Saturday, May 10, 2025

mahesh joshi

ನನಗೆ ಜೀವ ಬೆದರಿಕೆ ಇದೆ, 24 ಗಂಟೆ ಗನ್ ಮ್ಯಾನ್ ಕೊಡಿ : ‌ಭದ್ರತೆಗಾಗಿ ಕೋರ್ಟ್‌ ಮೆಟ್ಟಿಲೇರಿದ ಮಹೇಶ್‌ ಜೋಶಿ

Bengaluru News: ನಿರಂತರ ಜೀವ ಬೆದರಿಕೆಯ ಫೋನ್‌ ಕರೆಗಳು ಹಾಗೂ ಮೆಸೇಜ್‌ಗಳು ಬರುತ್ತಿವೆ. ಹೀಗಾಗಿ ನನಗೆ ಪೊಲೀಸ್‌ ಭದ್ರತೆ ಒದಗಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮಹೇಶ್‌ ಜೋಶಿ ಆಗ್ರಹಿಸಿದ್ದಾರೆ. ಈ ಕುರಿತು ಹೈಕೋರ್ಟ್‌ ಮೆಟ್ಟಿಲೇರಿ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ...

‘ಕನ್ನಡದ ಮನಸ್ಸುಗಳನ್ನು ಒಗ್ಗೂಡಿಸುವ ಕೆಲಸ ಕೈಗೊಂಡಿದೆ ಕನ್ನಡ ರಥ’

ಬೆಂಗಳೂರು: ʻʻತೇರನೆಳೆಯುತ್ತಾರೆ ತಂಗಿ…ತೇರನೇಳೆಯುತ್ತಾರೆ… ನೋಡಲಿಕ್ಕೆ ಹೋಗುಣ ಬಾರೆ”.. ಎಂದು ಸಂತ ಶಿಶುವನಾಳ ಶರಿಫರು ಹಾಡಿದ ರೀತಿಯಲ್ಲಿ ನಾವು ಇಂದು ಕನ್ನಡದ ತೇರು ಎಳೆಯುತ್ತಿದ್ದೇವೆ. ಸಾಹಿತ್ಯ ಪರಿಷತ್ತಿನ ಇತಿಹಾಸದಲ್ಲೇ ಈ ಕನ್ನಡದ ತೇರು ಮೊದಲ ಬಾರಿಗೆ ಕನ್ನಡ ಜ್ಯೋತಿಯನ್ನು ಹೊತ್ತು ನಾಡಿನಾದ್ಯಂತ ಸಂಚರಿಸಿ, ಕನ್ನಡದ ಮನಸ್ಸುಗಳನ್ನು ಒಟ್ಟುಗೂಡಿಸಿ, ಕನ್ನಡದ ನುಡಿ ಜಾತ್ರೆಗೆ ಆಹ್ವಾನ ನೀಡುವ ಕಾರ್ಯ...

ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ನಾಡೋಜ ಡಾ. ಮಹೇಶ್ ಜೋಷಿ ಆಯ್ಕೆ.

ಬೆಂಗಳೂರು: ಶತಮಾನ ಪೂರೈಸಿರುವ ಕನ್ನಡ ಸಾಹಿತ್ಯ ಪರಿಷತ್ತುನ  26ನೇ ಅಧ್ಯಕ್ಷರಾಗಿ ಡಾ. ಮಹೇಶ್ ಜೋಶಿ ಅವರು  ಆಯ್ಕೆಯಾಗಿದ್ದಾರೆ. ರಾಜ್ಯದ ಒಟ್ಟು 420 ಮತಕೇಂದ್ರಗಳಲ್ಲಿ ಭಾನುವಾರ ನಡೆದ ಮತದಾನದಲ್ಲಿ 1.59  ಲಕ್ಷ ಮತದಾರರು ಹಕ್ಕು ಚಲಾಯಿಸಿದ್ದಾರೆ. ನಿನ್ನೆ ರಾತ್ರಿಯ ವೇಳೆಗೆ 5 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳ ಫಲಿತಾಂಶ ಪ್ರಕಟವಾಗಿತ್ತು. ಈ ಪೈಕಿ ಮಹೇಶ್ ಜೋಷಿಯವರಿಗೆ...

‘ಶಿಕ್ಷಣ ಸಚಿವರೇ.. ನೀವು ಈ ಕೆಲಸ ಮಾಡಿದ್ರೆ ನಾನು ಉಪವಾಸ ಸತ್ಯಾಗ್ರಹ ಮಾಡ್ತೇನೆ..’

ನಾಡೋಜ ಡಾ. ಮಹೇಶ್ ಜೋಶಿ. ಚಂದನದಲ್ಲಿ ಬರುವ ಹಲವು ಕಾರ್ಯಕ್ರಮಗಳಲ್ಲಿ ನಾವು ನೀವು ಇವರನ್ನ ನೋಡಿದ್ದೇವೆ. ಇದೀಗ ಇವರು ಕನ್ನಡಕ್ಕಾಗಿ ನನ್ನ ನಿರಂತರ ಕಾಳಜಿ ಎಂಬ ಅಭಿಯಾನ ಶುರು ಮಾಡಿದ್ದಾರೆ. ಐವತ್ತು ವರ್ಷಗಳಿಂದ ನಡೆಯುತ್ತಿದ್ದ ಕನ್ನಡ ಶಾಲೆಯೊಂದನ್ನ ಶಿಕ್ಷಕರಿಲ್ಲದ ಕಾರಣ ಮುಚ್ಚಲಿದ್ದಾರೆಂಬ ವರದಿ ನೋಡಿದ ನಾಡೋಜ ಡಾ. ಮಹೇಶ್ ಜೋಶಿಯವರು, ಯಾವುದೇ ಕಾರಣಕ್ಕೂ...
- Advertisement -spot_img

Latest News

ಪಾಕಿಗಳೊಂದಿಗೆ ಸೆಣಸಾಡಿ ಶೌರ್ಯ : ಗುಂಡಿನ ಚಕಮಕಿಯಲ್ಲಿ ಆಂಧ್ರದ ಯೋಧ ಹುತಾತ್ಮ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಆಂಧ್ರಪ್ರದೇಶ...
- Advertisement -spot_img