Friday, July 11, 2025

Mahesh Tenganakayi

ಬೆಲೆ ಏರಿಕೆ ಎಂಬ ಬಯಸದ ಭಾಗ್ಯವನ್ನು ರಾಜ್ಯ ಸರ್ಕಾರ ಜನರಿಗೆ ನೀಡುತ್ತಿದೆ: ಮಹೇಶ್ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಶಾಸಕ ಮಹೇಶ್ ಟೆಂಗಿನಕಾಯಿ, ವಿದ್ಯುತ್ ಮತ್ತು ಹಾಲಿನ ದರ ಏರಿಕೆ ವಿರುದ್ಧ ಕಿಡಿಕಾರಿದ್ದಾರೆ. ಕಾಂಗ್ರೆಸ್ ಸರ್ಕಾರ ಜನ ಬಯಸದಿರುವ ಭಾಗ್ಯವನ್ನು ನೀಡುತ್ತಿದೆ. ಐದು ಗ್ಯಾರಂಟಿಗಳ ಜತೆಗೆ ಬಯಸದೇ ಕೇಳದಿರುವ ಬೆಲೆ ಏರಿಕೆ ಗ್ಯಾರಂಟಿ ನೀಡುತ್ತಿದೆ. ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ತುಂಬುತ್ತಿದೆ. ಆದರೆ...
- Advertisement -spot_img

Latest News

CM ಸಿದ್ದು ಪತ್ನಿಗೆ ಹೈಕೋರ್ಟ್ ಶಾಕ್‌! : ಸಿಎಂ ಪತ್ನಿಗೆ ನೋಟಿಸ್‌ ನೀಡುವಂತೆ ಹೈಕೋರ್ಟ್‌ ಆದೇಶ

ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಏಕೆಂದರೆ, ಈ ಹಗರಣದಲ್ಲಿ ನೇರ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ...
- Advertisement -spot_img