Friday, November 14, 2025

mahesh

Mahesh Tenginakai : ನಿಮಗೆ ಅನ್ಯಾಯವಾಗಿದ್ದರೇ, ತಾಕತ್ ಇದ್ದರೇ ನೀವು ಸರಿಮಾಡಿಕೊಳ್ಳಿ : ಶಾಸಕ ಟೆಂಗಿನಕಾಯಿ

Hubballi News : ಕಾಂಗ್ರೆಸ್ ಎಂಎಲ್ ಸಿ ಜಗದೀಶ್ ಶೆಟ್ಟರ್ ಗೆ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಟಿಕೆಟ್ ವಿಚಾರವಾಗಿ ಹೇಳಿಕೆಗೆ ಕುಟುಕಿದ್ದಾರೆ. ಬಿಜೆಪಿಯವರು ಕೆಲವು ಕಡೆ ಹಣ ಪಡೆದು ಟಿಕೆಟ್ ಕೊಟ್ಟಿದ್ದಾರೆ ಎಂಬ ಊಹಾಪೋಹಗಳಿದ್ದು, ಇದಕ್ಕೆ ಬಿಜೆಪಿಯವರೇ ಉತ್ತರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್​​ ಶೆಟ್ಟರ್ ​ರವಿವಾರ ಕಮಲ ನಾಯಕರ ವಿರುದ್ಧ ವಾಗ್ದಾಳಿ...

ಐ ಎ ಎಸ್ ರಶ್ಮಿ ಮಹೇಶ ಗೆ ೫೦೦೦೦ ರೂ ದಂಡ

bengalore news ತಪ್ಪು ಯಾರು ಮಾಡಿದರು ತಪ್ಪೆ ಅದು ಯಾರೆ ಆಗಿರಲಿ.ಸರ್ಕಾರಿ ನೌಕರರಾಗಿರಲಿ, ರಾಜಕಾರಣಿಯಾಗಿರಲಿ, ಸಾಮನ್ಯ ಪ್ರಜೆಯಾಗಿರಲಿ ಇಲ್ಲಾರಿಗೂ ಒಂದೇ ನ್ಯಾಯ ಭಾರತೀಯ ಸಂವಿಧಾನದಲ್ಲಿ. ಈಗ ಐ ಎಎಸ್ ಅಧಿಕಾರಿಯಾಗಿರುವ ರಶ್ಮಿ ಮಹೇಶ್ ಅವರಿಗೆ ಹೈಕೋರ್ಟ ದಂಡ ವಿದಿಸಿದ್ದಾರೆ. ಕಾರಣ ಕೇಳೋದಾದ್ರೆ ಸರ್ಕಾರಿ ನೌಕರರಿಗೆ ಸರಸಮನಾಗಿ ದಯಾನಂದ ಸಾಗರ್ ಶೈಕ್ಷಣಿಕ ಸಂಸ್ಥೇಗಳನೌಕರರಿಗೆ ವೇತನ ನೀಡುವಂತೆ ಕುರಿತು ಮನವಿಯನ್ನು...
- Advertisement -spot_img

Latest News

ಪ್ರಜ್ವಲ್ ರೇವಣ್ಣಗೆ ಜಾಮೀನು ಸಿಕ್ಕಿಲ್ಲ – ನ. 24ಕ್ಕೆ ವಿಚಾರಣೆ ಮುಂದೂಡಿಕೆ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...
- Advertisement -spot_img