Tuesday, February 10, 2026

Mahdya Pradesh

ಗ್ರಾಮಸ್ಥರ ಎದುರೇ ಮಹಿಳಾ ಪೊಲೀಸ್ ಅಧಿಕಾರಿಯ ಕೆನ್ನೆಗೆ ಬಾರಿಸಿದ ಯುವಕ

Madhya Pradesh News: ಯುವನೋರ್ವ ಗ್ರಾಮಸ್ಥರ ಎದುರೇ ಮಹಿಳಾ ಪೊಲೀಸ್ ಅಧಿಕಾರಿಯ ಕೆನ್ನೆಗೆ ಬಾರಿಸಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಟಿಕಮ್‌ಘಡ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಜನ ಈ ಘಟನೆ ಕಂಡು ಬೆಚ್ಚಿಬಿದ್ದಿದ್ದಾರೆ. ಪೊಲೀಸ್ ಅಧಿಕಾರಿಗೆ ಜನ ಬೆಲೆಯೇ ಕೊಡುತ್ತಿಲ್ಲ ಎಂದಲ್ಲಿ, ಇಲ್ಲಿನ ಪರಿಸ್ಥಿತಿ ಎಷ್ಟರ ಮಟ್ಟಿಗೆ ಹದಗೆಟ್ಟಿದೆ ಎಂದು ನೀವು ಅಂದಾಜಿಸಬಹುದು. https://youtu.be/8Afj_YALI8w ಈ...

ಟೀಚರ್ ತನ್ನನ್ನು ಫೇಲ್ ಮಾಡುತ್ತಾರೆಂದು ಫಿನಾಯಿಲ್ ಕುಡಿದ ವಿದ್ಯಾರ್ಥಿ

News: ಇಂದಿನ ಕಾಲದ ಮಕ್ಕಳಲ್ಲಿ ವಿದ್ಯಾಭ್ಯಾಸದ ವಿಷಯದಲ್ಲಿ ಅದೆಂಥ ಹೆದರಿಕೆ ಹುಟ್ಟಿದೆ ಎಂದರೆ, ಫೇಲ್ ಆದರೆ, ಅಥವಾ ಕಡಿಮೆ ಅಂಕ ಬಂದರೆ, ಯಾವುದಾದರೂ ಕಾಲೇಜಿನಲ್ಲಿ ಸೀಟ್ ಸಿಗಲಿಲ್ಲವೆಂದರೆ, ಸೀದಾ ಸಾವಿನ ದಾರಿ ಹಿಡಿಯುತ್ತಾರೆ. ಸರ್ಕಾರ ಈ ರೀತಿ ಕೇಸ್ ಕಡಿಮೆ ಮಾಡಬೇಕು ಎಂದು ರಿಸಲ್ಟ್ ಬರುವ ದಿನ ನದಿ, ಕೆರೆಯ ಬಳಿ ಪೊಲೀಸರನ್ನು ನೇಮಿಸುತ್ತಾರೆ....
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img