Monday, November 17, 2025

Mahesh Shetty Timarodi deported

ಹೈಕೋರ್ಟ್ ನಲ್ಲಿ ತಿಮರೋಡಿಗೆ ಗೆಲುವು : ಮಹತ್ವದ ಆದೇಶ ನೀಡಿದ ಹೈಕೋರ್ಟ್

ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಜಾರಿಗೊಂಡಿದ್ದ ಗಡಿಪಾರು ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ ಬ್ರೇಕ್ ಹಾಕಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿಗೆ ಜಾರಿಗೊಂಡಿದ್ದ ಗಡಿಪಾರು ಕ್ರಮವನ್ನು ಪ್ರಶ್ನಿಸಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ಪುರಸ್ಕರಿಸಿಕೊಂಡು, ಗಡಿಪಾರು ಆದೇಶವನ್ನು ರದ್ದುಪಡಿಸಿ ಹೊಸದಾಗಿ ವಿಚಾರಣೆ ನಡೆಸುವಂತೆ ಸೂಚಿಸಿದೆ. ಪುತ್ತೂರು ಉಪ ವಿಭಾಗಾಧಿಕಾರಿ ಸೂಕ್ತ ಕಾರಣಗಳು ಹಾಗೂ...

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಗಡಿಪಾರು ಆದೇಶ!

ಧರ್ಮಸ್ಥಳ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ತಿಮರೋಡಿಯನ್ನು ದಕ್ಷಿಣ ಕನ್ನಡದಿಂದ ಗಡಿಪಾರು ಮಾಡಿದ್ದಾರೆ ಅನ್ನೋ ಸುದ್ದಿ ಕೇಳಿ ಬರ್ತಾಯಿದೆ. ಹೌದು ಧರ್ಮಸ್ಥಳದ ಬುರುಡೆ ಪ್ರಕರಣ ಮತ್ತು ಸೌಜನ್ಯ ಹೋರಾಟಗಳಲ್ಲಿ ಮುಂಚೂಣಿಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಕಾಣಿಸಿಕೊಂಡಿದ್ದರು. ಸದ್ಯ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ...
- Advertisement -spot_img

Latest News

ಚಿನ್ನದ ಬೆಲೆಯಲ್ಲಿ ₹5,620 ಭಾರೀ ಇಳಿಕೆ: ಇಂದಿನ ಚಿನ್ನದ ದರ ಎಷ್ಟು?

ಚಿನ್ನದ ಬೆಲೆಯಲ್ಲಿ ಹಾವು–ಏಣಿ ಆಟ ಮುಂದುವರಿದಿದೆ. ನವೆಂಬರ್ ತಿಂಗಳ ಆರಂಭದಿಂದಲೂ ಏರಿಕೆ ಕಂಡಿದ್ದ ಚಿನ್ನದ ದರ, ಕೆಲವು ದಿನಗಳ ಹಿಂದೆ ದಾಖಲೆಯ ಗರಿಷ್ಠ ಮಟ್ಟ ತಾಕಿದ...
- Advertisement -spot_img