Tuesday, March 17, 2026

Maharashtra

ಬೆಳಗಾವಿ ಕೇಂದ್ರಾಡಳಿತ ಪ್ರದೇಶವಾಗಬೇಕು ಎಂದು ಆಗ್ರಹಿಸಿದ ಶಿವಸೇನೆ ನಾಯಕ ಆದಿತ್ಯ ಠಾಕ್ರೆ

Political News: ಇಂದು ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸಿದ್ದು, ಈ ವೇಳೆ ಮಹಾರಾಷ್ಟ್ರದ ಕೆಲವರು ಪ್ರತಿಭಟನೆ ನಡೆಸಿ, ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂದು ಆಗ್ರಹಿಸಿದರು. ಇದೇ ವೇಳೆ ಮಹಾರಾಷ್ಟ್ರದಲ್ಲಿ ಮಾತನಾಡಿದ ಮಾಜಿ ಸಿಎಂ ಉದ್ಧವ್ ಠಾಕ್ರೆ ಮಗ, ಶಿವಸೇನೆ ನಾಯಕ ಆದಿತ್ಯ ಠಾಕ್ರೆ, ಬೆಳಗಾವಿ ಕೇಂದ್ರಾಡಳಿತ ಪ್ರದೇಶವಾಗಬೇಕು ಎಂದು ಆಗ್ರಹಿಸಿದ್ದಾರೆ. ಪುಣೆಯಲ್ಲಿ ಮಾತನಾಡಿರುವ ಆದಿತ್ಯ ಠಾಕ್ರೆ,...

Maharashtra: ಜೇಬಿನಲ್ಲಿ ಇರಿಸಿದ್ದ ಮೊಬೈಲ್ ಸ್ಪೋ*ಟ, ಸ್ಥಳದಲ್ಲೇ ಶಿಕ್ಷಕ ಸಾ*

Maharashtra: ಶಿಕ್ಷಕ ತನ್ನ ಜೇಬಿನಲ್ಲಿ ಇರಿಸಿಕೊಂಡಿದ್ದ ಮೊಬೈಲ್ ಸ್ಪೋಟವಾಗಿ, ಆತ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಗೋಂಡಿಯಾ ಜಿಲ್ಲೆಯ ಅರ್ಜುನಿ ಮೋರ್ಗಾಂವ್ ತಾಲೂಕಿನ ಸಿರೆಗಾಂವ್ ಆಣೆಕಟ್ಟೆಯಲ್ಲಿ ಈ ಘಟನೆ ನಡೆದಿದ್ದು, ಶಿಕ್ಷಕ ಸುರೇಶ್ ಸಂಗ್ರಾಮೆ (55) ಎಂಬುವವರು ಸಾವನ್ನಪಿದ್ದಾರೆ. ಇವರ ಅಕ್ಕ ಪಕ್ಕದಲ್ಲಿ ಇನ್ನೂ ಇಬ್ಬರು ಇದ್ದು, ಅವರಿಬ್ಬರಿಗೂ ಗಂಭೀರ ಗಾಯವಾಗಿ, ಸ್ಥಳೀಯ...

Political News: ಮತ್ತೊಮ್ಮೆ ಮಹಾರಾಷ್ಟ್ರ ಸಿಎಂ ಆದ ಫಡ್ನವೀಸ್, ಡಿಸಿಎಂ ಆದ ಶಿಂಧೆ, ಪವಾರ್

Political News: ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಂದು ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಮತ್ತು ಅಮಿತ್ ಶಾ ಸೇರಿ ಹಲವು ಬಿಜೆಪಿ ನಾಯಕರು, ಮತ್ತು ಮೈತ್ರಿ ಪಕ್ಷದ ನಾಯಕರು ಭಾಗಿಯಾಗಿದ್ದರು. ಇವರೊಂದಿಗೆ ಏಕನಾಥ್ ಶಿಂಧೆ, ಎನ್‌ಸಿಪಿ ನಾಯಕ ಅಜೀತ್ ಪವಾರ್ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ದೇವೇಂದ್ರ ಫಡ್ನವೀಸ್ ಎರಡನೇಯ ಬಾರಿ...

Maharashtra News: ದೇವೇಂದ್ರ ಫಡ್ನವೀಸ್ ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ..?

Maharashtra News: ಮಹಾರಾಷ್ಟ್ರ ಚುನಾವಣೆ ನಡೆದು, ಬಿಜೆಪಿ ಮೈತ್ರಿಕೂಟ ಗೆಲುವು ಸಾಧಿಸಿದೆ. ಸಿಎಂ ರೇಸ್‌ನಲ್ಲಿ ದೇವೇಂದ್ರ ಫಡ್ನವೀಸ್ ಮತ್ತು ಏಕನಾಥ್ ಶಿಂಧೆ ಇದ್ದು, ಯಾರು ಸಿಎಂ ಆಗ್ತಾರೆ ಅನ್ನೋ ಕುತೂಹಲ ಮನೆ ಮಾಡಿದೆ. ಆದ್ರೆ ಏಕನಾಥ್ ಶಿಂಧೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ನನಗೆ ಸಿಎಂ ಆಗಲೇಬೇಕು ಎಂಬ ಆಸೆ ಏನಿಲ್ಲ. ಪ್ರಧಾನಿ ಮೋದಿ ಮತ್ತು...

ಅಧಿಕಾರಕ್ಕೆ ಬಂದ್ರೆ ಮಸೀದಿಗಳ ಧ್ವನಿವರ್ಧಕ ತೆಗೆದು ಹಾಕುತ್ತೇನೆ: ರಾಜ್ ಠಾಕ್ರೆ

Mumbai: ಮಹಾರಾಷ್ಟ್ರದಲ್ಲಿ ನವೆಂಬರ್‌ 20ಕ್ಕೆ ಚುನಾವಣೆ ನಡೆಲಿದ್ದು, 23ಕ್ಕೆ ಮತ ಎಣಿಕೆ ನಡೆಯಲಿದೆ. ಈ ಚುನಾವಣೆಯ ಪ್ರಚಾರದ ವೇಳೆ ಮಹಾರಾಷ್ಟ್ರ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಮಾತನಾಡಿದ್ದು, ನಾವು ಅಧಿಕಾರಕ್ಕೆ ಬಂದ್ರೆ ಮಸೀದಿಗಳ ಧ್ವನಿವರ್ಧಕ ತೆಗೆದು ಹಾಕುತ್ತೇವೆ ಎಂದಿದ್ದಾರೆ. https://youtu.be/Z_XZvL38XUk ರಾಜ್ ಠಾಕ್ರೆ ಈ ಬಗ್ಗೆ ಈ ಮೊದಲೇ ಪ್ರಸ್ತಾಪಿಸಿದ್ದರು. ಉದ್ಧವ್ ಠಾಕ್ರೆ ಮಹಾರಾಷ್ಟ್ರ ಸಿಎಂ...

ಶೇತ್ಪಾಲ್ ಎಂಬ ಹಳ್ಳಿಯಲ್ಲಿ ಸರ್ಪವೇ ಸಾಕುಪ್ರಾಣಿ: ಇದರ ಹಿಂದಿನ ಭಯಂಕರ ಸತ್ಯ ಕಥೆ..

Spiritual: ನಮಗೆಲ್ಲ ಸಾಕು ಪ್ರಾಣಿ ಅಂದ್ರೆ, ಬೆಕ್ಕು, ನಾಯಿ, ಮೊಲ, ಗಿಳಿ, ಹಸು, ಎಮ್ಮೆ, ಒಮ್ಮೊಮ್ಮೆ ಮಂಗ, ಪಾರಿವಾಳ, ಹೀಗೆ ಯಾರಿಗೂ ತೊಂದರೆ ಕೊಡದ ಪ್ರಾಣಿಗಳನ್ನು ಸಾಕಲಾಗುತ್ತದೆ. ಆದರೆ ಶೇತ್‌ಪಾಲ್ ಎಂಬ ಹಳ್ಳಿಯಲ್ಲಿ ಸಾಕುಪ್ರಾಣಿಯಾಗಿ ಸರ್ಪವನ್ನು ಸಾಕಲಾಗುತ್ತದೆ. ಇಲ್ಲಿನ ಪುಟ್ಟ ಪುಟ್ಟ ಮಕ್ಕಳು, ನಮ್ಮ ಮಕ್ಕಳೆಲ್ಲ ಬೆಕ್ಕು-ನಾಯಿಯ ಜೊತೆ ಆಡಿದಂತೆ, ಸರ್ಪದ ಜೊತೆ ಆಟವಾಡುತ್ತಾರೆ....

Narendra Modi : 56 ಇಂಚಿನ ಎದೆ ಕರಗಿತಾ : ಕ್ಷಮೆ ಕೇಳಿದ್ದೇಕೆ ಮೋದಿ?

ಪ್ರಧಾನಿ ನರೇಂದ್ರ ಮೋದಿ ಯಾವತ್ತಾದರೂ ಕ್ಷಮೆ ಕೇಳಿದ್ದನ್ನು ನೋಡಿದ್ದೀರಾ ಆದರೆ ಅವರು ಈಗ ಯಾರೋ ಮಾಡಿದ ತಪ್ಪಿಗೆ ತಾವು ಕ್ಷಮೆ ಕೇಳಿದ್ದಾರೆ. ಪ್ರಧಾನಿ ಮೋದಿ ಸಾರಿ ಕೇಳಿದ್ದಾದರೂ ಯಾಕೆ? ಮಹಾರಾಷ್ಟ್ರದ ರಾಜಕೋಟ್ ನಲ್ಲಿ ಇದೇ ಆಗಸ್ಟ್ 26ರಂದು 35 ಅಡಿ ಎತ್ತರದ ಶಿವಾಜಿ ಪ್ರತಿಮೆ ಮುರಿದು ಬಿದ್ದಿತ್ತು. ಶಿವಾಜಿ ಪ್ರತಿಮೆಯನ್ನು ಕಳೆದ ವರ್ಷ ಡಿಸೆಂಬರ್ ನಲ್ಲಿ...

ಕೊಯ್ನಾ ಜಲಾಶಯದಿಂದ ಮತ್ತೆ ನೀರು ಬಿಡುಗಡೆ: ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಪರಿಸ್ಥಿತಿ

Chikkodi News: ಚಿಕ್ಕೋಡಿ: ಮಹಾರಾಷ್ಟ್ರದ ಕೊಂಕಣ ಘಟ್ಟ ಪ್ರದೇಶದಲ್ಲಿ ನಿರಂತರ ಮಳೆ ಹಿನ್ನೆಲೆ, ಕೊಯ್ನಾ ಜಲಾಶಯದಿಂದ ಮತ್ತೆ ನೀರು ಬಿಡುಗಡೆ ಮಾಡಲಾಗಿದೆ. ನಿರಂತರ ಮಳೆಯಿಂದ ಕೃಷ್ಣಾ ನದಿ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ಸಧ್ಯ ಕೃಷ್ಣಾ ನದಿಗೆ 3 ಲಕ್ಷ ಕ್ಯೂಸೇಕ್ ಹೆಚ್ಚು ನೀರು ಹರಿದು ಬರುತ್ತಿದೆ. https://youtu.be/2W664ytuxsU ಕೊಯ್ನಾ ಜಲಾಶಯದಿಂದ ಅಧಿಕೃತವಾಗಿ ಇಂದು ಬೆಳಿಗ್ಗೆ 9 ಗಂಟೆ...

ಹೈಕೋರ್ಟ್ ಮೆಟ್ಟಿಲೇರಿದ ಆಸ್ತಿ ವಿವಾದ: ಹೊಡೆದಾಡಿಕೊಂಡು ಸತ್ತ ಸಹೋದರರು

Chikkodi News: ಚಿಕ್ಕೋಡಿ: ಚಿಕ್ಕೋಡಿಯಲ್ಲಿ ಸಹೋದರರು ಭೂವಿವಾದ ಹಿನ್ನೆಲೆ, ಬಡಿದಾಡಿಕೊಂಡು ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಶಿರೂರ ಗ್ರಾ.ಪಂ ವ್ಯಾಪ್ತಿಯ ಖೋತವಾಡಿ ಗ್ರಾಮದಲ್ಲಿ ಸೋಮವಾರ ತಡರಾತ್ರಿ ಈ ಘಟನೆ ನಡೆದಿದ್ದು, ಡಬಲ್ ಮರ್ಡರ್‌ಗೆ ಜನ ಬೆಚ್ಚಿಬಿದ್ದಿದ್ದಾರೆ. https://youtu.be/n6WnE7UhsDs ಬೆಳಗಾವಿ ಗಡಿ ಭಾಗದಲ್ಲಿ ನಾಲ್ಕು ತಿಂಗಳಲ್ಲಿ ನಾಲ್ಕು ಮರ್ಡರ್‌ ಪ್ರಕರಣ ನಡೆದಿದ್ದು, ಜನ ಆತಂಕಕ್ಕೆ ಈಡಾಗುವಂತೆ ಮಾಡಿದೆ....

ಕೆಸರಾದ ಕಾಲನ್ನು ಕಾರ್ಯಕರ್ತರ ಕೈಯಲ್ಲಿ ತೊಳೆಸಿದ ಕಾಂಗ್ರೆಸ್ ಅಧ್ಯಕ್ಷ: Viral Video

Political News: ಮುಂಬೈನ ನಾನಾ ಪಟೋಲೆ ಎಂಬ ಕಾಂಗ್ರೆಸ್ ಅಧ್ಯಕ್ಷ, ತಮ್ಮ ಕೆಸಾರದ ಕಾಲನ್ನು ಕಾರ್ಯಕರ್ತರ ಕೈಯಲ್ಲಿ ತೊಳೆಸಿದ್ದಾರೆ. ಈ ವೀಡಿಯೋ ವೈರಲ್ ಆಗಿದ್ದು, ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ, ಈ ಕೆಲಸ ಮಾಡಿದ್ದಕ್ಕೆ, ಕಾಂಗ್ರೆಸ್ ಅಧ್ಯಕ್ಷರು ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ. ಆಗಿದ್ದೇನೆಂದರೆ, ನಾನಾ ಪಟೋಲೆ ತಮ್ಮ ಹುಟ್ಟುಹಬ್ಬದ ಅಂಗವಾಗಿ, ತಮ್ಮ ಬೆಂಬಲಿಗರು ಆಯೋಜಿಸಿದ್ದ...
- Advertisement -spot_img

Latest News

Political News: ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!

Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿರೋಧ ಪಕ್ಷದ ನಾಯಕ...
- Advertisement -spot_img