ಮೈಸೂರು ; ರಾಜ್ಯದಲ್ಲಿ ಸಂಸ್ಕೃತ (Sanskrit)ವಿಶ್ವವಿದ್ಯಾನಿಲಯ ಸ್ಥಾಪನೆ ವಿಚಾರವಾಗಿ ಪರ-ವಿರೋಧಗಳು ವ್ಯಕ್ತವಾಗುತ್ತಿದ್ದು, ಈ ನಡುವೆ ಸಂಸ್ಕೃತ ವಿಶ್ವವಿದ್ಯಾಲಯ ಸ್ಥಾಪನೆಗೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ನಿವೃತ್ತ ಪ್ರಾಧ್ಯಾಪಕ ಪ್ರೊ. ಬಿ. ಪಿ. ಮಹೇಶ್ ಚಂದ್ರಗುರು,(Mahesh Chandra Guru) "ಸಂಸ್ಕೃತ ಸತ್ತ ಭಾಷೆಯಾಗಿದ್ದು, ಇದಕ್ಕೆ ಮಹತ್ವ ನೀಡಿರುವುದು ಖಂಡನೀಯ" ಎಂದಿದ್ದಾರೆ. 5 ತಿಂಗಳ ಮಗುವಿನ ತುರ್ತು...
Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....