Monday, August 10, 2026

mahendra reddy

ಕಿಲ್ಲರ್‌ ಡಾಕ್ಟರ್‌ ಮಾಸ್ಟರ್‌ ಪ್ಲ್ಯಾನ್‌ : ಫೋನ್​ ಪೇನಲ್ಲಿ ಗೆಳತಿ ಚಾಟಿಂಗ್

ಬೆಂಗಳೂರು ನಗರವನ್ನು ಬೆಚ್ಚಿಬೀಳಿಸಿದ ಡಾ. ಕೃತಿಕಾ ರೆಡ್ಡಿ ಕೊಲೆ ಪ್ರಕರಣದಲ್ಲಿ ಈಗ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ನಾನು ಮಾಡ್ಲಿಲ್ಲ ಅಂತಿದ್ದ ಕಿಲ್ಲರ್ ಡಾಕ್ಟರ್ ಮಹೇಂದ್ರ ರೆಡ್ಡಿಯೇ, ಪೊಲೀಸರ ಮುಂದೆ ಕೊನೆಗೂ ತಪ್ಪೊಪ್ಪಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ. ವಿಚಾರಣೆ ವೇಳೆ ಆತ ಮಾಡಿದ ಒಪ್ಪಂಗೆಯಿಂದ ತನಿಖೆ ಹೊಸ ತಿರುವು ಪಡೆದುಕೊಂಡಿದೆ. ಮಾರತ್ತಹಳ್ಳಿ ಪೊಲೀಸರು ನಡೆಸುತ್ತಿರುವ ತನಿಖೆಯಲ್ಲಿ...

ಕೊಲೆ ಬಳಿಕ 6 ತಿಂಗಳು ಮಹೇಂದ್ರ ಹೋಗಿದ್ದೆಲ್ಲಿ?

ಬೆಂಗಳೂರಲ್ಲಿ ಡಾ. ಕೃತಿಕಾ ರೆಡ್ಡಿ ಕೊಲೆ ಪ್ರಕರಣಕ್ಕೆ ದಿನಕ್ಕೊಂದು ತಿರುವು ಸಿಗುತ್ತಾ ಇದೆ. ಇದೀಗ ಪೊಲೀಸ್ ವಿಚಾರಣೆ ವೇಳೆ ಅಚ್ಚರಿಯ ಸಂಗತಿಯೊಂದು ಬೆಳಕಿಗೆ ಬಂದಿದೆ. ಕೊಲೆ ಆರೋಪಿಯಾದ ಡಾ. ಮಹೇಂದ್ರ ರೆಡ್ಡಿ, ಪಶ್ಚಾತ್ತಾಪದಿಂದ ದೇವಸ್ಥಾನಗಳನ್ನು ಸುತ್ತಿ ಬಂದಿದ್ದ ಎಂಬ ವಿಷಯ ಬಯಲಾಗಿದೆ. ಆರೋಪಿ ಪತಿ ಮಹೇಂದ್ರ ರೆಡ್ಡಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡು, ತನಿಖೆ ವೇಳೆ ಹಲವಾರು...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img