Monday, September 14, 2026

Mahesh Tengainakayi

ಹುಬ್ಬಳ್ಳಿ ಪೋಲಿಸ್ ಠಾಣೆಗೇ ಬೆಂಕಿ ಹಚ್ಚಿದವರ ಕೇಸ್ ಯಾಕೆ ಕ್ಲೋಸ್ ಮಾಡ್ತೀರಿ?: ಮಹೇಶ್ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ಇತ್ತೀಚಿನ ಘಟನೆಗಳನ್ನು ನೋಡಿದಾಗ ಪೊಲೀಸ್‌ ಇಲಾಖೆಯಲ್ಲಿ ರಾಜಕಾರಣಿಗಳ ಹಸ್ತಕ್ಷೇಪ ಆಗುತ್ತಿದೆ. ಪೊಲೀಸರು ಅವರಾಗಿಯೇ ಕಾನೂನು ಮುರಿಯುವುದಿಲ್ಲ, ಹಿಂದಿನಿಂದ ರಾಜಕಾರಣಿಗಳು ಆ ಕೆಲಸಕ್ಕೆ ಹಚ್ಚುತ್ತಾರೆ. ಪೊಲೀಸರಿಗೆ ಫ್ರೀ ಹ್ಯಾಂಡ್ ಕೊಡದೆ ಇರೋದೆ ಇಂತಹ ಘಟನೆಗಳ ಕಾರಣ. ಸಮಾಜ ಘಾತುಕ ಶಕ್ತಿಗಳಿಗೆ ಎಲ್ಲಿ ಇರುತ್ತದೆ ಎಂಬುದು ಪೊಲೀಸರಿಗೆ ಗೊತ್ತು ಇರುತ್ತದೆ. ಪೊಲೀಸರು ಮನಸ್ಸು...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img