Friday, January 30, 2026

#maharastra chief minister

ಮೀಸಲಾತಿ ಹೋರಾಟ ಶಾಸಕನ ಮನೆಗೆ ಬೆಂಕಿ ಇಟ್ಟ ಪ್ರತಿಭಟನಾಕಾರರು..!

ಮಹಾರಾಷ್ಟ್ರ:ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ವಿಚಾರದಲ್ಲಿ ಮತ್ತೊಮ್ಮೆ ಹಿಂಸಾಚಾರ ಭುಗಿಲೆದ್ದಿದೆ, ಇಲ್ಲಿನ ಬೀಡ್ ಜಿಲ್ಲೆಯಲ್ಲಿ ಪ್ರತಿಭಟನಾಕಾರರು ಎನ್‌ಸಿಪಿ ಶಾಸಕ ಪ್ರಕಾಶ್ ಸೋಲಂಕೆ ಅವರ ಮನೆಯನ್ನು ಧ್ವಂಸಗೊಳಿಸಿ ಬೆಂಕಿ ಹಚ್ಚಿದ್ದಾರೆ. ಎಎನ್ಐ ಹಂಚಿಕೊಂಡ ವೀಡಿಯೋದಲ್ಲಿ ಸೋಲಂಕೆ ಅವರ ಮನೆಯು ಧಗಧಗನೆ ಹೊತ್ತಿ ಉರಿಯುತ್ತಿರುವುದನ್ನು ಕಾಣಬಹುದು. ಮನೆಯಿಂದ ದಟ್ಟ ಹೊಗೆ ಏರುತ್ತಿತ್ತು. ಶಾಸಕ ಸೋಲಂಕೆ ಮಾತನಾಡಿ, ದಾಳಿ ನಡೆದಾಗ ನಾನು...
- Advertisement -spot_img

Latest News

ಪಾಕಿಸ್ತಾನ ಜಿಂದಾಬಾದ್ ಎಂದ ದೇಶದ್ರೋಹಿಗಳಿಗೆ ಶಿಕ್ಷೆ ಇಲ್ಲ!

‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದವರ ವಿರುದ್ಧ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಯಾವುದೇ ಪ್ರಕರಣದಲ್ಲೂ ಇದುವರೆಗೆ ಶಿಕ್ಷೆ ಆಗಿಲ್ಲ ಎಂಬ ಆತಂಕಕಾರಿ...
- Advertisement -spot_img