Hubli News: ಹುಬ್ಬಳ್ಳಿ: ಇತ್ತೀಚಿನ ಘಟನೆಗಳನ್ನು ನೋಡಿದಾಗ ಪೊಲೀಸ್ ಇಲಾಖೆಯಲ್ಲಿ ರಾಜಕಾರಣಿಗಳ ಹಸ್ತಕ್ಷೇಪ ಆಗುತ್ತಿದೆ. ಪೊಲೀಸರು ಅವರಾಗಿಯೇ ಕಾನೂನು ಮುರಿಯುವುದಿಲ್ಲ, ಹಿಂದಿನಿಂದ ರಾಜಕಾರಣಿಗಳು ಆ ಕೆಲಸಕ್ಕೆ ಹಚ್ಚುತ್ತಾರೆ. ಪೊಲೀಸರಿಗೆ ಫ್ರೀ ಹ್ಯಾಂಡ್ ಕೊಡದೆ ಇರೋದೆ ಇಂತಹ ಘಟನೆಗಳ ಕಾರಣ. ಸಮಾಜ ಘಾತುಕ ಶಕ್ತಿಗಳಿಗೆ ಎಲ್ಲಿ ಇರುತ್ತದೆ ಎಂಬುದು ಪೊಲೀಸರಿಗೆ ಗೊತ್ತು ಇರುತ್ತದೆ. ಪೊಲೀಸರು ಮನಸ್ಸು...
Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು...