ಮುಂಬೈ: ಬದ್ಲಾಪುರ ಶಾಲೆಯಲ್ಲಿ 4 ವರ್ಷದ ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಖಂಡಿಸಿ ಮಹಾ ವಿಕಾಸ್ ಅಘಾಡಿ(MVA) ಕರೆ ನೀಡಿದ್ದ ಆಗಸ್ಟ್ 24ರ ಮಹಾರಾಷ್ಟ್ರ ಬಂದ್ (Maharashtra Bundh)ಗೆ ಬಾಂಬೆ ಹೈಕೋರ್ಟ್ (Bombay High Court) ತಡೆ ನೀಡಿದೆ.
ಮಹಾರಾಷ್ಟ್ರ ಬಂದ್ ವಿಚಾರದಲ್ಲಿ ಮಧ್ಯಪ್ರವೇಶಿಸಿರೋ ಬಾಂಬೆ ಹೈಕೋರ್ಟ್ ಯಾವುದೇ ರಾಜಕೀಯ ಪಕ್ಷ ಅಥವಾ ವ್ಯಕ್ತಿಗಳು...
ಮಹಾರಾಷ್ಟ್ರ:ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ವಿಚಾರದಲ್ಲಿ ಮತ್ತೊಮ್ಮೆ ಹಿಂಸಾಚಾರ ಭುಗಿಲೆದ್ದಿದೆ, ಇಲ್ಲಿನ ಬೀಡ್ ಜಿಲ್ಲೆಯಲ್ಲಿ ಪ್ರತಿಭಟನಾಕಾರರು ಎನ್ಸಿಪಿ ಶಾಸಕ ಪ್ರಕಾಶ್ ಸೋಲಂಕೆ ಅವರ ಮನೆಯನ್ನು ಧ್ವಂಸಗೊಳಿಸಿ ಬೆಂಕಿ ಹಚ್ಚಿದ್ದಾರೆ. ಎಎನ್ಐ ಹಂಚಿಕೊಂಡ ವೀಡಿಯೋದಲ್ಲಿ ಸೋಲಂಕೆ ಅವರ ಮನೆಯು ಧಗಧಗನೆ ಹೊತ್ತಿ ಉರಿಯುತ್ತಿರುವುದನ್ನು ಕಾಣಬಹುದು. ಮನೆಯಿಂದ ದಟ್ಟ ಹೊಗೆ ಏರುತ್ತಿತ್ತು.
ಶಾಸಕ ಸೋಲಂಕೆ ಮಾತನಾಡಿ, ದಾಳಿ ನಡೆದಾಗ ನಾನು...