Wednesday, September 16, 2026

Maharastra Police

ಬಸ್‌ನಲ್ಲಿ ಜನ್ಮ ನೀಡಿ ಆಚೆ ಎಸೆದ ಪಾಪಿಗಳು : ಪೋಷಕರ ಕ್ರೂರತನಕ್ಕೆ ನವಜಾತ ಶಿಶು ಬಲಿ

ಮಕ್ಕಳು ಇಲ್ಲ ಎಂದು ನೂರಾರು ದೇವರಿಗೆ ಹರಕೆ ಹೊತ್ತು, ಹತ್ತಾರು ಡಾಕ್ಟರ್ ಬಳಿ ಹೋಗಿ ಲಕ್ಷಾಂತರ ಖರ್ಚು ಮಾಡುತ್ತಾರೆ. ಮಕ್ಕಳಿಗಾಗಿ ಜಪಿಸುತ್ತಾರೆ. ಆದರೆ ಮಹಾರಾಷ್ಟ್ರದ ಪರ್ಭಾನಿಯಲ್ಲಿ ಚಲಿಸುತ್ತಿರುವ ಬಸ್ಸಿನಲ್ಲೇ ಮಗುವಿಗೆ ಜನ್ಮ ನೀಡಿದ್ದ ಮಹಿಳೆ ಪತಿಯ ಸಹಾಯದಿಂದ ಕಿಟಕಿಯಿಂದ ಮಗುವನ್ನು ಎಸೆದಿದ್ದಾರೆ. ಇದರಿಂದ ಶಿಶು ಗಂಭೀರ ಗಾಯಗಳಿಂದಾಗಿ ಸಾವನ್ನಪ್ಪಿದೆ. ಜುಲೈ 15ರ ಬೆಳಗ್ಗೆ 6.30ರ ಸುಮಾರಿಗೆ...

Badlapur Minor Sexual Assault: ‘ಮಹಾ’ ಪೊಲೀಸರ ಕರ್ತವ್ಯಲೋಪ ಪ್ರಶ್ನಿಸಿ ಬಾಂಬೆ ಹೈಕೋರ್ಟ್​ ತರಾಟೆ

ಮುಂಬೈ: ಥಾಣೆ ಜಿಲ್ಲೆಯ ಬದ್ಲಾಪುರದ ಶಾಲೆಯೊಂದರಲ್ಲಿ 4 ವರ್ಷದ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಇಡೀ ಮನುಕುಲವನ್ನೇ ತಲೆ ತಗ್ಗಿಸುವಂತೆ ಮಾಡಿದೆ. ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ 2ನೇ ಸಂತ್ರಸ್ತೆಯ ಹೇಳಿಕೆಯನ್ನು ಯಾಕೆ ದಾಖಲಿಸಿಲ್ಲ ಎಂದು ಬಾಂಬೆ ಹೈಕೋರ್ಟ್ ಮಹಾರಾಷ್ಟ್ರ ಪೊಲೀಸರನ್ನು ಪ್ರಶ್ನಿಸಿದೆ. ನ್ಯಾಯಮೂರ್ತಿ ರೇವತಿ ಮೋಹಿತೆ ದೇರೆ ಮತ್ತು...
- Advertisement -spot_img

Latest News

ಹಬ್ಬ ಮುಗಿದರೂ ತೆರವಾಗದ ತ್ಯಾಜ್ಯ! ಇದೇನಾ ನಿಮ್ಮ ‘Brand Bengaluru’?: ಆರ್.ಅಶೋಕ್ ಆಕ್ರೋಶ

Political News: ಗೌರಿ ಗಣೇಶ ಹಬ್ಬ ಮುಗಿದು 2 ದಿನಗಳಾಗಿದೆ. ಆದರೂ ಇನ್ನುವರೆಗೆ ಬೆಂಗಳೂರಿನ ಕೆಲವೆಡೆ ಕಸದ ರಾಶಿ ಹಾಗೇ ಇದೆ ಎಂಬ ಆರೋಪ ಕೇಳಿ...
- Advertisement -spot_img