Hubli News: ಹುಬ್ಬಳ್ಳಿ: ಇತ್ತೀಚಿನ ಘಟನೆಗಳನ್ನು ನೋಡಿದಾಗ ಪೊಲೀಸ್ ಇಲಾಖೆಯಲ್ಲಿ ರಾಜಕಾರಣಿಗಳ ಹಸ್ತಕ್ಷೇಪ ಆಗುತ್ತಿದೆ. ಪೊಲೀಸರು ಅವರಾಗಿಯೇ ಕಾನೂನು ಮುರಿಯುವುದಿಲ್ಲ, ಹಿಂದಿನಿಂದ ರಾಜಕಾರಣಿಗಳು ಆ ಕೆಲಸಕ್ಕೆ ಹಚ್ಚುತ್ತಾರೆ. ಪೊಲೀಸರಿಗೆ ಫ್ರೀ ಹ್ಯಾಂಡ್ ಕೊಡದೆ ಇರೋದೆ ಇಂತಹ ಘಟನೆಗಳ ಕಾರಣ. ಸಮಾಜ ಘಾತುಕ ಶಕ್ತಿಗಳಿಗೆ ಎಲ್ಲಿ ಇರುತ್ತದೆ ಎಂಬುದು ಪೊಲೀಸರಿಗೆ ಗೊತ್ತು ಇರುತ್ತದೆ. ಪೊಲೀಸರು ಮನಸ್ಸು...
Hubli Political News: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ಕುರಿತು ರಾಜಕೀಯ ವಲಯದಲ್ಲಿ ಹರಿದಾಡುತ್ತಿರುವ ಊಹಾಪೋಹಗಳಿಗೆ ಸ್ವತಃ ಹೊರಟ್ಟಿ ಸ್ಪಷ್ಟನೆ ನೀಡಿದ್ದಾರೆ....