ಬೆಂಗಳೂರು ನಗರವನ್ನು ಬೆಚ್ಚಿಬೀಳಿಸಿದ ಡಾ. ಕೃತಿಕಾ ರೆಡ್ಡಿ ಕೊಲೆ ಪ್ರಕರಣದಲ್ಲಿ ಈಗ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ನಾನು ಮಾಡ್ಲಿಲ್ಲ ಅಂತಿದ್ದ ಕಿಲ್ಲರ್ ಡಾಕ್ಟರ್ ಮಹೇಂದ್ರ ರೆಡ್ಡಿಯೇ, ಪೊಲೀಸರ ಮುಂದೆ ಕೊನೆಗೂ ತಪ್ಪೊಪ್ಪಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ. ವಿಚಾರಣೆ ವೇಳೆ ಆತ ಮಾಡಿದ ಒಪ್ಪಂಗೆಯಿಂದ ತನಿಖೆ ಹೊಸ ತಿರುವು ಪಡೆದುಕೊಂಡಿದೆ. ಮಾರತ್ತಹಳ್ಳಿ ಪೊಲೀಸರು ನಡೆಸುತ್ತಿರುವ ತನಿಖೆಯಲ್ಲಿ...
ಬೆಂಗಳೂರಲ್ಲಿ ಡಾ. ಕೃತಿಕಾ ರೆಡ್ಡಿ ಕೊಲೆ ಪ್ರಕರಣಕ್ಕೆ ದಿನಕ್ಕೊಂದು ತಿರುವು ಸಿಗುತ್ತಾ ಇದೆ. ಇದೀಗ ಪೊಲೀಸ್ ವಿಚಾರಣೆ ವೇಳೆ ಅಚ್ಚರಿಯ ಸಂಗತಿಯೊಂದು ಬೆಳಕಿಗೆ ಬಂದಿದೆ. ಕೊಲೆ ಆರೋಪಿಯಾದ ಡಾ. ಮಹೇಂದ್ರ ರೆಡ್ಡಿ, ಪಶ್ಚಾತ್ತಾಪದಿಂದ ದೇವಸ್ಥಾನಗಳನ್ನು ಸುತ್ತಿ ಬಂದಿದ್ದ ಎಂಬ ವಿಷಯ ಬಯಲಾಗಿದೆ.
ಆರೋಪಿ ಪತಿ ಮಹೇಂದ್ರ ರೆಡ್ಡಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡು, ತನಿಖೆ ವೇಳೆ ಹಲವಾರು...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...