Thursday, January 22, 2026

mahesh tenginakayi steps

Ganesh Installation ಈದ್ಗಾ ಗಣೇಶನ ಪ್ರತಿಷ್ಠಾಪನೆ; ಶಾಸಕರ ಸಖತ್ ಡ್ಯಾನ್ಸ್;

Hubli : ಹಲವು ವಿವಾದಗಳ ನಡುವೆಯೂ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿಯನ್ನು ಶಾಂತಿಯುತವಾಗಿ ಪ್ರತಿಷ್ಠಾಪನೆ ಮಾಡಲಾಗಿದೆ. ಅದ್ಧೂರಿಯಾಗಿ ನಡೆದ ಮೆರವಣಿಗೆಯಲ್ಲಿ ಶಾಸಕರು ಕುಣಿದು ಕುಪ್ಪಳಿಸಿದ್ದಾರೆ. ಇಂದಿನಿಂದ ಮೂರು ದಿನಗಳಕಾಲ ವಿಘ್ನ ನಿವಾರಕ ಗಣಪತಿ ಸಾರ್ವಜನಿಕರಿಗೆ ದರ್ಶನ ನೀಡಲಿದ್ದು ವಾಣಿಜ್ಯ ನಗರಿಯಲ್ಲಿ ಸಂಭ್ರಮ ಮನೆಮಾಡಿದೆ. ಈ ದೃಶ್ಯಗಳು ಕಂಡುಬಂದಿದ್ದು ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ. ಅಂಜುಮನ್ ಸಂಸ್ಥೆಯ...
- Advertisement -spot_img

Latest News

Spiritual: ಜಗನ್ನಾಥನ ಪರಮ ಭಕ್ತೆ ಕರಮಾಬಾಯಿಯ ಕಿಚಡಿ ಪ್ರಸಾದದ ಕಥೆ- ಭಾಗ 2

Spiritual: ಈ ಮುಂಚಿನ ಭಾಗದಲ್ಲಿ ನಾವು, ಜಗನ್ನಾಥನಿಗೆ ಕಿಚಡಿ ನೈವೇದ್ಯ ಮಾಡುವ ವೃದ್ಧೆಗೆ ಅರ್ಚಕರು ಸ್ನಾನ ಮಾಡಿ, ಶುಚಿತ್ವದಿಂದ ಇದ್ದು, ಬಳಿಕ ನೈವೇದ್ಯ ಮಾಡು ಎಂದು...
- Advertisement -spot_img