ಮೈಸೂರು ; ರಾಜ್ಯದಲ್ಲಿ ಸಂಸ್ಕೃತ (Sanskrit)ವಿಶ್ವವಿದ್ಯಾನಿಲಯ ಸ್ಥಾಪನೆ ವಿಚಾರವಾಗಿ ಪರ-ವಿರೋಧಗಳು ವ್ಯಕ್ತವಾಗುತ್ತಿದ್ದು, ಈ ನಡುವೆ ಸಂಸ್ಕೃತ ವಿಶ್ವವಿದ್ಯಾಲಯ ಸ್ಥಾಪನೆಗೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ನಿವೃತ್ತ ಪ್ರಾಧ್ಯಾಪಕ ಪ್ರೊ. ಬಿ. ಪಿ. ಮಹೇಶ್ ಚಂದ್ರಗುರು,(Mahesh Chandra Guru) "ಸಂಸ್ಕೃತ ಸತ್ತ ಭಾಷೆಯಾಗಿದ್ದು, ಇದಕ್ಕೆ ಮಹತ್ವ ನೀಡಿರುವುದು ಖಂಡನೀಯ" ಎಂದಿದ್ದಾರೆ. 5 ತಿಂಗಳ ಮಗುವಿನ ತುರ್ತು...
Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ.
ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...