ಸೌಜನ್ಯ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ತಲೆ ಮೇಲೆ, ಎರಡೆರಡು ತೂಗುಗತ್ತಿ ನೇತಾಡುತ್ತಿದೆ. ಹಲವು ಪ್ರಕರಣಗಳ ಹಿನ್ನೆಲೆ ತಿಮರೋಡಿ ಅವರನ್ನ ದಕ್ಷಿಣ ಕನ್ನಡದಿಂದಲೇ ಗಡಿಪಾರು ಮಾಡಲಾಗಿತ್ತು. ಅದರೆ, ಇದನ್ನು ಪ್ರಶ್ನಿಸಿ ತಿಮರೋಡಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಗಡಿಪಾರು ಆದೇಶ ರದ್ದು ಮಾಡುವಂತೆ ಮನವಿ ಮಾಡಿದ್ದರು. ಇಂದು ಹೈಕೋರ್ಟ್ ನಲ್ಲಿ ವಿಚಾರಣೆ ನಡೆದಿದ್ದು, ಗಡಿಪಾರು ವಿಚಾರದಲ್ಲಿ ತಿಮರೋಡಿಗೆ...
ಸೌಜನ್ಯ ಪ್ರಕರಣದ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ತಲೆ ಮೇಲೆ, ಎರಡೆರಡು ತೂಗುಗತ್ತಿ ನೇತಾಡುತ್ತಿದೆ. ದಕ್ಷಿಣ ಕನ್ನಡದಿಂದಲೇ ಗಡಿಪಾರು ಮಾಡಲಾಗಿದೆ. ಮತ್ತು ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಪ್ರಕರಣದಲ್ಲಿ, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಸೆಪ್ಟೆಂಬರ್ 21, 25ರಂದು ವಿಚಾರಣೆಗೆ ಬರಲು ನೋಟಿಸ್ ನೀಡಲಾಗಿತ್ತು. ಆದ್ರೆ ತಿಮರೋಡಿ ಗೈರಾಗಿದ್ರು.
ಇದೀಗ 3ನೇ ಬಾರಿ ನೋಟಿಸ್ ನೀಡಿದ್ದು ವಿಚಾರಣೆಗೆ...
ಮಹೇಶ್ ಶೆಟ್ಟಿ ತಿಮರೋಡಿಗೆ ಎರೆಡೆರೆಡು ಸಂಕಷ್ಟ ಬಂದೊದಗಿದೆ. ಒಂದೆಡೆ ದಕ್ಷಿಣ ಕನ್ನಡದಿಂದ ಗಡಿಪಾರು ನೋಟಿಸ್ ನೀಡಲಾಗಿದೆ. ಇನ್ನೊಂದೆಡೆ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹದ ವಿರುದ್ಧ ವಿಚಾರಣೆಗೆ ಹಾಜರಾಗುವಂತೆ ಕಾನೂನು ಪ್ರಕಾರ ಮೂರು ನೋಟಿಸ್ ಜಾರಿಯಾಗಿದೆ.
ಮಹೇಶ್ ಶೆಟ್ಟಿ ತಿಮರೋಡಿಗೆ ಇಂದು ವಿಚಾರಣೆಗೆ ಹಾಜರಾಗುವ ಅಂತಿಮ ಅವಕಾಶ ದೊರೆತಿದೆ. ಪೊಲೀಸರು ನೀಡಿದ್ದ ಮೂರನೇ ನೋಟಿಸ್ ಪ್ರಕಾರ ಸೆಪ್ಟೆಂಬರ್ 29ರಂದು...
ಮಹೇಶ್ ಶೆಟ್ಟಿ ತಿಮರೋಡಿಗೆ ಬಂಧನದ ಭೀತಿ ಶುರುವಾಗಿದೆ. ಅಕ್ರಮ ಶಸ್ತ್ರಾಸ್ತ್ರ ಪ್ರಕರಣ ಸಂಬಂಧ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಪೊಲೀಸ್ ಇಲಾಖೆಯು ವಿಚಾರಣೆಗೆ ಹಾಜರಾಗುವಂತೆ ಮೂರನೇ ನೋಟಿಸ್ ಜಾರಿ ಮಾಡಿದೆ. ತನಿಖಾ ತಂಡವು ಅವರ ಮನೆಯಲ್ಲಿ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆ ಮಾಡಿತ್ತು. ಕಳೆದ ಹತ್ತು ದಿನಗಳಿಂದ ತಿಮರೋಡಿ ವಿಚಾರಣೆಗೆ ಹಾಜರಾಗುತ್ತಿರಲಿಲ್ಲ.
ಮಹೇಶ್...
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ನಿಗೂಢ ಸಾವುಗಳ ಆರೋಪಕ್ಕೆ ಮಾಸ್ಕ್ಮ್ಯಾನ್ ಚಿನ್ನಯ್ಯ ಎಂಟ್ರಿ ಬಳಿಕ ಬಿಗ್ ಟ್ವಿಸ್ಟ್ ಸಿಕ್ಕಿತ್ತು. ನೂರಾರು ಶವಗಳನ್ನು ಹೂತಿದ್ದಾಗಿ ಚಿನ್ನಯ್ಯ ಹೇಳಿದ್ದ. ಆದ್ರೆ, ಆತ ಹೇಳಿದ್ದ ಜಾಗಗಳಲ್ಲಿ ಅಗೆದಾಗ ಅಸ್ಥಿಪಂಜರಗಳ ಸರಿಯಾದ ಸಾಕ್ಷಿ ಸಿಕ್ಕಿರಲಿಲ್ಲ. ಎಸ್ಐಟಿ ತೀವ್ರ ವಿಚಾರಣೆ ಬಳಿಕ ಚಿನ್ನಯ್ಯ ತಪ್ಪೊಪ್ಪಿಕೊಂಡಿದ್ದು, ಇದೀಗ ಚಿನ್ನಯ್ಯನ 2ನೇ ಪತ್ನಿ ಮಲ್ಲಿಕಾ ಸರದಿ.
ಮಾಧ್ಯಮವೊಂದರ...
ಧರ್ಮಸ್ಥಳ ಪ್ರಕರಣದ ತನಿಖೆ ಚುರುಕು ಪಡೆದಿದ್ದು, ಎಸ್ಐಟಿ ಅಧಿಕಾರಿಗಳು ಫಂಡಿಂಗ್ ಮಾಡ್ತಿದ್ದವರ ಬೆನ್ನು ಹತ್ತಿದ್ದಾರೆ. ಮಾಸ್ಕ್ಮ್ಯಾನ್ ಚಿನ್ನಯ್ಯ ಹಾಗೂ ಪತ್ನಿಯ ಅಕೌಂಟ್ಗೆ ಹಣ ವರ್ಗಾವಣೆಯಾಗಿರುವ ಬಗ್ಗೆಯೂ ಮಾಹಿತಿ ಕಲೆ ಹಾಕುತ್ತಿದೆ. ಪತ್ನಿ ಸೇರಿದಂತೆ ಚಿನ್ನಯ್ಯನ ಕುಟುಂಬದ ಪ್ರತಿಯೊಬ್ಬರ ಖಾತೆಗಳನ್ನೂ ಪರಿಶೀಲನೆ ಮಾಡಲಾಗ್ತಿದೆ. ಈಗಾಗಲೇ ಅಕೌಂಟ್ ಡೀಟೆಲ್ಸ್ ಪಡೆಯಲಾಗಿದೆ.
ಇನ್ನು, ಫಂಡಿಂಗ್ ಆರೋಪದ ಮೇಲೆ ಮಹೇಶ್ ಶೆಟ್ಟಿ...
ಸೌಜನ್ಯ ಪರ ಹೋರಾಟಗಾರ ಹಾಗೂ ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಇತ್ತೀಚೆಗೆ ಬ್ರಹ್ಮಾವರ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿ ಜಾಮೀನಿನ ಮೇಲೆ ಹೊರಗಿದ್ದಾರೆ. ಆದ್ರೆ ಇದೀಗ ಪೊಲೀಸರು ಮನೆಗೆ ನೋಟಿಸ್ ಅಂಟಿಸಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.
ಸೆಪ್ಟೆಂಬರ್ 19ರಂದು ಬೆಳಿಗ್ಗೆ ಅವರ ಮನೆಗೆ ತೆರಳಿದ ಪೊಲೀಸರು ನೋಟಿಸ್...
ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು, ಇಂಚಿಂಚೂ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಬುರುಡೆ ಗ್ಯಾಂಗಿನ ಜನ್ಮ ಜಾಲಾಡ್ತಿದ್ದು, ಸುದೀರ್ಘ ವಿಚಾರಣೆಗೆ ಮುಂದಾಗಿದ್ದಾರೆ. ಮಾಸ್ಕ್ಮ್ಯಾನ್ ಚಿನ್ನಯ್ಯ ಬಹಳ ಸ್ಪಷ್ಟವಾಗಿ ಕೆಲವರ ಹೆಸರುಗಳನ್ನು ಹೇಳಿದ್ದಾನೆ. ಮಟ್ಟಣ್ಣವರ್, ತಿಮರೋಡಿ, ಜಯಂತ್, ಸಮೀರ್, ವಿಠಲ ಗೌಡ, ಪ್ರದೀಪ್ ಗೌಡ ಸೇರಿದಂತೆ, ಹಲವು ಯೂಟ್ಯೂಬರ್ಗಳ ಹೆಸರನ್ನೂ ಬಾಯ್ಬಿಟ್ಟಿದ್ದಾನೆ.
ಪ್ರತಿಯೊಬ್ಬರಿಗೂ ಬುಲಾವ್ ಕೊಟ್ಟಿದ್ದು, ತನಿಖೆಯನ್ನು ತೀವ್ರಗೊಳಿಸಿದೆ....
ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದವರ ಬುಡಕ್ಕೆ, ಬೆಂಕಿ ಬಿದ್ದಿದೆ. ಮಾಸ್ಕ್ಮ್ಯಾನ್ ಚಿನ್ನಯ್ಯನವರು ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್, ಸಮೀರ್ ಸೇರಿದಂತೆ, ಹಲವರ ಹೆಸರು ಹೇಳಿದ್ದಾನೆ. ಆತ ಹೇಳಿದ ಎಲ್ಲರನ್ನೂ ವಿಚಾರಣೆಗೆ ಒಳಪಡಿಸಲು, ಎಸ್ಐಟಿ ಮುಂದಾಗಿದೆ.
ಮೊದಲ ಭಾಗವಾಗಿ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ, ಸರ್ಚ್ ವಾರೆಂಟ್ ಸಮೇತ ಅಧಿಕಾರಿಗಳು ಎಂಟ್ರಿ ಕೊಟ್ಟಿದ್ರು. ಮನೆಯ...
ಸೌಜನ್ಯ ಪರ ಹೋರಾಟಗಾರ ಗಿರೀಶ್ ಮಟ್ಟಣ್ಣವರ್ ಸೇರಿದಂತೆ 30 ಮಂದಿಯ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಗಿರೀಶ್ ಹಾಗೂ ಇತರರು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಕೇಳಿ ಬಂದಿದೆ.
ಈಗಾಗಲೇ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಕೇಸ್ ಹಿನ್ನೆಲೆಯಲ್ಲಿ ಗಿರೀಶ್ ಮಟ್ಟಣ್ಣವರ್ ಮಾನವ ಹಕ್ಕುಗಳ ಹೋರಾಟಗಾರರು ಹಾಗೂ ವಕೀಲರ...
ರಾಜಕೀಯಕ್ಕೆ ಭಾರತೀಯ ಬ್ಯಾಡ್ಮಿಂಟನ್ ಸ್ಟಾರ್ ಸೈನಾ ನೆಹವಾಲ್ ರಾಜಕೀಯಕಿಯಕ್ಕೆ ಎಂಟ್ರಿ ಕೊಡಲಿದ್ದಾರೆ ಅಂತ ಸುದ್ದಿ ಹರಿದಾಡುತ್ತಿದೆ. ಈ ಎಲ್ಲ ಊಹಾಪೋಹಗಳಿಗೆ ಅವರೇ ಉತ್ತರ ಕೊಟ್ಟಿದ್ದಾರೆ. ಉಡುಪಿಯಲ್ಲಿ...