ಮಹಾಶಿವರಾತ್ರಿ ಹಬ್ಬದ ಮುನ್ನ ರಾಜ್ಯ ರಾಜಕೀಯದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಹೇಳಿಕೆ ಹೊಸ ಚರ್ಚೆಗೆ ಕಾರಣವಾಗಿದೆ. ಶಿವರಾತ್ರಿಯ ನಂತರ ಎಲ್ಲವೂ ಶುಭವಾಗಲಿದೆ ಎಂಬ ಡಿಸಿಎಂ ಮಾತು ರಾಜಕೀಯ ವಲಯದಲ್ಲಿ ಕುತೂಹಲ ಹುಟ್ಟಿಸಿದೆ. ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ. ಶಿವಕುಮಾರ್, ಜಾತ್ರಾಮಹೋತ್ಸವದ ಅಂಗವಾಗಿ ನೊಣವಿನಕೆರೆ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದರು.
ದರ್ಶನದ...
Shivaratri: ಮಹಾ ಶಿವರಾತ್ರಿಯಂದು ಜಾಗರಣೆಗಾಗಿ ತಮಿಳುನಾಡಿನ ಕೊಯಮತ್ತೂರಿನ ಆದಿಯೋಗಿ ದೇವಸ್ಥಾನದಲ್ಲಿ ಈಶಾ ಫೌಂಡೇಶನ್ ವತಿಯಿಂದ ಜಾಗರಣೆ ರಾತ್ರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ. ಈ ರಾತ್ರಿ ಹಲವು ಗಾಯಕರು ಬಂದು ಸಂಗೀತ ಕಾರ್ಯಕ್ರಮ ಕೊಡುತ್ತಾರೆ. ಹಲವು ಗಣ್ಯರು, ಜನಸಾಮಾನ್ಯರು, ಸಿನಿಮಾ ಸೆಲೆಬ್ರಿಟಿಗಳು, ರಾಜಕೀಯ ವ್ಯಕ್ತಿಗಳೆಲ್ಲ ಕಾರ್ಯಕ್ರದಲ್ಲಿ ಭಾಗವಹಿಸುತ್ತಾರೆ.
ಈ ಬಾರಿ ಕಾಾರ್ಯಕ್ರಮಕ್ಕೆ ಕನ್ನಡ, ಹಿಂದಿ ಹಾಡು, ಸಂಸ್ಕೃತ ಸೇರಿ...
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...