Sunday, September 20, 2026

Mahesh Gayakwad

ಪೊಲೀಸ್ ಠಾಣೆಯಲ್ಲೇ ಶಿವಸೇನಾ ನಾಯಕನ ಮೇಲೆ ಬಿಜೆಪಿ ಶಾಸಕನಿಂದ ಫೈರಿಂಗ್

Mumbai News: ಬಿಜೆಪಿ ಶಾಸಕ ಗಣಪತ್ ಗಾಯಕ್ವಾಡ್, ಶಿವಸೇನೆ ಬಣದ ನಾಯಕನಾದ ಮಹೇಣ್ ಗಾಯಕ್ವಾಡ್ ಎಂಬುವವರ ಮೇಲೆ ಪೊಲೀಸ್ ಠಾಣೆಯಲ್ಲೇ ಗುಂಡು ಹಾರಿಸಿದ್ದು, ಮಹೇಶ್ ದೇಹಕ್ಕೆ 5 ಗುಂಡುಗಳು ಹೊಕ್ಕಿದೆ. ಮಹೇಶ್ ಸ್ಥಿತಿ ಗಂಭೀರವಾಗಿದೆ. ಮುಂಬೈನ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದ್ದು, ಮಹೇಶ್‌ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಗಣಪತ್ ಗಾಾಯಕ್ವಾಡ್‌ನನ್ನು ಪೊಲೀಸರು...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img