Wednesday, April 29, 2026

mahesh tenginakayi steps

Ganesh Installation ಈದ್ಗಾ ಗಣೇಶನ ಪ್ರತಿಷ್ಠಾಪನೆ; ಶಾಸಕರ ಸಖತ್ ಡ್ಯಾನ್ಸ್;

Hubli : ಹಲವು ವಿವಾದಗಳ ನಡುವೆಯೂ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿಯನ್ನು ಶಾಂತಿಯುತವಾಗಿ ಪ್ರತಿಷ್ಠಾಪನೆ ಮಾಡಲಾಗಿದೆ. ಅದ್ಧೂರಿಯಾಗಿ ನಡೆದ ಮೆರವಣಿಗೆಯಲ್ಲಿ ಶಾಸಕರು ಕುಣಿದು ಕುಪ್ಪಳಿಸಿದ್ದಾರೆ. ಇಂದಿನಿಂದ ಮೂರು ದಿನಗಳಕಾಲ ವಿಘ್ನ ನಿವಾರಕ ಗಣಪತಿ ಸಾರ್ವಜನಿಕರಿಗೆ ದರ್ಶನ ನೀಡಲಿದ್ದು ವಾಣಿಜ್ಯ ನಗರಿಯಲ್ಲಿ ಸಂಭ್ರಮ ಮನೆಮಾಡಿದೆ. ಈ ದೃಶ್ಯಗಳು ಕಂಡುಬಂದಿದ್ದು ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ. ಅಂಜುಮನ್ ಸಂಸ್ಥೆಯ...
- Advertisement -spot_img

Latest News

ಆರೋಗ್ಯಕ್ಕಾಗಿ ಬೆಳಗಿನ ʼವಾಕಿಂಗ್‌ʼ! ಹೋದವರು ಸ್ಮಶಾನ ಸೇರಿದ್ರಾ..?

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಚನ್ನಮ್ಮ ಕಾಲೇಜ್ ಬಳಿ ಬೀಕರ ಅಪಘಾತ ನಡೆದಿದೆ. ವಾಕಿಂಗ್‌ ಮಾಡುತ್ತಿದ್ದ ಇಬ್ಬರು ಪಾದಚಾರಿಗಳ ಮೇಲೆ ಕಾರು ಹರಿದ ಪರಿಣಾಮ ಇಬ್ಬರು...
- Advertisement -spot_img