Thursday, March 19, 2026

Mahesh Shetty Thimarodi

ಹೈಕೋರ್ಟ್ ನಲ್ಲಿ ತಿಮರೋಡಿಗೆ ಗೆಲುವು : ಮಹತ್ವದ ಆದೇಶ ನೀಡಿದ ಹೈಕೋರ್ಟ್

ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಜಾರಿಗೊಂಡಿದ್ದ ಗಡಿಪಾರು ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ ಬ್ರೇಕ್ ಹಾಕಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿಗೆ ಜಾರಿಗೊಂಡಿದ್ದ ಗಡಿಪಾರು ಕ್ರಮವನ್ನು ಪ್ರಶ್ನಿಸಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ಪುರಸ್ಕರಿಸಿಕೊಂಡು, ಗಡಿಪಾರು ಆದೇಶವನ್ನು ರದ್ದುಪಡಿಸಿ ಹೊಸದಾಗಿ ವಿಚಾರಣೆ ನಡೆಸುವಂತೆ ಸೂಚಿಸಿದೆ. ಪುತ್ತೂರು ಉಪ ವಿಭಾಗಾಧಿಕಾರಿ ಸೂಕ್ತ ಕಾರಣಗಳು ಹಾಗೂ...

ಧರ್ಮಸ್ಥಳ ಕೇಸ್ ಹೈಕೋರ್ಟ್‌ನಲ್ಲಿ : ಅರ್ಜಿ ನಾಲ್ವರಿಗೆ SIT ಮತ್ತೆ ನೋಟಿಸ್ ಜಾರಿ

ಧರ್ಮಸ್ಥಳ ಪ್ರಕರಣದಲ್ಲಿ ಯಾರ ಪಾತ್ರ ಸುಳ್ಳು, ಯಾರ ಪಾತ್ರ ಸತ್ಯ ಎಂಬ ರೋಚಕ ಪ್ರಶ್ನೆಗೆ ಉತ್ತರ ಸಿಗುವ ದಿನ ಹತ್ತಿರವಾಗುತ್ತಿದೆ. ಏಕೆಂದರೆ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂಬ ಸ್ಫೋಟಕ ದೂರಿನಿಂದ ಪ್ರಾರಂಭವಾದ ಈ ಪ್ರಕರಣ ಈಗ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ. ದೇಶದಾದ್ಯಂತ ಸಂಚಲನ ಮೂಡಿಸಿದ ಈ ಪ್ರಕರಣದಲ್ಲಿ ಆರೋಪಿಗಳಾದ ಗಿರೀಶ್ ಮಟ್ಟಣ್ಣವರ್, ಮಹೇಶ್...

ಧರ್ಮಸ್ಥಳ ಕೇಸ್ ಕ್ಲೈಮ್ಯಾಕ್ಸ್ : ಹೈಕೋರ್ಟ್‌ನಲ್ಲಿ ಭವಿಷ್ಯ!

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂದು ನೀಡಿದ್ದ ದೂರಿನ ಪ್ರಕರಣ ಕ್ಲೈಮ್ಯಾಕ್ಸ್‌ಗೆ ಬಂದು ನಿಂತಿದೆ. ದೇಶಾದ್ಯಂತ ಸಂಚಲನ ಮೂಡಿಸಿದ ಈ ಪ್ರಕರಣದ ಆರೋಪಿಗಳು ಈಗ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದ ಧರ್ಮಸ್ಥಳ ಪೊಲೀಸ್ ಠಾಣೆಯ ಎಫ್‌ಐಆರ್ ಸಂಖ್ಯೆ 39/2025 ಅನ್ನು ರದ್ದುಪಡಿಸಬೇಕು ಎಂದು ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ....

ಮಹೇಶ್ ಶೆಟ್ಟಿ ತಿಮರೋಡಿಗೆ ಈಗ ಮತ್ತೊಂದು ಸಂಕಷ್ಟ!

ಸೌಜನ್ಯ ಪರ ಹೋರಾಟಗಾರ ಹಾಗೂ ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಇತ್ತೀಚೆಗೆ ಬ್ರಹ್ಮಾವರ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿ ಜಾಮೀನಿನ ಮೇಲೆ ಹೊರಗಿದ್ದಾರೆ. ಆದ್ರೆ ಇದೀಗ ಪೊಲೀಸರು ಮನೆಗೆ ನೋಟಿಸ್ ಅಂಟಿಸಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಸೆಪ್ಟೆಂಬರ್ 19ರಂದು ಬೆಳಿಗ್ಗೆ ಅವರ ಮನೆಗೆ ತೆರಳಿದ ಪೊಲೀಸರು ನೋಟಿಸ್...

ನಮ್ಮ ಬಾಸ್‌ ತಿಮರೋಡಿ, ಮಟ್ಟಣ್ಣವರ್..

ಧರ್ಮಸ್ಥಳದ ವಿರುದ್ಧ ವಿಡಿಯೋ ಮಾಡಲು, ಹಣದ ಆಮಿಷ ನೀಡಲಾಗ್ತಿದೆ ಅನ್ನೋ ಆರೋಪ ಸಂಚಲನ ಸೃಷ್ಟಿಸಿದೆ. ಯೂಟ್ಯೂಬ್‌ನಲ್ಲಿ ಸುಳ್ಳು ಮಾಹಿತಿ ಪ್ರಸಾರ ಮಾಡಿದ್ದ ಆರೋಪದಡಿ, ಯೂಟ್ಯೂಬರ್‌ ಅಭಿಷೇಕ್‌ನನ್ನ ವಿಚಾರಣೆಗೆ ಒಳಪಡಿಸಲಾಗಿತ್ತು. ಈ ವೇಳೆ ಲೈಕ್ಸ್‌, ವ್ಯೂವ್ಸ್‌ಗಾಗಿ ವಿಡಿಯೋ ಮಾಡಿದ್ದಾಗಿ ತಪ್ಪು ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಈ ಬೆನ್ನಲ್ಲೇ ಮಂಡ್ಯದ ಯೂಟ್ಯೂಬರ್‌ ಸುಮಂತ್ ಎಂಬಾತ ಎಂಟ್ರಿ ಕೊಟ್ಟಿದ್ದಾನೆ. ಮಾಧ್ಯಮವೊಂದರ ಜೊತೆ...

ಮಾಸ್ಕ್‌ಮ್ಯಾನ್‌ಗೆ ಆಶ್ರಯ ನೀಡಿದ್ದೇ ತಿಮರೋಡಿ!!

ಬುರಡೆ ಸೂತ್ರಧಾರಿಗಳಿಗೆ ಎಸ್‌ಐಟಿ ಖೆಡ್ಡಾ ತೋಡಿದೆ. ಮಾಸ್ಕ್‌ಮ್ಯಾನ್ ಚಿನ್ನಯ್ಯನ ಹೇಳಿಕೆ ಆಧರಿಸಿ‌ ಮಹೇಶ್‌ ಶೆಟ್ಟಿ ತಿಮರೋಡಿ ಮನೆಗೆ, ಆಗಸ್ಟ್‌ 26ರ ಬೆಳ್ಳಂಬೆಳಗ್ಗೆಯೇ ಎಸ್‌ಐಟಿ ದಾಳಿ ಮಾಡಿದೆ. ಬುರುಡೆ ಕೊಟ್ಟು ಆಶ್ರಯ ಕೊಟ್ಟಿದ್ದಾಗಿ, ಚಿನ್ನಯ್ಯ ಹೇಳಿದ್ದಾನೆ. ಹೀಗಾಗಿ ಸರ್ಚ್ ವಾರೆಂಟ್‌ ಸಮೇತ ಸ್ಥಳ ಮಹಜರು ಮಾಡಲಾಗ್ತಿದೆ. ಬೆಳ್ತಂಗಡಿಯ ಉಜಿರೆಯಿಂದ ಎರಡ್ಮೂರು ಕಿಲೋ ಮೀಟರ್‌ ದೂರದಲ್ಲಿರುವ, ತಿಮರೋಡಿ ಗ್ರಾಮದ...

ಧರ್ಮಸ್ಥಳದ ವಿರೋಧಿ ನಾನಲ್ಲ. ಅಲ್ಲಿ ಆಡಳಿತ ನಡೆಸುವವರು ಹಿಂದೂಗಳಲ್ಲ: ಮಹೇಶ್ ಶೆಟ್ಟಿ ತಿಮರೋಡಿ

News: ಕರ್ನಾಟಕ ಟಿವಿ ಜೊತೆ ಮಾತನಾಡಿರುವ ಸೌಜನ್ಯ ಪ್ರಕರಣದ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ, ವಿರೋಧಿಗಳ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. https://youtu.be/-P37jiyF4k4 ನಾನು ಧರ್ಮಸ್ಥಳದ ವಿರೋಧಿ ಅಲ್ಲ. ನಾನು ಹಿಂದೂ. ಸನಾತನ ಧರ್ಮದ ಪ್ರತಿಪಾದಕನಾಗಿ ನಾನು ಕೆಲಸ ಮಾಡಿಕೊಂಡು ಬಂದಿದ್ದೇನೆ. ಇಂದು ಕೂಡ ಮಾಡುತ್ತಿದ್ದೇನೆ. ಮುಂದೆಯೂ ಸನಾತನ ಧರ್ಮದ ಪ್ರತಿಪಾದನೆ ಮಾಡುತ್ತೇನೆ. ಆದರೆ ಧರ್ಮಸ್ಥಳದ ಆಡಳಿತ...
- Advertisement -spot_img

Latest News

Kolar News: ಕಾಲು ಮುರಿದರೂ ಸ್ಟ್ರೆಚರ್ ಮೇಲೆ ಮಲಗಿ ಪರೀಕ್ಷೆ ಬರೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ..

Kolar News: ಕೈ ಕಾಾಲು ಸರಿಯಾಗಿದ್ರೂ, ಜೀವನದಲ್ಲಿ ಸಾಧನೆ ಮಾಡೋ ಮನಸ್ಸು ಮಾಡೋರು ತೀರಾ ಕಡಿಮೆ ಇರುವ ಈ ಯುಗದಲ್ಲಿ ಓರ್ವ ಬಾಲಕಿ, ಕಾಲು ಮುರಿದರೂ...
- Advertisement -spot_img