Wednesday, July 2, 2025

Mahesh Shetty Thimarodi

ಧರ್ಮಸ್ಥಳದ ವಿರೋಧಿ ನಾನಲ್ಲ. ಅಲ್ಲಿ ಆಡಳಿತ ನಡೆಸುವವರು ಹಿಂದೂಗಳಲ್ಲ: ಮಹೇಶ್ ಶೆಟ್ಟಿ ತಿಮರೋಡಿ

News: ಕರ್ನಾಟಕ ಟಿವಿ ಜೊತೆ ಮಾತನಾಡಿರುವ ಸೌಜನ್ಯ ಪ್ರಕರಣದ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ, ವಿರೋಧಿಗಳ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. https://youtu.be/-P37jiyF4k4 ನಾನು ಧರ್ಮಸ್ಥಳದ ವಿರೋಧಿ ಅಲ್ಲ. ನಾನು ಹಿಂದೂ. ಸನಾತನ ಧರ್ಮದ ಪ್ರತಿಪಾದಕನಾಗಿ ನಾನು ಕೆಲಸ ಮಾಡಿಕೊಂಡು ಬಂದಿದ್ದೇನೆ. ಇಂದು ಕೂಡ ಮಾಡುತ್ತಿದ್ದೇನೆ. ಮುಂದೆಯೂ ಸನಾತನ ಧರ್ಮದ ಪ್ರತಿಪಾದನೆ ಮಾಡುತ್ತೇನೆ. ಆದರೆ ಧರ್ಮಸ್ಥಳದ ಆಡಳಿತ...
- Advertisement -spot_img

Latest News

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ...
- Advertisement -spot_img