Sunday, May 18, 2025

mahesh takoor

ಮಗನ ಶವ ನೀಡಲು 50,000 ರೂ.ಬೇಡಿಕೆ ಇಟ್ಟ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ.!

https://www.youtube.com/watch?v=3lJIf5JEDpU ಬಿಹಾರ: ಸರ್ಕಾರಿ ಆಸ್ಪತ್ರೆ ಸಿಬ್ಬಂದಿಗಳು ಪೋಷಕರಿಗೆ ಮಗನ ಶವ ನೀಡಲು 50,000 ರೂ.ಗೆ ಬೇಡಿಕೆ ಇಟ್ಟಿದ್ದಾರೆ. ಇಷ್ಟೊಂದು ಹಣ ತಮ್ಮ ಬಳಿ ಇಲ್ಲದ ಕಾರಣ ಊರೂರು ಸುತ್ತಿ ಭಿಕ್ಷೆ ಬೇಡುತ್ತಿರುವ ಮನಕಲುಕುವ ದೃಶ್ಯ ಕಂಡು ಬಂದಿದೆ. ಬಿಹಾರದ ಸಮಸ್ತಿಪುರದ ನಿವಾಸಿಗಳಾದ ಮಹೇಶ್ ಠಾಕೂರ್ ಅವರ ಮಗ ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ. ಇದೇ ಚಿಂತೆಯಲ್ಲಿದ್ದ ಪೋಷಕರಿಗೆ...
- Advertisement -spot_img

Latest News

Political News: ಮಳವಳ್ಳಿ ಮಾಜಿ- ಹಾಲಿ ಶಾಸಕರ ನಡುವೆ ಜಿದ್ದಾಜಿದ್ದಿನ ವಾಕ್ಸಮರ

Mandya Political News: ಮಂಡ್ಯ ಜಿಲ್ಲೆಯ ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಕಾಂಗ್ರೆಸ್ ಶಾಸಕರಾದ ನರೇಂದ್ರ ಸ್ವಾಮಿ ಮತ್ತು ಮಾಜಿ ಶಾಸಕರಾದ ಅನ್ನದಾನಿ ನಡುವೆ ಜಿದ್ದಾಜಿದ್ದಿನ ವಾಕ್ಸಮರ...
- Advertisement -spot_img