Sunday, March 22, 2026

Mahatma Gandhi

ದೊಣ್ಣೆ ಹಿಡಿದ ಗಾಂಧಿ ಕಾಂಗ್ರೆಸ್ ನಾಯಕರ ಮೇಲೆ ಹಲ್ಲೆ?

ರಾಜ್ಯ ರಾಜಕಾರಣದಲ್ಲಿ ಹೊಸ ಜಾಹೀರಾತು ವಿವಾದ ಸೃಷ್ಟಿಸಿದೆ. ವಿಬಿ ಜಿರಾಮ್‌ಜಿ ವಿಷಯಕ್ಕೆ ತಿರುಗೇಟು ನೀಡಲು ಮುಂದಾದ ಬಿಜೆಪಿ ತನ್ನ ಹೊಸ ಜಾಹೀರಾತಿನಲ್ಲಿ ಮಹಾತ್ಮ ಗಾಂಧೀಜಿಯನ್ನು ಕಾಂಗ್ರೆಸ್ ನಾಯಕರಿಗೆ ದೊಣ್ಣೆಯಿಂದ ಹೊಡೆಯುತ್ತಿರುವಂತೆ ಚಿತ್ರಿಸಿದೆ. ಈ ಜಾಹೀರಾತು ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆ ಹುಟ್ಟಿಸಿದೆ. ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಈ ವಿವಾದಾತ್ಮಕ ಜಾಹೀರಾತಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....

Hubli News: ಮಹಾತ್ಮ ಗಾಂಧಿಯವರಿಗೆ ಗೌರವ ಸಮರ್ಪಣೆ: ಪುಣ್ಯತಿಥಿ ಆಚರಣೆ ಸಂಭ್ರಮ..!

Hubli News: ಹುಬ್ಬಳ್ಳಿ: ಜನವರಿ 30 ಮಹಾತ್ಮ ಗಾಂಧೀಜಿಯವರ ಪುಣ್ಯತಿಥಿಯನ್ನು ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವತಿಯಿಂದ ಹುಬ್ಬಳ್ಳಿಯ ವಿದ್ಯಾನಗರದ ಕಿಮ್ಸ್ ಆಸ್ಪತ್ರೆಯ ಮುಂಭಾಗದಲ್ಲಿ ಗಾಂಧಿ ಹುತಾತ್ಮ ದಿನಾಚರಣೆಯನ್ನು ಆಚರಣೆ ಮಾಡಲಾಗಿದ್ದು, ಗಾಂಧೀಜಿಯವರ ಪುತ್ಥಳಿಗೆ ಗೌರವ ಸಮರ್ಪಣೆ ಮಾಡುವ ಮೂಲಕ ಆಚರಣೆ ಮಾಡಲಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ...

Bigg Boss Kannada: ಮಕ್ಕಳ ಕಳ್ಳಿನಾ ಬಿಗ್‌ಬಾಸ್ ಸ್ಪರ್ಧಿ, ನಟಿ ಮೋಕ್ಷಿತಾ ಪೈ..?

Bigg Boss Kannada: ಬಿಗ್‌ಬಾಸ್ ಶುರುವಾದಾಗ, ಚೆನ್ನಾಗಿ ಟಾಸ್ಕ್ ಆಡಿ, ಮಿತವಾಗಿ ಮಾತನಾಡಿ, ಸಾಫ್ಟ್ ಆ್ಯಂಡ್ ಸ್ವೀಟ್ ಎನ್ನಿಸಿಕೊಂಡಿದ್ದ ಮೋಕ್ಷಿತಾ ಪೈ, ಬರು ಬರುತ್ತಾ ವಾಚಾಳಿ ಎನ್ನಿಸಿಕೊಂಡರು. ಜಗಳ ಮಾಡಿದರೆ, ಮನೆಯಲ್ಲಿ ಇರಬಹುದು ಅನ್ನೋದು ಅವರ ಪ್ಲಾನ್ ಆಗಿದೆಯೋ ಏನೋ ಎಂಬಂತೆ, ಸಣ್ಣ ಪುಟ್ಟ ವಿಷಯಕ್ಕೂ ದೊಡ್ಡದಾಗಿ ಕಿರುಚಾಡಲು ಶುರು ಮಾಡಿದರು. ಇದೀಗ ಮೋಕ್ಷಿತಾ ಪೈ...

ಅಸ್ತಿತ್ವದಲ್ಲಿರುವ ಕರೆನ್ಸಿ, ನೋಟುಗಳಲ್ಲಿ ಯಾವುದೇ ಬದಲಾವಣೆ ಇಲ್ಲ – RBI ಸ್ಪಷ್ಟನೆ

https://www.youtube.com/watch?v=2pKt6tKgYL4&t=10s ನವದೆಹಲಿ: ಮಹಾತ್ಮಾ ಗಾಂಧಿ ಅವರ ಮುಖವನ್ನು ಇತರರ ಮುಖದೊಂದಿಗೆ ಬದಲಾಯಿಸುವ ಮೂಲಕ ಅಸ್ತಿತ್ವದಲ್ಲಿರುವ ಕರೆನ್ಸಿ ಮತ್ತು ನೋಟುಗಳಲ್ಲಿ ಬದಲಾವಣೆಗಳನ್ನು ಕೇಂದ್ರ ಬ್ಯಾಂಕ್ ಪರಿಗಣಿಸುತ್ತಿದೆ ಎಂಬ ಮಾಧ್ಯಮಗಳ ಕೆಲವು ವಿಭಾಗಗಳಲ್ಲಿ ಹರಿದಾಡುತ್ತಿರುವ ವರದಿಗಳು ನಿಜವಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಸೋಮವಾರ ಸ್ಪಷ್ಟಪಡಿಸಿದೆ. "ರಿಸರ್ವ್ ಬ್ಯಾಂಕ್ನಲ್ಲಿ ಅಂತಹ ಯಾವುದೇ ಪ್ರಸ್ತಾಪವಿಲ್ಲ ಎಂಬುದನ್ನು ಗಮನಿಸಬಹುದು" ಎಂದು ಕೇಂದ್ರ...

ರಾಷ್ಟ್ರಪಿತ ತೋರಿದ ಖಾದಿ ಉದ್ಯಮ ಪುನಶ್ಚೇತನ ಆಗಬೇಕಿದೆ..!

www.karnatakatv.net : ಹುಬ್ಬಳ್ಳಿ: ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಆದರ್ಶ ತತ್ವಗಳನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೈಮಗ್ಗ ಮತ್ತು ಜವಳಿ, ಸಕ್ಕರೆ ಖಾತೆ ಸಚಿವರಾದ ಶಂಕರ  ಪಾಟೀಲ್ ಮುನೇನಕೊಪ್ಪ ಹೇಳಿದರು. ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ 152ನೇ ಜಯಂತಿ ಅಂಗವಾಗಿ ಹುಬ್ಬಳ್ಳಿಯ ಬೆಂಗೇರಿಯಲ್ಲಿರುವ ಮಹಾತ್ಮಾ ಗಾಂಧೀಜಿಯವರ ಮೂರ್ತಿಗೆ ಮುನೇನಕೊಪ್ಪ...
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img