲ್ಲಿ ದಿನನಿತ್ಯ ಸುರಿಯುತ್ತಿರೋ ಭಾರೀ ಮಳೆಯಿಂದಾಗಿ ನದಿಗಳು ಉಕ್ಕಿ ಹರಿಯುತ್ತಿದ್ದು, ಅಣೆಕಟ್ಟುಗಳು ತುಂಬಿಹೋಗಿವೆ. ಕೊಲ್ಲಾಪುರದ ಪಂಚಗಂಗಾ ನದಿ, ದೂದ್ ಗಂಗಾ...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img