devotional story:
ಕುಂಕುಮ ಹೆಣ್ಣುಮಕ್ಕಳ ಸಿಂಗಾರದ ವಸ್ತುಗಳಲ್ಲೊಂದು ಎನ್ನಬಹುದು ಯಾವ ಆಭರಣಗಳನ್ನು ತೊಡದಿದ್ದರೂ ಹಣೆಗೆ ಕುಂಕುಮವಿಟ್ಟರೆ ಸಾಕು ಸುಂದರವಾಗಿ ಶೋಭಿಸುತ್ತಾರೆ. ,ಎಷ್ಟೇ ಆಭರಣ ಹಾಕಿ ಅಲಂಕಾರ ಮಾಡಿಕೊಂಡರು ನೋಡುವುವರೆಲ್ಲರಿಗೂ ಮೊದಲು ಗಮನ ಸೆಳೆಯುವುದು ಹಣೆಯಲ್ಲಿರುವ ಕುಂಕುಮ. ಕುಂಕುಮವನ್ನು ಹಣೆಗೆ ಹಚ್ಚಿಕೊಳ್ಳುವುದರಿಂದ ನಮಗೆ ಬಹಳಷ್ಟು ಲಾಭಗಳಿವೆ ಎಂದು ಹಿಂದೂ ಧರ್ಮದಲ್ಲಿ ಹೇಳಲಾಗಿದೆ .ಕುಂಕುಮವು ಸೌಭಾಗ್ಯ ಮತ್ತು ಅದೃಷ್ಟದ...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...