Thursday, August 21, 2025

Maharashtra

ಶೇತ್ಪಾಲ್ ಎಂಬ ಹಳ್ಳಿಯಲ್ಲಿ ಸರ್ಪವೇ ಸಾಕುಪ್ರಾಣಿ: ಇದರ ಹಿಂದಿನ ಭಯಂಕರ ಸತ್ಯ ಕಥೆ..

Spiritual: ನಮಗೆಲ್ಲ ಸಾಕು ಪ್ರಾಣಿ ಅಂದ್ರೆ, ಬೆಕ್ಕು, ನಾಯಿ, ಮೊಲ, ಗಿಳಿ, ಹಸು, ಎಮ್ಮೆ, ಒಮ್ಮೊಮ್ಮೆ ಮಂಗ, ಪಾರಿವಾಳ, ಹೀಗೆ ಯಾರಿಗೂ ತೊಂದರೆ ಕೊಡದ ಪ್ರಾಣಿಗಳನ್ನು ಸಾಕಲಾಗುತ್ತದೆ. ಆದರೆ ಶೇತ್‌ಪಾಲ್ ಎಂಬ ಹಳ್ಳಿಯಲ್ಲಿ ಸಾಕುಪ್ರಾಣಿಯಾಗಿ ಸರ್ಪವನ್ನು ಸಾಕಲಾಗುತ್ತದೆ. ಇಲ್ಲಿನ ಪುಟ್ಟ ಪುಟ್ಟ ಮಕ್ಕಳು, ನಮ್ಮ ಮಕ್ಕಳೆಲ್ಲ ಬೆಕ್ಕು-ನಾಯಿಯ ಜೊತೆ ಆಡಿದಂತೆ, ಸರ್ಪದ ಜೊತೆ ಆಟವಾಡುತ್ತಾರೆ....

Narendra Modi : 56 ಇಂಚಿನ ಎದೆ ಕರಗಿತಾ : ಕ್ಷಮೆ ಕೇಳಿದ್ದೇಕೆ ಮೋದಿ?

ಪ್ರಧಾನಿ ನರೇಂದ್ರ ಮೋದಿ ಯಾವತ್ತಾದರೂ ಕ್ಷಮೆ ಕೇಳಿದ್ದನ್ನು ನೋಡಿದ್ದೀರಾ ಆದರೆ ಅವರು ಈಗ ಯಾರೋ ಮಾಡಿದ ತಪ್ಪಿಗೆ ತಾವು ಕ್ಷಮೆ ಕೇಳಿದ್ದಾರೆ. ಪ್ರಧಾನಿ ಮೋದಿ ಸಾರಿ ಕೇಳಿದ್ದಾದರೂ ಯಾಕೆ? ಮಹಾರಾಷ್ಟ್ರದ ರಾಜಕೋಟ್ ನಲ್ಲಿ ಇದೇ ಆಗಸ್ಟ್ 26ರಂದು 35 ಅಡಿ ಎತ್ತರದ ಶಿವಾಜಿ ಪ್ರತಿಮೆ ಮುರಿದು ಬಿದ್ದಿತ್ತು. ಶಿವಾಜಿ ಪ್ರತಿಮೆಯನ್ನು ಕಳೆದ ವರ್ಷ ಡಿಸೆಂಬರ್ ನಲ್ಲಿ...

ಕೊಯ್ನಾ ಜಲಾಶಯದಿಂದ ಮತ್ತೆ ನೀರು ಬಿಡುಗಡೆ: ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಪರಿಸ್ಥಿತಿ

Chikkodi News: ಚಿಕ್ಕೋಡಿ: ಮಹಾರಾಷ್ಟ್ರದ ಕೊಂಕಣ ಘಟ್ಟ ಪ್ರದೇಶದಲ್ಲಿ ನಿರಂತರ ಮಳೆ ಹಿನ್ನೆಲೆ, ಕೊಯ್ನಾ ಜಲಾಶಯದಿಂದ ಮತ್ತೆ ನೀರು ಬಿಡುಗಡೆ ಮಾಡಲಾಗಿದೆ. ನಿರಂತರ ಮಳೆಯಿಂದ ಕೃಷ್ಣಾ ನದಿ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ಸಧ್ಯ ಕೃಷ್ಣಾ ನದಿಗೆ 3 ಲಕ್ಷ ಕ್ಯೂಸೇಕ್ ಹೆಚ್ಚು ನೀರು ಹರಿದು ಬರುತ್ತಿದೆ. https://youtu.be/2W664ytuxsU ಕೊಯ್ನಾ ಜಲಾಶಯದಿಂದ ಅಧಿಕೃತವಾಗಿ ಇಂದು ಬೆಳಿಗ್ಗೆ 9 ಗಂಟೆ...

ಹೈಕೋರ್ಟ್ ಮೆಟ್ಟಿಲೇರಿದ ಆಸ್ತಿ ವಿವಾದ: ಹೊಡೆದಾಡಿಕೊಂಡು ಸತ್ತ ಸಹೋದರರು

Chikkodi News: ಚಿಕ್ಕೋಡಿ: ಚಿಕ್ಕೋಡಿಯಲ್ಲಿ ಸಹೋದರರು ಭೂವಿವಾದ ಹಿನ್ನೆಲೆ, ಬಡಿದಾಡಿಕೊಂಡು ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಶಿರೂರ ಗ್ರಾ.ಪಂ ವ್ಯಾಪ್ತಿಯ ಖೋತವಾಡಿ ಗ್ರಾಮದಲ್ಲಿ ಸೋಮವಾರ ತಡರಾತ್ರಿ ಈ ಘಟನೆ ನಡೆದಿದ್ದು, ಡಬಲ್ ಮರ್ಡರ್‌ಗೆ ಜನ ಬೆಚ್ಚಿಬಿದ್ದಿದ್ದಾರೆ. https://youtu.be/n6WnE7UhsDs ಬೆಳಗಾವಿ ಗಡಿ ಭಾಗದಲ್ಲಿ ನಾಲ್ಕು ತಿಂಗಳಲ್ಲಿ ನಾಲ್ಕು ಮರ್ಡರ್‌ ಪ್ರಕರಣ ನಡೆದಿದ್ದು, ಜನ ಆತಂಕಕ್ಕೆ ಈಡಾಗುವಂತೆ ಮಾಡಿದೆ....

ಕೆಸರಾದ ಕಾಲನ್ನು ಕಾರ್ಯಕರ್ತರ ಕೈಯಲ್ಲಿ ತೊಳೆಸಿದ ಕಾಂಗ್ರೆಸ್ ಅಧ್ಯಕ್ಷ: Viral Video

Political News: ಮುಂಬೈನ ನಾನಾ ಪಟೋಲೆ ಎಂಬ ಕಾಂಗ್ರೆಸ್ ಅಧ್ಯಕ್ಷ, ತಮ್ಮ ಕೆಸಾರದ ಕಾಲನ್ನು ಕಾರ್ಯಕರ್ತರ ಕೈಯಲ್ಲಿ ತೊಳೆಸಿದ್ದಾರೆ. ಈ ವೀಡಿಯೋ ವೈರಲ್ ಆಗಿದ್ದು, ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ, ಈ ಕೆಲಸ ಮಾಡಿದ್ದಕ್ಕೆ, ಕಾಂಗ್ರೆಸ್ ಅಧ್ಯಕ್ಷರು ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ. ಆಗಿದ್ದೇನೆಂದರೆ, ನಾನಾ ಪಟೋಲೆ ತಮ್ಮ ಹುಟ್ಟುಹಬ್ಬದ ಅಂಗವಾಗಿ, ತಮ್ಮ ಬೆಂಬಲಿಗರು ಆಯೋಜಿಸಿದ್ದ...

10ನೇ ಕ್ಲಾಸಿನಲ್ಲಿ 10 ಬಾರಿ ಫೇಲ್ ಆಗಿ 11ನೇ ಬಾರಿ ಪಾಸ್ ಆದವನಿಗೆ ಭರ್ಜರಿ ಸನ್ಮಾನ

National News: ಮಹಾರಾಷ್ಟ್ರದ ಗ್ರಾಮವೊಂದರಲ್ಲಿ ಓರ್ವ ಯುವಕ ಹತ್ತನೇ ತರಗತಿಯಲ್ಲಿ ಹತ್ತು ಸಲ ಫೇಲ್ ಆಗಿ, ಇದೀಗ ಹನ್ನೊಂದನೇ ಬಾರಿಗೆ ಪಾಸ್ ಆಗಿದ್ದಾನೆ. ಹೀಗಾಗಿ ಈತನನ್ನು ಊರುತುಂಬ ಮೆರವಣಿಗೆ ಮಾಡಿ, ಪಟಾಕಿ ಸಿಡಿಸಿ, ಗ್ರಾಮಸ್ಥರು ಸಂಭ್ರಮಿಸಿದ್ದಾರೆ. ಈತನಿಗೆ ಹೂಮಾಲೆ ಹಾಕಿ, ಇವನ ಪರ ಜೈಕಾರವೂ ಕೂಗಿದ್ದಾರೆ, ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋ ಸಖತ್ ವೈರಲ್ ಆಗಿದೆ. ಕೃಷ್ಣ...

Corona Virus Case: ಮಹಾರಾಷ್ಟ್ರದಲ್ಲಿ 19 ಕೊರೋನಾ ಕೇಸ್ ಪತ್ತೆ

National News: ಭಾರತದಲ್ಲಿ ಮತ್ತೆ ಕೊರೋನಾ ಹಾವಳಿ ಶುರುವಾಗುವ ಎಲ್ಲ ಲಕ್ಷಣಗಳು ಕಾಣುತ್ತಿದೆ.  ಮಹಾರಾಷ್ಟ್ರದಲ್ಲಿ 19 ಕೊರೋನಾ ಕೇಸ್ ಕಂಡುಬಂದಿದ್ದು, ಇನ್ನಷ್ಟು ಪ್ರಕರಣಗಳು ಹೆಚ್ಚಾಗುವ ಭೀತಿ ಇದೆ. ಓಮಿಕ್ರಾನ್‌ನ ಇನ್ನೊಂದು ತಳಿ ಹರಡಲಾರಂಭಿಸಿದ್ದು, ಅಮೆರಿಕದಲ್ಲಿ ಈ ತಳಿಯ ಹರಡುವಿಕೆ ಹೆಚ್ಚಾಾಗಿದೆ. ಹಾಗಾಗಿ ಅಮೆರಿಕದಲ್ಲಿ ಹೆಚ್ಚಿನ ಕೊರೋನಾ ಪ್ರಕರಣಗಳು ಕಂಡುಬಂದಿದೆ. ಜನವರಿಯಿಂದಲೇ ಭಾರತದಲ್ಲಿ ಕೊರೋನಾ ಸೋಂಕು ಹರಡಲು...

ಚಿಕನ್ ಶವರ್ಮಾ ತಿಂದು ಓರ್ವ ಯುವಕ ಸಾವು: ಐವರ ಸ್ಥಿತಿ ಗಂಭೀರ

Maharashtra News: ಆಹಾರ ಸೇವನೆ ಮಾಡಿದ ಬಳಿಕ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಕೆಲ ದಿನಗಳ ಹಿಂದಷ್ಟೇ ತೆಲಂಗಾಣದಲ್ಲಿ ಮೊಟ್ಟೆ ಬಜ್ಜಿ ತಿಂದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದ. ಬಳಿಕ ವಿದೇಶದಲ್ಲಿ ಚಿಕನ್ ರೆಸಿಪಿ ತಿಂದು ಓರ್ವ ಸಾವನ್ನಪ್ಪಿದ್ದ. ಇದೇ ರೀತಿ, ಕೆಲ ದಿನಗಳಲ್ಲಿ ಹಲವು ಕೇಸ್ ಪತ್ತೆಯಾಗಿದೆ. ಇದಕ್ಕೆಲ್ಲ, ಬೇರೆ ಬೇರೆ ಕಾರಣಗಳಿದೆ. ಅಲರ್ಜಿ, ಗಂಟಲಲ್ಲಿ...

ಬಾವಿಗೆ ಬಿದ್ದ ಬೆಕ್ಕಿನ ರಕ್ಷಣೆ ಮಾಡಲು ಹೋಗಿ ಐವರ ದುರ್ಮರಣ

National News: ಮಹಾರಾಷ್ಟ್ರದ ಅಹಮದ್‌ನಗರದಲ್ಲಿ ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಲು ಹೋಗಿ, ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಪಾಳು ಬಾವಿಯೊಂದರಲ್ಲಿ ಬೆಕ್ಕೊಂದು ಬಿದ್ದಿದ್ದು ಅದನ್ನು ಬದುಕಿಸಲು, ಒಬ್ಬರ ಬಳಿಕ ಒಬ್ಬರು ಬಾವಿಗೆ ಹಾರಿದ್ದಾರೆ. ಆದರೆ ಬೆಕ್ಕಿನ ಪ್ರಾಣ ಉಳಿಸಲು ಹೋಗಿದ್ದವರು, ತಾವೇ ಪ್ರಾಣ ಕಳೆದುಕೊಂಡಿದ್ದಾರೆ. ಇನ್ನೋರ್ವ ಕೂಡ ಸೊಂಟಕ್ಕೆ ಹಗ್‌ಗ ಕಟ್ಟಿಕೊಂಡು ಬಾವಿಗೆ ಇಳಿದಿದ್ದು, ಇವನನ್ನು...

ಹುಬ್ಬಳ್ಳಿಯಲ್ಲಿ ಕಳ್ಳತನ ಮಾಡಿದ್ದ ಕಳ್ಳನನ್ನ ಮಹಾರಾಷ್ಟ್ರದಲ್ಲಿ ಬಂಧಿಸಿದ ಪೊಲೀಸರು..

National News: ಹುಬ್ಬಳ್ಳಿ: ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯ ನಾಲ್ಕು ಅಂಗಡಿಗಳಲ್ಲಿ ಕಳ್ಳತನ ಮಾಡಿ ಮಹಾರಾಷ್ಟ್ರದಲ್ಲಿ ತಲೆಮರೆಸಿಕೊಂಡಿದ್ದ ಅಂತರ್ ರಾಜ್ಯ ಆರೋಪಿಯನ್ನ ಬಂಧನ ಮಾಡುವಲ್ಲಿ ಉಪನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಯನ್ನ ಮಹಾರಾಷ್ಟ್ರದ ಅಕ್ಕಲಕೋಟೆಯ ಮಹೇಶ ಪೂಜಾರಿ ಎಂದು ಗುರುತಿಸಲಾಗಿದ್ದು, ಆರೋಪಿಯಿಂದ 104000 ನಗದು ಹಾಗೂ ಕಳ್ಳತನಕ್ಕೆ ಬಳಸಿದ್ದ ವಸ್ತುಗಳನ್ನ ವಶಕ್ಕೆ ಪಡೆಯಲಾಗಿದೆ. ಇನ್ಸಪೆಕ್ಟರ್ ಎಂ.ಎಸ್.ಹೂಗಾರ, ಪಿಎಸ್ಐ...
- Advertisement -spot_img

Latest News

ಅನನ್ಯಾ ಅಲ್ಲ ವಾಸಂತಿ ಯಾರಿವರು? ಏನಿದು ನಾಟಕ?

ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...
- Advertisement -spot_img