Saturday, May 17, 2025

Mahathma Gandhiji

ಭಾರತ ಬಿಟ್ಟು ತೊಲಗಿ ಚಳುವಳಿ ದಿನ ಅಂಗವಾಗಿ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ

Bengaluru:ಭಾರತ ಬಿಟ್ಟು ತೊಲಗಿ ಚಳುವಳಿ ದಿನ ಅಂಗವಾಗಿ ಮಾನ್ಯ ಆಡಳಿತಗಾರರಾದ ಶ್ರೀ ರಾಕೇಶ್ ಸಿಂಗ್, ಮಾನ್ಯ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ನಗರದ ಮಹಾತ್ಮ ಗಾಂಧೀಜಿ ರಸ್ತೆಯಲ್ಲಿರುವ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು. ಸರ್ವಧರ್ಮ ಪ್ರಾರ್ಥನಾ ಕಾರ್ಯಕ್ರಮದಲ್ಲಿ ಪ್ರತಿಭಾ ಬಾಲಮಂದಿರ ಮಕ್ಕಳಿಂದ ಗೀತ ವಾಚನ, ಶ್ರೀಮತಿ ದೀಪಿಕಾ ಶ್ರೀಕಾಂತ್...
- Advertisement -spot_img

Latest News

ಬಿಜೆಪಿ, ಆರ್‌ಎಸ್‌ಎಸ್‌ ಅನ್ನು ನಾನೇ ಹೆಚ್ಚು ವಿರೋಧಿಸಿದ್ದೇನೆ : ಆದ್ರೆ ಆ ನಾಯಕನಿಗೆ ಸಹಾಯ ಮಾಡಿಲ್ಲ ; ಸಿದ್ದರಾಮಯ್ಯ ಹೀಗ್ಯಾಕಂದ್ರು..?

ವಿಜಯನಗರ : ನಾನು ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ತನಗೆ ಸಹಾಯ ಮಾಡಿದ್ದೆ ಎಂದು ಜನಾರ್ಧನ ರೆಡ್ಡಿ ಹೇಳಿಕೆ ಅಪ್ಪಟ ಸುಳ್ಳು. ಅವರು ಬಿಜೆಪಿ ಪಕ್ಷದವರಾಗಿದ್ದು, ಅವರಿಗೆ...
- Advertisement -spot_img