ಧರ್ಮಸ್ಥಳ ಪ್ರಕರಣದಲ್ಲಿ ಯಾರ ಪಾತ್ರ ಸುಳ್ಳು, ಯಾರ ಪಾತ್ರ ಸತ್ಯ ಎಂಬ ರೋಚಕ ಪ್ರಶ್ನೆಗೆ ಉತ್ತರ ಸಿಗುವ ದಿನ ಹತ್ತಿರವಾಗುತ್ತಿದೆ. ಏಕೆಂದರೆ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂಬ ಸ್ಫೋಟಕ ದೂರಿನಿಂದ ಪ್ರಾರಂಭವಾದ ಈ ಪ್ರಕರಣ ಈಗ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ. ದೇಶದಾದ್ಯಂತ ಸಂಚಲನ ಮೂಡಿಸಿದ ಈ ಪ್ರಕರಣದಲ್ಲಿ ಆರೋಪಿಗಳಾದ ಗಿರೀಶ್ ಮಟ್ಟಣ್ಣವರ್, ಮಹೇಶ್...
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂದು ನೀಡಿದ್ದ ದೂರಿನ ಪ್ರಕರಣ ಕ್ಲೈಮ್ಯಾಕ್ಸ್ಗೆ ಬಂದು ನಿಂತಿದೆ. ದೇಶಾದ್ಯಂತ ಸಂಚಲನ ಮೂಡಿಸಿದ ಈ ಪ್ರಕರಣದ ಆರೋಪಿಗಳು ಈಗ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದ ಧರ್ಮಸ್ಥಳ ಪೊಲೀಸ್ ಠಾಣೆಯ ಎಫ್ಐಆರ್ ಸಂಖ್ಯೆ 39/2025 ಅನ್ನು ರದ್ದುಪಡಿಸಬೇಕು ಎಂದು ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ....
ಸೌಜನ್ಯ ಪರ ಹೋರಾಟಗಾರ ಹಾಗೂ ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಇತ್ತೀಚೆಗೆ ಬ್ರಹ್ಮಾವರ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿ ಜಾಮೀನಿನ ಮೇಲೆ ಹೊರಗಿದ್ದಾರೆ. ಆದ್ರೆ ಇದೀಗ ಪೊಲೀಸರು ಮನೆಗೆ ನೋಟಿಸ್ ಅಂಟಿಸಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.
ಸೆಪ್ಟೆಂಬರ್ 19ರಂದು ಬೆಳಿಗ್ಗೆ ಅವರ ಮನೆಗೆ ತೆರಳಿದ ಪೊಲೀಸರು ನೋಟಿಸ್...
ಧರ್ಮಸ್ಥಳದ ವಿರುದ್ಧ ವಿಡಿಯೋ ಮಾಡಲು, ಹಣದ ಆಮಿಷ ನೀಡಲಾಗ್ತಿದೆ ಅನ್ನೋ ಆರೋಪ ಸಂಚಲನ ಸೃಷ್ಟಿಸಿದೆ. ಯೂಟ್ಯೂಬ್ನಲ್ಲಿ ಸುಳ್ಳು ಮಾಹಿತಿ ಪ್ರಸಾರ ಮಾಡಿದ್ದ ಆರೋಪದಡಿ, ಯೂಟ್ಯೂಬರ್ ಅಭಿಷೇಕ್ನನ್ನ ವಿಚಾರಣೆಗೆ ಒಳಪಡಿಸಲಾಗಿತ್ತು. ಈ ವೇಳೆ ಲೈಕ್ಸ್, ವ್ಯೂವ್ಸ್ಗಾಗಿ ವಿಡಿಯೋ ಮಾಡಿದ್ದಾಗಿ ತಪ್ಪು ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಈ ಬೆನ್ನಲ್ಲೇ ಮಂಡ್ಯದ ಯೂಟ್ಯೂಬರ್ ಸುಮಂತ್ ಎಂಬಾತ ಎಂಟ್ರಿ ಕೊಟ್ಟಿದ್ದಾನೆ.
ಮಾಧ್ಯಮವೊಂದರ ಜೊತೆ...
ಬುರಡೆ ಸೂತ್ರಧಾರಿಗಳಿಗೆ ಎಸ್ಐಟಿ ಖೆಡ್ಡಾ ತೋಡಿದೆ. ಮಾಸ್ಕ್ಮ್ಯಾನ್ ಚಿನ್ನಯ್ಯನ ಹೇಳಿಕೆ ಆಧರಿಸಿ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ, ಆಗಸ್ಟ್ 26ರ ಬೆಳ್ಳಂಬೆಳಗ್ಗೆಯೇ ಎಸ್ಐಟಿ ದಾಳಿ ಮಾಡಿದೆ. ಬುರುಡೆ ಕೊಟ್ಟು ಆಶ್ರಯ ಕೊಟ್ಟಿದ್ದಾಗಿ, ಚಿನ್ನಯ್ಯ ಹೇಳಿದ್ದಾನೆ. ಹೀಗಾಗಿ ಸರ್ಚ್ ವಾರೆಂಟ್ ಸಮೇತ ಸ್ಥಳ ಮಹಜರು ಮಾಡಲಾಗ್ತಿದೆ.
ಬೆಳ್ತಂಗಡಿಯ ಉಜಿರೆಯಿಂದ ಎರಡ್ಮೂರು ಕಿಲೋ ಮೀಟರ್ ದೂರದಲ್ಲಿರುವ, ತಿಮರೋಡಿ ಗ್ರಾಮದ...
News: ಕರ್ನಾಟಕ ಟಿವಿ ಜೊತೆ ಮಾತನಾಡಿರುವ ಸೌಜನ್ಯ ಪ್ರಕರಣದ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ, ವಿರೋಧಿಗಳ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.
https://youtu.be/-P37jiyF4k4
ನಾನು ಧರ್ಮಸ್ಥಳದ ವಿರೋಧಿ ಅಲ್ಲ. ನಾನು ಹಿಂದೂ. ಸನಾತನ ಧರ್ಮದ ಪ್ರತಿಪಾದಕನಾಗಿ ನಾನು ಕೆಲಸ ಮಾಡಿಕೊಂಡು ಬಂದಿದ್ದೇನೆ. ಇಂದು ಕೂಡ ಮಾಡುತ್ತಿದ್ದೇನೆ. ಮುಂದೆಯೂ ಸನಾತನ ಧರ್ಮದ ಪ್ರತಿಪಾದನೆ ಮಾಡುತ್ತೇನೆ. ಆದರೆ ಧರ್ಮಸ್ಥಳದ ಆಡಳಿತ...
ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...