Thursday, November 27, 2025

Mahathma Gandhi

ರಾತ್ರಿ 9 ಗಂಟೆಯವರೆಗೂ ದೊರೆಯಲಿದೆ ಅಂಛೆ ಸೌಲಭ್ಯ

ಬೆಂಗಳೂರು ಸಂಜೆ ಅಂಚೆ ಕಛೇರಿ ಅಂಚೆ ಕಛೇರಿಗಳಲ್ಲಿ ಸಾರ್ವಜನಿಕರಿಗೆ  ಹೆಚ್ಚಿನ ಮತ್ತು ಉತ್ತಮ ಸೌಲಭ್ಯ ಒದಗಿಸಲು  ಬೆಂಗಳೂರಿನ ಎಂಜಿ ರೋಡ್ ನಲ್ಲಿ  ಇರುವ ಅಂಛೆ ಕಛೇರಿಯಲ್ಲಿ  ವಾರದಲ್ಲಿ ಆರು ದಿನವೂ ಮಧ್ಯಾನ ಒಂದು ಘಂಟೆಯಿಂದ ರಾತ್ರಿ ಒಂಬತ್ತು ಘಂಟೆಯ ವರೆಗೂ ತೆರೆಯಲಾಗುತ್ತದೆ. ಕೌಂಟರ್ ಮುಚ್ಚುವ ಸಮಯ 3.30 ವರೆಗೆ ಇದೆ. ನಂತರ 9 ಗಂಟೆಯವರೆಗೂ ಹಿರಿಯ...

ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವಕ್ಕೆ ತಾಯಿ ಕಸ್ತೂರ್ ಗಾಂಧಿ

  ಶ್ರೀಮತಿ ಬಿ.ಜಿ.ಗೀತಾ ಅವರು ಜನಮಿತ್ರ ಮೂವೀಸ್ ಮೂಲಕ ನಿರ್ಮಿಸಿ, ಬರಗೂರು ರಾಮಚಂದ್ರಪ್ಪನವರು ನಿರ್ದೇಶಿಸಿರುವ ‘ತಾಯಿ ಕಸ್ತೂರ್‍ಗಾಂಧಿ’ ಕನ್ನಡ ಚಿತ್ರವು 12ನೇ ದಾದಾ ಸಾಹೇಬ್ ಫಾಲ್ಕೆ ಅಂತರರಾಷ್ಟ್ರೀಯ ಚಿತ್ರೋತ್ಸವದ ಸ್ಫರ್ಧಾ ವಿಭಾಗಕ್ಕೆ ಆಯ್ಕೆಯಾಗಿದೆ. ಅಲ್ಲದೆ, ಈಗಾಗಲೇ ಲಾಸ್ ಏಂಜಲೀಸ್ ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಭಾಗವಹಿಸಿದೆ. ದೆಹಲಿಯ ಸಂಸ್ಥೆಯೊಂದು ದಾದಾ ಸಾಹೇಬ್ ಫಾಲ್ಕೆ ಅವರ ಜನ್ಮದಿನದಂದು ಹನ್ನೊಂದು ವರ್ಷಗಳಿಂದ ಈ...

ನಟ ಕಮಲ್ ಹಾಸನ್ ಗೆ ಜಾಮೀನು ಮಂಜೂರು

ಚೆನ್ನೈ: ಗಾಂಧಿ ಹಂತಕ ಗೋಡ್ಸೆ ಕುರಿತಾದ ವಿವಾದಾತ್ಮಕ ಹೇಳಿಕೆ ನೀಡಿ ದೇಶಾದ್ಯಂತ ಸುದ್ದಿ ಮಾಡಿದ್ದ ನಟ ಕಮಲ್ ಹಾಸನ್ ಗೆ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಕೆಲದಿನಗಳ ಹಿಂದ ಮಧುರೈನ ವಿಧಾನಸಭಾ ಕ್ಷೇತ್ಪವೊಂದಲ್ಲಿ ಪ್ರಚಾರದ ವೇಳೆ ಮಾತನಾಡುತ್ತಿದ್ದ ಕಮಲ್ ಹಾಸನ್, ಸ್ವತಂತ್ರ ಭಾರತದ ಮೊದಲ ಉಗ್ರ ಓರ್ವ ಹಿಂದೂ. ಆತನ ಹೆಸರು ನಾಥೂರಾಮ್ ಗೋಡ್ಸೆ ಅಂತ ಹೇಳಿಕೆ ನೀಡಿ...
- Advertisement -spot_img

Latest News

ಸಿದ್ದು – ಡಿಕೆಶಿ ಫೈಟ್ ನಡುವೆ ಹೈಕಮಾಂಡ್ ಕ್ಲೈಮ್ಯಾಕ್ಸ್!?

ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ತೀವ್ರಗೊಳ್ಳುತ್ತಿದ್ದ ಸಂದರ್ಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸ್ಥಾನದಲ್ಲಿ ಮುಂದುವರಿಸಲು ಅಹಿಂದ ಸಮುದಾಯದ ಸಚಿವರು ಹೈಕಮಾಂಡ್ ಮೇಲೆ ಒತ್ತಡ ಹೇರಲು...
- Advertisement -spot_img