Thursday, March 26, 2026

MAHESH CHANDRA GURU

Sanskrit ಸತ್ತ ಭಾಷೆ ಪ್ರೊ.ಬಿ.ಪಿ ಮಹೇಶ್ ಚಂದ್ರಗುರು ಹೇಳಿಕೆ..!

ಮೈಸೂರು ; ರಾಜ್ಯದಲ್ಲಿ ಸಂಸ್ಕೃತ (Sanskrit)ವಿಶ್ವವಿದ್ಯಾನಿಲಯ ಸ್ಥಾಪನೆ‌ ವಿಚಾರವಾಗಿ ಪರ‌-ವಿರೋಧಗಳು ವ್ಯಕ್ತವಾಗುತ್ತಿದ್ದು, ಈ ನಡುವೆ ಸಂಸ್ಕೃತ ವಿಶ್ವವಿದ್ಯಾಲಯ ಸ್ಥಾಪನೆಗೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ನಿವೃತ್ತ ಪ್ರಾಧ್ಯಾಪಕ ಪ್ರೊ. ಬಿ. ಪಿ. ಮಹೇಶ್ ಚಂದ್ರಗುರು,(Mahesh Chandra Guru) "ಸಂಸ್ಕೃತ ಸತ್ತ ಭಾಷೆಯಾಗಿದ್ದು, ಇದಕ್ಕೆ ಮಹತ್ವ ನೀಡಿರುವುದು ಖಂಡನೀಯ" ಎಂದಿದ್ದಾರೆ. 5 ತಿಂಗಳ ಮಗುವಿನ ತುರ್ತು...
- Advertisement -spot_img

Latest News

Bidar News: ಅಂತರಾಜ್ಯ ಖದೀಮರ ಬಂಧನ, 27 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ಜಪ್ತಿ

Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...
- Advertisement -spot_img