Saturday, January 31, 2026

mahesh

Mahesh Tenginakai : ನಿಮಗೆ ಅನ್ಯಾಯವಾಗಿದ್ದರೇ, ತಾಕತ್ ಇದ್ದರೇ ನೀವು ಸರಿಮಾಡಿಕೊಳ್ಳಿ : ಶಾಸಕ ಟೆಂಗಿನಕಾಯಿ

Hubballi News : ಕಾಂಗ್ರೆಸ್ ಎಂಎಲ್ ಸಿ ಜಗದೀಶ್ ಶೆಟ್ಟರ್ ಗೆ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಟಿಕೆಟ್ ವಿಚಾರವಾಗಿ ಹೇಳಿಕೆಗೆ ಕುಟುಕಿದ್ದಾರೆ. ಬಿಜೆಪಿಯವರು ಕೆಲವು ಕಡೆ ಹಣ ಪಡೆದು ಟಿಕೆಟ್ ಕೊಟ್ಟಿದ್ದಾರೆ ಎಂಬ ಊಹಾಪೋಹಗಳಿದ್ದು, ಇದಕ್ಕೆ ಬಿಜೆಪಿಯವರೇ ಉತ್ತರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್​​ ಶೆಟ್ಟರ್ ​ರವಿವಾರ ಕಮಲ ನಾಯಕರ ವಿರುದ್ಧ ವಾಗ್ದಾಳಿ...

ಐ ಎ ಎಸ್ ರಶ್ಮಿ ಮಹೇಶ ಗೆ ೫೦೦೦೦ ರೂ ದಂಡ

bengalore news ತಪ್ಪು ಯಾರು ಮಾಡಿದರು ತಪ್ಪೆ ಅದು ಯಾರೆ ಆಗಿರಲಿ.ಸರ್ಕಾರಿ ನೌಕರರಾಗಿರಲಿ, ರಾಜಕಾರಣಿಯಾಗಿರಲಿ, ಸಾಮನ್ಯ ಪ್ರಜೆಯಾಗಿರಲಿ ಇಲ್ಲಾರಿಗೂ ಒಂದೇ ನ್ಯಾಯ ಭಾರತೀಯ ಸಂವಿಧಾನದಲ್ಲಿ. ಈಗ ಐ ಎಎಸ್ ಅಧಿಕಾರಿಯಾಗಿರುವ ರಶ್ಮಿ ಮಹೇಶ್ ಅವರಿಗೆ ಹೈಕೋರ್ಟ ದಂಡ ವಿದಿಸಿದ್ದಾರೆ. ಕಾರಣ ಕೇಳೋದಾದ್ರೆ ಸರ್ಕಾರಿ ನೌಕರರಿಗೆ ಸರಸಮನಾಗಿ ದಯಾನಂದ ಸಾಗರ್ ಶೈಕ್ಷಣಿಕ ಸಂಸ್ಥೇಗಳನೌಕರರಿಗೆ ವೇತನ ನೀಡುವಂತೆ ಕುರಿತು ಮನವಿಯನ್ನು...
- Advertisement -spot_img

Latest News

ರಾಹುಲ್ ಭೇಟಿ ಬೆನ್ನಲ್ಲೇ ಶಶಿ ತರೂರ್ ‘ಸ್ಟಾರ್ ಪ್ರಚಾರಕ’

ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್‌ನಿಂದ ಅಂತರ ಕಾಯ್ದುಕೊಂಡು ಬಿಜೆಪಿ ಸೇರುವ ಸಾಧ್ಯತೆ ಇದೆ ಎಂಬ ಊಹಾಪೋಹಗಳ ನಡುವೆ, ತಿರುವನಂತಪುರಂ ಸಂಸದ ಶಶಿ ತರೂರ್ ಅವರನ್ನು ಮುಂಬರುವ ಚುನಾವಣೆಯಲ್ಲಿ...
- Advertisement -spot_img