Sunday, July 6, 2025

Mahesh Tenginakayi

ಐವಾನ್ ಡಿಸೋಜಾ ವಿರುದ್ಧ ಕೇಸ್ ಹಾಕಿ. ಅರೆಸ್ಟ್ ಮಾಡಿ: ಮಹೇಶ್ ಟೆಂಗಿನಕಾಯಿ ಆಗ್ರಹ

Hubli News: ಹುಬ್ಬಳ್ಳಿ: ಬಾಂಗ್ಲಾ ಪ್ರಧಾನಿ ಗತಿಯೇ ರಾಜ್ಯದಲ್ಲಿ ರಾಜ್ಯಪಾಲರಿಗೂ ಬರಲಿದೆ ಎಂಬ ವಿವಾದಾತ್ಮಕ ಹೇಳಿಕೆ ನೀಡುವ ಕಾಂಗ್ರೆಸ್ ವಿಪ ಸದಸ್ಯ ಐವನ್ ಡಿಸೋಜ ವಿರುದ್ಧ ರಾಜ್ಯ ಸರ್ಕಾರ ಕೂಡಲೇ ಎಫ್ಐಆರ್ ದಾಖಲಿಸಿ ಬಂಧಿಸಬೇಕೆಂದು ಶಾಸಕ ಮಹೇಶ ಟೆಂಗಿನಕಾಯಿ ಒತ್ತಾಯಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ತಮ್ಮ ಮಾನಸಿಕ ಮನಸ್ಥಿತಿಯನ್ನು ಮೊದಲು ಅರ್ಥ...

ಸಸ್ಪೆಂಡ್ ಆಗಿರೋ ಪೊಲೀಸ್‌ಗೆ ಸಿಎಂ ಪದಕ ಘೋಷಣೆ ದುರ್ದೈವದ ಸಂಗತಿ: ಮಹೇಶ್ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ಸಸ್ಪೆಂಡ್ ಆಗಿರೋ ಪೊಲೀಸಗೆ ಸಿಎಂ ಪದಕ ಘೋಷಣೆ ದುರ್ದೈವದ ಸಂಗತಿ ಎಂದು ಹುಬ್ಬಳ್ಳಿಯಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ ಅಸಮಾಧಾನ ಹೊರಹಾಕಿದ್ದಾರೆ. https://youtu.be/D3CGmy39Dqw ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಹೇಶ್ ಟೆಂಗಿನಕಾಯಿ, ಹಲವು ಆರೋಪಗಳ ಹೊತ್ತು ಮೈಸೂರಿನ ಸಿಸಿಬಿ ಬ್ರ್ಯಾಂಚನ ಪಾಷಾ ಸಸ್ಪೆಂಡ್ ಆಗಿದ್ದಾರೆ. ಅಂತವರಿಗೆ ಈ ಸರ್ಕಾರ ಗೃಹ ಇಲಾಖೆ ಸಿಎಂ ಪದಕ ನೀಡುತ್ತಿದೆ. ಸಸ್ಪೆಂಡ್...

ಒಂದು ಕಡೆ ಗ್ಯಾರಂಟಿ ಭಾಗ್ಯ ಮತ್ತೊಂದು ಕಡೆ ಹಗರಣ ಭಾಗ್ಯದಲ್ಲಿ ಸರ್ಕಾರ ಸಿಲುಕಿದೆ: ಮಹೇಶ್ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಶಾಸಕ ಮಹೇಶ್ ಟೆಂಗಿನಕಾಯಿ, ರಾಜಕೀಯವನ್ನು ರಾಜಕಾರಣಿಗಳು ಮಾಡಬೇಕು ಹೊರೆತು ಬೇರೆ ಬೇರೆಯವರು ಇದರಲ್ಲಿ ಭಾಗಿಯಾಗಬಾರದು. ಇದು ಬಹಳಷ್ಟು ದುರ್ದೈವದ ಸಂಗತಿ. ಒಂದು ಸಮುದಾಯದ ಶ್ರೀಗಳಿಂದ ಹೇಳಿಕೆ ನೀಡಿಸುವುದು ಸರಿಯಲ್ಲಾ ಎಂದು ಹೇಳಿದ್ದಾರೆ. ಎಲ್ಲಾ ಗುರುಗಳು ಸಹ ನಮಗೆ ಮಾರ್ಗದರ್ಶನ ನೀಡುತ್ತಾರೆ. ರಾಜಕೀಯವೇ ಬೇರೆ ರಾಜಕೀಯದಲ್ಲಿ ಗುರುಗಳನ್ನು...

ಚನ್ನಮ್ಮ ಸರ್ಕಲ್ ಬಳಿ ಶಾಸಕ ಮಹೇಶ್ ತೆಂಗಿನಕಾಯಿ ಹಾಗೂ ಕ್ರಿಕೆಟ್ ಅಭಿಮಾನಿಗಳ ವಿಜಯೋತ್ಸವ

Hubli News: ಹುಬ್ಬಳ್ಳಿ: ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವೆ ನಡೆದ ಟಿ-20 ವರ್ಲ್ಡ್ ಕಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಮತಕ್ಷೇತ್ರದ ಶಾಸಕರು ಮಹೇಶ್ ತೆಂಗಿನಕಾಯಿ ಹಾಗು ಕ್ರಿಕೆಟ್ ಅಭಿಮಾನಿಗಳು ಸಂಭ್ರಮ ಆಚರಣೆ ಮಾಡಿದರು. ಇನ್ನು ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್ ಬಳಿ...

ಒಂದೇ ವರ್ಷದಲ್ಲಿ ರಾಜ್ಯದ ಆರ್ಥಿಕತೆಯನ್ನು ಕಾಂಗ್ರೆಸ್ ದಿವಾಳಿ ಮಾಡಿಟ್ಟಿದೆ: ಮಹೇಶ್ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಹೇಶ್ ಟೆಂಗಿನಕಾಯಿ ಮಾತನಾಡಿದ್ದು, ರಾಜ್ಯದಲ್ಲಿ ಕಾಂಗ್ರೆಸ ಅಧಿಕಾರಕ್ಕೆ ಬಂದು ಒಂದೇ ವರ್ಷ ಆಗಿದೆ. ಒಂದೇ ವರ್ಷದಲ್ಲಿ ರಾಜ್ಯದ ಆರ್ಥಿಕತೆಯನ್ನು ಕಾಂಗ್ರೆಸ್ ದಿವಾಳಿ ಮಾಡಿಟ್ಟಿದೆ ಎಂದು ಕಿಡಿ ಕಾರಿದ್ದಾರೆ. ಪ್ರೀ ಗ್ಯಾರಂಟಿ ನೀಡುವುದಾಗಿ ಹೇಳಿಕೊಂಡು ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಆದರೆ ಗ್ಯಾರಂಟಿ ನಿರ್ವಹಣೆಗೆ ಈಗ ಬೆಲೆಗಳ ಏರಿಕೆ ಮಾಡುತ್ತಿದೆ. ಪೆಟ್ರೋಲ್ ಡಿಸೇಲ್...

ಸೂರಜ್ ರೇವಣ್ಣ ಕೇಸ್ ಬಗ್ಗೆ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದ್ದಿಷ್ಟು..

Hubli News: ಹುಬ್ಬಳ್ಳಿ: ಸೂರಜ್ ರೇವಣ್ಣ ಸಲಿಂಗ ಕಾಮ ಪ್ರಕರಣಕ್ಕೆ ಸಂಬಂಧಿಸಿದಂತೆ, ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಮಾತನಾಡಿದ್ದಾರೆ. ಸೂರಜ್ ರೇವಣ್ಣ ಪ್ರಕರಣದ ತನಿಖೆ ನಡೆಯುತ್ತಿದೆ. ತನಿಖೆಯ ನಂತರ ಸತ್ಯಾಸತ್ಯತೆ ಹೊರಬರುತ್ತೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೆಬೇಕು, ರಕ್ಷಣೆಯ ಮಾತಿಲ್ಲ. ಬಿಜೆಪಿ ಕಾಂಗ್ರೆಸ್ ಜೆಡಿಎಸ್ ಯಾರೇ ತಪ್ಪು ಮಾಡಲಿ ಶಿಕ್ಷೆಯಾಗಬೇಕು. ತನಿಖೆಯಲ್ಲಿ ರಾಜಕೀಯ ಬೇರೆಸುವ...

ಆಪರೇಶನ್ ಕಮಲವಾಗದೇ ಕಾಂಗ್ರೆಸ್ ಸರ್ಕಾರದ ಅಂತ್ಯವಾಗಲಿದೆ: ಮಹೇಶ್ ಟೆಂಗಿನಕಾಯಿ

Hubli Political News: ಧಾರವಾಡದಲ್ಲಿ, ಭುವನೇಶ್ವರಿ ತಾಯಿ ರಥೋತ್ಸವಕ್ಕೆ ಹುಬ್ಬಳ್ಳಿ ಧಾರವಾಡ ಕೇಂದ್ರ ಶಾಸಕ ಮಹೇಶ್ ಟೆಂಗಿನಕಾಯಿ ಚಾಲನೆ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಯೋಜನೆ ಮಾಡಿರುವ ಕಾರ್ಯಕ್ರಮವಾಗಿದ್ದು, ಕನ್ನಡ ನಾಡು ನುಡಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಂಚಾರ ಮಾಡಲಿರುವ ರಥ. ಇಂದು ಧಾರವಾಡ ಜಿಲ್ಲೆಯಲ್ಲಿ ಸಂಚಾರ ಆರಂಭಿಸಿದೆ.  ಸ್ಥಳೀಯ...

ಕೊ* ಪ್ರಕರಣಗಳಲ್ಲಿ ಸರ್ಕಾರದ ಲೋಪ ಹೆಚ್ಚಾಗಿ ಕಾಣುತ್ತಿದೆ: ಶಾಸಕ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ನೇಹಾ ಹತ್ಯೆ ಪ್ರಕರಣ ಮಾಸುವ ಮುನ್ನವೇ ಅಂಜಲಿ ಅಂಬಿಗೇರ ಹತ್ಯೆಯು ಹುಬ್ಬಳ್ಳಿಯನ್ನು ಬೆಚ್ಚು ಬೀಳುಸುವಂತೆ ಮಾಡಿದ್ದು, ಸರ್ಕಾರದ ಲೋಪ ಸ್ಪಷ್ಟವಾಗಿ ಎದ್ದು ಕಾಣುತ್ತಿದ್ದು, ಇನ್ನೂದರೂ ಸರ್ಕಾರ ಎಚ್ಚೆತ್ತುಕೊಳ್ಳಬೇಕಿದೆ ಎಂದು ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದರು. ನಗರದಲ್ಲಿ ಹತ್ಯೆಯಾದ ಅಂಜಲಿ ನಿವಾಸಕ್ಕೆ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪಿ ವಿಶ್ವನಾಥ ಬೆದರಿಕೆ...

ಹುಬ್ಬಳ್ಳಿ ಅಂಜಲಿ ಹ*ಗೆ ನೇರವಾಗಿ ಸರ್ಕಾರ ವೈಫಲ್ಯವೇ ಕಾರಣ- ಮಹೇಶ ಟೆಂಗಿನಕಾಯಿ…

Hubli News: ಹುಬ್ಬಳ್ಳಿ: ನೇಹಾ ಹತ್ಯೆ ನಡೆದು ಬಹಳ ದಿನಗಳು ಕಳೆದಿಲ್ಲ. ಮತ್ತೊಂದು ಇಂತಹ ಪ್ರಕರಣ ನಡೆದಿದೆ. ಇದ್ರಲ್ಲಿ ಪೊಲೀಸ್ ಹಾಗೂ ಸರ್ಕಾರದ ವೈಫಲ್ಯ ಎದ್ದು ಕಾಣುತ್ತದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಆರೋಪಿಸಿದರು. ಕಿಮ್ಸ್ ಶವಗಾರದಲ್ಲಿರುವ ಅಂಜಲಿ ಮೃತದೇಹ ದರ್ಶನ ಬಳಿಕ ಮಾತನಾಡಿದ ಅವರು, ಗೃಹ ಇಲಾಖೆ ಕೇವಲ ಟ್ರಾನ್ಸ್ ಪರ್ ವಿಚಾರದಲ್ಲಿ ಬ್ಯುಸಿಯಾಗಿದೆ....

ರಾಜು ಕಾಗೆ ಹೇಳಿಕೆ ಕಾಂಗ್ರೆಸ್ ಸಂಸ್ಕೃತಿಯನ್ನು ತೋರಿಸುತ್ತದೆ: ಮಹೇಶ್ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಗೆ ಅಮಿತ್ ಶಾ ಭೇಟಿ ಹಿನ್ನೆಲೆ, ನೆಹರು ಮೈದಾನದಲ್ಲಿ ಸಿದ್ಧತೆ ಪೂರ್ಣಗೊಂಡಿದೆ. ಬಹಿರಂಗ ಸಭೆ ಹಿನ್ನೆಲೆಯಲ್ಲಿ ಬೃಹತ್ ವೇದಿಕೆ ನಿರ್ಮಾಣವಾಗಿದ್ದು, ಅಲ್ಲಿನ ಶಾಸಕ ಮಹೇಶ್ ಟೆಂಗಿನಕಾಯಿ ಸಿದ್ಧತೆಗಳನ್ನು ಪರಿಶೀಲನೆ ಮಾಡಿದ್ದಾರೆ. ಇಂದು ನಡೆಯುವ ಬಹಿರಂಗ ಸಮಾವೇಶ ಅತ್ಯಂತ ಮಹತ್ವದ್ದು. ಅಮಿತ್ ಶಾ ಭೇಟಿಯಿಂದ ಧಾರವಾಡದ ಜೊತೆ ಇತರ ಕ್ಷೇತ್ರಗಳಿಗೂ ಬಿಜೆಪಿಗೆ ನೆರವಾಗುತ್ತೆ....
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img