Saturday, July 5, 2025

Mahesh Tenginakayi

ಬೆಲೆ ಏರಿಕೆ ಎಂಬ ಬಯಸದ ಭಾಗ್ಯವನ್ನು ರಾಜ್ಯ ಸರ್ಕಾರ ಜನರಿಗೆ ನೀಡುತ್ತಿದೆ: ಮಹೇಶ್ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಶಾಸಕ ಮಹೇಶ್ ಟೆಂಗಿನಕಾಯಿ, ವಿದ್ಯುತ್ ಮತ್ತು ಹಾಲಿನ ದರ ಏರಿಕೆ ವಿರುದ್ಧ ಕಿಡಿಕಾರಿದ್ದಾರೆ. ಕಾಂಗ್ರೆಸ್ ಸರ್ಕಾರ ಜನ ಬಯಸದಿರುವ ಭಾಗ್ಯವನ್ನು ನೀಡುತ್ತಿದೆ. ಐದು ಗ್ಯಾರಂಟಿಗಳ ಜತೆಗೆ ಬಯಸದೇ ಕೇಳದಿರುವ ಬೆಲೆ ಏರಿಕೆ ಗ್ಯಾರಂಟಿ ನೀಡುತ್ತಿದೆ. ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ತುಂಬುತ್ತಿದೆ. ಆದರೆ...

ಸೋತಾಗ ಮಾತ್ರ ಕಾಂಗ್ರೆಸ್ ನಾಯಕರಿಗೆ ಇವಿಎಂ ದೋಷ ಕಾಣುತ್ತದೆ: ಮಹೇಶ್ ಟೆಂಗಿನಕಾಯಿ ವ್ಯಂಗ್ಯ

Hubli News: ಹುಬ್ಬಳ್ಳಿ: ಕಾಂಗ್ರೆಸ್‌ ನವರಿಗೆ ಗೆದ್ದಾಗ ಇವಿಎಂ ದೋಷ ಕಾಣುವುದಿಲ್ಲ. ಸೋತಾಗ ಮಾತ್ರ ಕಾಂಗ್ರೆಸ್ ನಾಯಕರಿಗೆ ಇವಿಎಂ ದೋಷದಿಂದ ಸೋಲಾಗಿದೆ ಅಂತಾರೆ ಎಂದು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಪ್ರತಿಕ್ರಿಯಿಸಿದ್ದಾರೆ. ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಶಾಸಕ ಮಹೇಶ್ ಟೆಂಗಿನಕಾಯಿ, ತೆಲಂಗಾಣ ಸೇರಿ ಕರ್ನಾಟಕದಲ್ಲಿ ಕಾಂಗ್ರೆಸ್ ಗೆದ್ದಾಗ ಇವಿಎಂ ಸರಿ ಇಲ್ಲ ಅನ್ನಬೇಕಾಗಿತ್ತು ಕಾಂಗ್ರೆಸ್. ಗೆದ್ದಾಗ...

ಸರ್ಕಾರಕ್ಕೆ ಆಡಳಿತ‌ ನಡೆಸೋದಕ್ಕೆ ಸಮಯವೇ ಇಲ್ಲದಂತಾಗಿದೆ: ಶಾಸಕ ಮಹೇಶ್ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ‌ ಶಾಸಕ ಮಹೇಶ ಟೆಂಗಿನಕಾಯಿ ಮಾಧ್ಯಮದವರ ಜೊತೆ ಮಾತನಾಡಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಒಂದೂವರೆ ವರ್ಷವಾಗಿದೆ. ರಾಜ್ಯದಲ್ಲಿ‌ಅಭಿವೃದ್ಧಿ ಶೂನ್ಯವಾಗಿದೆ. ಸರ್ಕಾರ ಕೇವಲ ಬಣ ರಾಜಕೀಯದಲ್ಲಿ ಮುಳುಗಿ ಹೋಗಿದೆ. ಸರ್ಕಾರಕ್ಕೆ ಆಡಳಿತ‌ ನಡೆಸೋದಕ್ಕೆ ಸಮಯವೇ ಇಲ್ಲದಂತಾಗಿದೆ ಎಂದು ಮಹೇಶ್ ಬೇಸರ ವ್ಯಕ್ತಪಡಿಸಿದ್ದಾರೆ. ಔತಣಕೂಟ, ಅಧ್ಯಕ್ಷ ಗಾದಿ , ಅಧಿಕಾರ ಹೀಗೆ ಅನೇಕ ವಿಷಯಗಳಲ್ಲೇ...

ಮೃತರು ಕಡು ಬಡವರು, 5 ಲಕ್ಷ ಪರಿಹಾರ ಎಲ್ಲಿಗೂ ಸಾಕಾಗುವುದಿಲ್ಲ, ಹೆಚ್ಚು ಪರಿಹಾರ ನೀಡಲಿ: ಶಾಸಕ ಮಹೇಶ್

Hubli News: ಹುಬ್ಬಳ್ಳಿ: ಕಳೆದ ನಾಲ್ಕು ದಿನಗಳಿಂದ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ನಡೆಯುತ್ತಿದ್ದ ಚಿಕಿತ್ಸೆಗೆ ಸ್ಪಂದಿಸದೆ ರಾಜೂ (16) ಮಾಲಾಧಾರಿ ಕೊನೆಯುಸಿರೆಳೆದಿದ್ದಾನೆ. ನಿನ್ನೆ ನಿಜಲಿಂಗಪ್ಪ ಬೇಪುರಿ(58), ಸಂಜಯ ಸವದತ್ತಿ (18) ಮೃತರಾಗಿದ್ದರು. ಸಿಲಿಂಡರ್ ಸೋರಿಕೆಯಾಗಿ ಸ್ಪೋಟಗೊಂಡು, 9 ಜನ ಮಾಲಾಧಾರಿಗಳು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅದರಲ್ಲಿ ಮೂವರು ಮಾಲಾಧಾರಿಗಳು ಮೃತಪಟ್ಟಿದ್ದಾರೆ. ಉಳಿದವರಿಗೆ...

ಮೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್ ಗೆದ್ದು, ಜಗತ್ತೇ ಗೆದ್ದಂಗೆ ಆಡ್ತಿದ್ದಾರೆ: ಶಾಸಕ ಟೆಂಗಿನಕಾಯಿ ಕಿಡಿ

Hubli News: ಹುಬ್ಬಳ್ಳಿ: ಸಿಎಂ ಬದಲಾವಣೆ ಕಾಂಗ್ರೆಸ್ಸಿನ ಆಂತರಿಕ ವಿಚಾರ ನಿಜ ಆದರೆ, ಇದು ದೊಡ್ಡಮಟ್ಟದ ಗೊಂದಲವನ್ನು ಹುಟ್ಟು ಹಾಕಿದೆ. ಡಿ.ಕೆ.ಶಿವಕುಮಾರ್, ಪರಮೇಶ್ವರ, ಸಿದ್ಧರಾಮಯ್ಯನವರ ಹೇಳಿಕೆಯನ್ನು ನೋಡಿದರೇ ನಿಜಕ್ಕೂ ಬಹುದೊಡ್ಡ ಗೊಂದಲ ಸೃಷ್ಟಿಸಿರುವುದು ನಿಜ ಎಂದು ಶಾಸಕ ಮಹೇಶ ಟೆಂಗಿನಕಾಯಿ ಕಾಂಗ್ರೆಸ್ಸಿನ ವಿರುದ್ಧ ವಾಗ್ದಾಳಿ ನಡೆಸಿದರು. ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದ ಜೊತೆಗೆ ಮಾತನಾಡಿದ...

ಸಿದ್ಧರಾಮಯ್ಯನವರ ಭಂಡತನದ ಹೇಳಿಕೆ ಸರಿಯಲ್ಲ: ಶಾಸಕ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಗ್ಗೆ ಮಾತನಾಡುವುದು ಕಾಂಗ್ರೆಸ್ಸಿನ ಸಣ್ಣ ತನವನ್ನು ತೋರಿಸುತ್ತದೆ. ಸಿಎಂ ಸಿದ್ಧರಾಮಯ್ಯನವರು ಬಂಡತನದ ಹೇಳಿಕೆಯನ್ನು ಕೊಡುವುದನ್ನು ನಿಲ್ಲಿಸಬೇಕು ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ತಮ್ಮ ಹಗರಣದ ಬಗ್ಗೆ ಸ್ಪಷ್ಟೀಕರಣ ಕೊಡುವ ಕೆಲಸವನ್ನು ಮಾಡಲಿ. ಆಮೇಲೆ ಮೋದಿಯವರ ಬಗ್ಗೆ ಮಾತನಾಡಲಿ ಎಂದು...

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಯೋತ್ಪಾದಕ ಕೃತ್ಯಗಳು ಹೆಚ್ಚುತ್ತವೆ: ಶಾಸಕ ಟೆಂಗಿನಕಾಯಿ..!

Hubli News: ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಕಮ್ಯೂನಿಯಲ್ ಶಬ್ದಕ್ಕೆ ತುಂಬಾ ಅರ್ಥ ಬಂದಿದೆ. ಕಾಂಗ್ರೆಸ್ ಬಂದಾಗೆಲ್ಲಾ ಭಯೋತ್ಪಾದಕ ಮನಸ್ಸುಳ್ಳವರಿಗೆ ಭಯವೇ ಇರಲ್ಲ ಎಂದು ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ ತೆಂಗಿನಕಾಯಿ ಕಿಡಿಕಾರಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ರೇ ಭಯೋತ್ಪಾದಕ ಮನಸ್ಸುಗಳಿಗೆ ಕಾನೂನು ಭಯ ಇರಲ್ಲ....

ದಲಿತರ ಮೀಸಲಾತಿ ರದ್ದು ಹೇಳಿಕೆಗೆ ಆಕ್ರೋಶ: ರಾಹುಲ್ ಗಾಂಧಿ ಪ್ರತಿಕೃತಿ ದಹಿಸಿ ಬಿಜೆಪಿ ಪ್ರತಿಭಟನೆ

Hubli Political News: ಹುಬ್ಬಳ್ಳಿ: ಅಮೇರಿಕಾದ ವಾಷಿಂಗ್ಟನ್ ನಲ್ಲಿ ಭಾರತದಲ್ಲಿ ಹಿಂದುಳಿದ ಹಾಗೂ ದಲಿತರ ಮೀಸಲಾತಿ ರದ್ದು ಪಡಿಸುವ ಇಂಗಿತವನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ವರಿಷ್ಠ ರಾಹುಲ್ ಅವರ ನಿಲುವನ್ನು ಖಂಡಿಸಿ ಭಾರತೀಯ ಜನತಾ ಪಕ್ಷದ ವತಿಯಿಂದ ಶಾಸಕ ಮಹೇಶ ಟೆಂಗಿನಕಾಯಿ ನೇತೃತ್ವದಲ್ಲಿ ನಗರದಲ್ಲಿಂದು ಬೃಹತ್ ಪ್ರಮಾಣದ ಪ್ರತಿಭಟನೆ ಮಾಡಿದರು. https://youtu.be/YhqpSGXgxxw ಹುಬ್ಬಳ್ಳಿ...

Political News: ರಾಜ್ಯ ಸರ್ಕಾರದ ವಿರುದ್ಧ ಶಾಸಕ ಮಹೇಶ ಟೆಂಗಿನಕಾಯಿ ವಾಗ್ದಾಳಿ

Hubli News: ಹುಬ್ಬಳ್ಳಿ; ವಾಲ್ಮೀಕಿ ಹಗರಣದಲ್ಲಿ ಸರ್ಕಾರ ದೊಡ್ಡ ಯಡವಟ್ಟು ಮಾಡಿದೆ. ಸಿಎಂ ಸಿದ್ಧರಾಮಯ್ಯನವರೇ ನಾಗೇಂದ್ರ ಅವರ ಹಾಗೂ ಇನ್ನಿತರ ಶಾಸಕರನ್ನು ಮರೆಮಾಚುವ ಕಾರ್ಯವನ್ನು ಮಾಡಿದ್ದಾರೆ. ಅಲ್ಲದೇ ಪೊಲೀಸ್ ಇಲಾಖೆಯು ಕೂಡ ಸರ್ಕಾರದ ಅಡಿಯಲ್ಲಿ ಯಾವ ರೀತಿಯಲ್ಲಿ ಕೆಲಸ‌ ಮಾಡಬೇಕು ಎಂಬುವುದೇ ಅರ್ಥವಾಗದಂತ ಸ್ಥಿತಿಯನ್ನು ತಲುಪಿದೆ ಎಂದು ರಾಜ್ಯ ಸರ್ಕಾರದ ನಡೆಯ ವಿರುದ್ಧ ಶಾಸಕ...

ಸಿದ್ಧರಾಮಯ್ಯನವರನ್ನು ಕೆಳಗೆ ಇಳಿಸಲು ಕಾಂಗ್ರೆಸ್ ನಾಯಕರ ನಿರ್ಧಾರ: ಶಾಸಕ ಟೆಂಗಿನಕಾಯಿ..!

Hubli News: ಹುಬ್ಬಳ್ಳಿ: ಕಳೆದ ಒಂದುವರೆ ವರ್ಷದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಬಹುದೊಡ್ಡ ಭ್ರಷ್ಟಾಚಾರದ ಕೂಪದಲ್ಲಿ ನಲುಗುತ್ತಿದೆ. ಭ್ರಷ್ಟಾಚಾರ ರಹಿತ ಸರ್ಕಾರ ಎಂದು ಹೇಳಿಕೊಳ್ಳುವ ಸಮಾಜವಾದಿ ಪಕ್ಷದ ಸಿಎಂ ಸಿದ್ಧರಾಮಯ್ಯನವರೇ ಮುಡಾ, ವಾಲ್ಮೀಕಿ ಹಗರಣದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು. https://youtu.be/PG5ZT4KlGMc ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈಗಾಗಲೇ ಕೋರ್ಟ್ ನಲ್ಲಿ ಮುಡಾ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img