ವಾರಣಾಸಿ : ಪಂಚರಾಜ್ಯಗಳ ವಿಧಾನಸಭೆ ಚುನಾವಣೆ(Assembly elections)ಘೋಷಣೆಯಾದ ನಂತರ ಪ್ರಧಾನ ಮೋದಿ(PM MODI) ನರೇಂದ್ರ ಮೋದಿಯವರು ತಮ್ಮ ಕ್ಷೇತ್ರವಾದ ವಾರಣಾಸಿ(VARANASI)ಯಲ್ಲಿ ಮಂಗಳವಾರ ಬಿಜೆಪಿ (bjp) ಕಾರ್ಯಕರ್ತರೊಂದಿಗೆ 11ಗಂಟೆಗೆ ನಮೋ ಆ್ಯಪ್ ಮೂಲಕ ಕಾಶಿಯಿಂದ ಸಂವಾದವನ್ನು ನಡೆಸಲಿದ್ದಾರೆ ಎಂದು ಬಿಜೆಪಿ ಕಾಶಿ ಪ್ರದೇಶ ಘಟಕದ ಅಧ್ಯಕ್ಷ ಮಹೇಶ್ ಚಂದ್ ಶ್ರೀವಾಸ್ತವ(Mahesh Chand Srivastava) ತಿಳಿಸಿದ್ದಾರೆ. ಕರೋನಾ(CORONA)...
ಸಿಎಂ ಹೇಳಿದರೆ ಮಾತು ಮುಗಿದಂತೇ, ಅವರ ಮಾತೇ ಅಂತಿಮ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸೋಮವಾರ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ...