Friday, July 31, 2026

Mahendra Jeeth

ಕಾಂಗ್ರೆಸ್‌ನಿಂದ ಬಿಜೆಪಿಗೆ ಸೇರ್ಪಡೆಯಾದ ರಾಜಸ್ಥಾನ ಬುಡಕಟ್ಟು ಮುಖಂಡ ಮಹೇಂದ್ರ ಜೀತ್

National Political News: ರಾಜಸ್ಥಾನದಲ್ಲಿ ಮೊನ್ನೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹಿನ್ನೆಡೆಯಾದ ಹಿನ್ನೆಲೆ, ಬುಡಕಟ್ಟು ಮುಖಂಡ ಮಹೇಂದ್ರ ಜೀತ್ ಸಿಂಗ್ ಮಾಳವಿಯಾ, ಬಿಜೆಪಿ ಸೇರ್ಪಡೆಯಾಗಿದ್ದಾರೆ. ರಾಜಸ್ತಾನದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸಿ.ಪಿ.ಜೋಶಿ ಮತ್ತು ಇತರ ಬಿಜೆಪಿ ನಾಯಕರು, ಮಾಳವಿಯಾ ಅವರನ್ನು ಇಂದು ಕಾರ್ಯಕ್ರಮದ ಮೂಲಕ, ಬಿಜೆಪಿಗೆ ಬರಮಾಡಿಕೊಂಡರು. ಈ ಹಿಂದೆ ಶಾಸಕರು, ಸಚಿವರಾಗಿ ಕಾರ್ಯನಿರ್ವಹಿಸಿದ್ದ...
- Advertisement -spot_img

Latest News

ಆಗಸ್ಟ್ 1ರಿಂದ ಹೊಸ ನಿಯಮಗಳ ಸುರಿಮಳೆ – ನಿಮ್ಮ ಜೇಬಿನ ಮೇಲೆ ನೇರ ಪರಿಣಾಮ!

ನಾಳೆಯಿಂದ ಅಂದರೆ ಆಗಸ್ಟ್ 1ರಿಂದ ದೇಶದಲ್ಲಿ ಹಲವು ಪ್ರಮುಖ ಹಣಕಾಸು, ಬ್ಯಾಂಕಿಂಗ್ ಮತ್ತು ಆಡಳಿತಾತ್ಮಕ ನಿಯಮಗಳು ಅಧಿಕೃತವಾಗಿ ಜಾರಿಗೆ ಬರಲಿವೆ. ಬ್ಯಾಂಕಿಂಗ್ ವಲಯ, ರೈಲ್ವೆ ಟಿಕೆಟ್...
- Advertisement -spot_img