Wednesday, March 18, 2026

mahesh

Mahesh Tenginakai : ನಿಮಗೆ ಅನ್ಯಾಯವಾಗಿದ್ದರೇ, ತಾಕತ್ ಇದ್ದರೇ ನೀವು ಸರಿಮಾಡಿಕೊಳ್ಳಿ : ಶಾಸಕ ಟೆಂಗಿನಕಾಯಿ

Hubballi News : ಕಾಂಗ್ರೆಸ್ ಎಂಎಲ್ ಸಿ ಜಗದೀಶ್ ಶೆಟ್ಟರ್ ಗೆ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಟಿಕೆಟ್ ವಿಚಾರವಾಗಿ ಹೇಳಿಕೆಗೆ ಕುಟುಕಿದ್ದಾರೆ. ಬಿಜೆಪಿಯವರು ಕೆಲವು ಕಡೆ ಹಣ ಪಡೆದು ಟಿಕೆಟ್ ಕೊಟ್ಟಿದ್ದಾರೆ ಎಂಬ ಊಹಾಪೋಹಗಳಿದ್ದು, ಇದಕ್ಕೆ ಬಿಜೆಪಿಯವರೇ ಉತ್ತರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್​​ ಶೆಟ್ಟರ್ ​ರವಿವಾರ ಕಮಲ ನಾಯಕರ ವಿರುದ್ಧ ವಾಗ್ದಾಳಿ...

ಐ ಎ ಎಸ್ ರಶ್ಮಿ ಮಹೇಶ ಗೆ ೫೦೦೦೦ ರೂ ದಂಡ

bengalore news ತಪ್ಪು ಯಾರು ಮಾಡಿದರು ತಪ್ಪೆ ಅದು ಯಾರೆ ಆಗಿರಲಿ.ಸರ್ಕಾರಿ ನೌಕರರಾಗಿರಲಿ, ರಾಜಕಾರಣಿಯಾಗಿರಲಿ, ಸಾಮನ್ಯ ಪ್ರಜೆಯಾಗಿರಲಿ ಇಲ್ಲಾರಿಗೂ ಒಂದೇ ನ್ಯಾಯ ಭಾರತೀಯ ಸಂವಿಧಾನದಲ್ಲಿ. ಈಗ ಐ ಎಎಸ್ ಅಧಿಕಾರಿಯಾಗಿರುವ ರಶ್ಮಿ ಮಹೇಶ್ ಅವರಿಗೆ ಹೈಕೋರ್ಟ ದಂಡ ವಿದಿಸಿದ್ದಾರೆ. ಕಾರಣ ಕೇಳೋದಾದ್ರೆ ಸರ್ಕಾರಿ ನೌಕರರಿಗೆ ಸರಸಮನಾಗಿ ದಯಾನಂದ ಸಾಗರ್ ಶೈಕ್ಷಣಿಕ ಸಂಸ್ಥೇಗಳನೌಕರರಿಗೆ ವೇತನ ನೀಡುವಂತೆ ಕುರಿತು ಮನವಿಯನ್ನು...
- Advertisement -spot_img

Latest News

Bollywood News: ನಟಿ ಸಾರಾ ಅಲಿ ಖಾನ್‌ಗೆ ಕೇದಾರನಾಥ, ಬದ್ರಿನಾಥಕ್ಕೆ ಪ್ರವೇಶವಿಲ್ಲ.

Bollywood News: ಬಾಲಿವುಡ್ ನಟಿ ಸಾರಾ ಅಲಿಖಾನ್ ಮುಸ್ಲಿಂ ಆದರೂ, ಅಮ್ಮನ ಜತೆ ಹಿಂದೂ ದೇವಸ್ಥಾನಕ್ಕೆ ಹೋಗಿ, ಭಕ್ತಿ ಮಾಡುತ್ತಾರೆ. ಏಕೆಂದರೆ ಸೈಫ್ ಅಲಿ ಖಾನ್...
- Advertisement -spot_img