Friday, September 18, 2026

Mahesh Tenginakayi

ಕೊ* ಪ್ರಕರಣಗಳಲ್ಲಿ ಸರ್ಕಾರದ ಲೋಪ ಹೆಚ್ಚಾಗಿ ಕಾಣುತ್ತಿದೆ: ಶಾಸಕ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ನೇಹಾ ಹತ್ಯೆ ಪ್ರಕರಣ ಮಾಸುವ ಮುನ್ನವೇ ಅಂಜಲಿ ಅಂಬಿಗೇರ ಹತ್ಯೆಯು ಹುಬ್ಬಳ್ಳಿಯನ್ನು ಬೆಚ್ಚು ಬೀಳುಸುವಂತೆ ಮಾಡಿದ್ದು, ಸರ್ಕಾರದ ಲೋಪ ಸ್ಪಷ್ಟವಾಗಿ ಎದ್ದು ಕಾಣುತ್ತಿದ್ದು, ಇನ್ನೂದರೂ ಸರ್ಕಾರ ಎಚ್ಚೆತ್ತುಕೊಳ್ಳಬೇಕಿದೆ ಎಂದು ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದರು. ನಗರದಲ್ಲಿ ಹತ್ಯೆಯಾದ ಅಂಜಲಿ ನಿವಾಸಕ್ಕೆ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪಿ ವಿಶ್ವನಾಥ ಬೆದರಿಕೆ...

ಹುಬ್ಬಳ್ಳಿ ಅಂಜಲಿ ಹ*ಗೆ ನೇರವಾಗಿ ಸರ್ಕಾರ ವೈಫಲ್ಯವೇ ಕಾರಣ- ಮಹೇಶ ಟೆಂಗಿನಕಾಯಿ…

Hubli News: ಹುಬ್ಬಳ್ಳಿ: ನೇಹಾ ಹತ್ಯೆ ನಡೆದು ಬಹಳ ದಿನಗಳು ಕಳೆದಿಲ್ಲ. ಮತ್ತೊಂದು ಇಂತಹ ಪ್ರಕರಣ ನಡೆದಿದೆ. ಇದ್ರಲ್ಲಿ ಪೊಲೀಸ್ ಹಾಗೂ ಸರ್ಕಾರದ ವೈಫಲ್ಯ ಎದ್ದು ಕಾಣುತ್ತದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಆರೋಪಿಸಿದರು. ಕಿಮ್ಸ್ ಶವಗಾರದಲ್ಲಿರುವ ಅಂಜಲಿ ಮೃತದೇಹ ದರ್ಶನ ಬಳಿಕ ಮಾತನಾಡಿದ ಅವರು, ಗೃಹ ಇಲಾಖೆ ಕೇವಲ ಟ್ರಾನ್ಸ್ ಪರ್ ವಿಚಾರದಲ್ಲಿ ಬ್ಯುಸಿಯಾಗಿದೆ....

ರಾಜು ಕಾಗೆ ಹೇಳಿಕೆ ಕಾಂಗ್ರೆಸ್ ಸಂಸ್ಕೃತಿಯನ್ನು ತೋರಿಸುತ್ತದೆ: ಮಹೇಶ್ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಗೆ ಅಮಿತ್ ಶಾ ಭೇಟಿ ಹಿನ್ನೆಲೆ, ನೆಹರು ಮೈದಾನದಲ್ಲಿ ಸಿದ್ಧತೆ ಪೂರ್ಣಗೊಂಡಿದೆ. ಬಹಿರಂಗ ಸಭೆ ಹಿನ್ನೆಲೆಯಲ್ಲಿ ಬೃಹತ್ ವೇದಿಕೆ ನಿರ್ಮಾಣವಾಗಿದ್ದು, ಅಲ್ಲಿನ ಶಾಸಕ ಮಹೇಶ್ ಟೆಂಗಿನಕಾಯಿ ಸಿದ್ಧತೆಗಳನ್ನು ಪರಿಶೀಲನೆ ಮಾಡಿದ್ದಾರೆ. ಇಂದು ನಡೆಯುವ ಬಹಿರಂಗ ಸಮಾವೇಶ ಅತ್ಯಂತ ಮಹತ್ವದ್ದು. ಅಮಿತ್ ಶಾ ಭೇಟಿಯಿಂದ ಧಾರವಾಡದ ಜೊತೆ ಇತರ ಕ್ಷೇತ್ರಗಳಿಗೂ ಬಿಜೆಪಿಗೆ ನೆರವಾಗುತ್ತೆ....

FIRನಲ್ಲಿ ನಾಸೀರ್ ಹುಸೇನ್ ಹೆಸರು ಸೇರಿಸಬೇಕು: ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿ - ಪಾಕ್ ಘೋಷಣೆ ಪ್ರಕರಣದ ಎಫ್ ಐ ಆರ್ ನಲ್ಲಿ ನಾಸಿರ್ ಹುಸೇನ್ ಹೆಸರು ಸೇರಿಸಬೇಕು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಆಗ್ರಹಿಸಿದ್ದಾರೆ. ಮೊದಲು ಕಾಂಗ್ರೆಸ್ ಅಲ್ಲಗಳೆಯುವ ಕೆಲಸ ಮಾಡಿತು. ಈಗ ಮೂವರ ಬಂಧನ ಆಗಿದೆ.ನಾಸಿರ್ ಹುಸೇನ್ ಟೀಮ್ ಘೋಷಣೆ ಕೂಗಿರೋದು ಖಾತ್ರಿಯಾಗಿದೆ. ಆರೋಪಿಗೆ ಸಪೋರ್ಟ್ ಮಾಡುವುದೂ ಆರೋಪವೇ. ಎಫ್...

ಲೋಕಸಭೆ ಚುನಾವಣೆ ನಂತರ ರಾಜಕೀಯ ಬದಲಾವಣೆ‌ : ಹೊಸ ಬಾಂಬ್ ಸಿಡಿಸಿದ ಮಹೇಶ ಟೆಂಗಿನಕಾಯಿ..

Hubli News: ಹುಬ್ಬಳ್ಳಿ: ಲೋಕಸಭಾ ಚುನಾವಣೆ ನಂತರ ರಾಜ್ಯದಲ್ಲಿ‌ ಬಹುದೊಡ್ಡ ಬದಲಾವಣೆಯಾಗಲಿದೆ. ನಾವು ವಿರೋಧ ಪಕ್ಷದವರಾಗಿ‌ ಸರ್ಕಾರದ ಅಂಕುಡೊಂಕುಗಳನ್ನ ತಿದ್ದುವ ಕೆಲಸ ಮಾಡುತ್ತಿದ್ದೇವೆ. ಕಾದು‌ನೋಡಿ ಲೋಕಸಭೆ ಚುನಾವಣೆ ನಂತರ ಬಹುದೊಡ್ಡ ಬದಲಾವಣೆಯಾಗಲಿದೆ ಎಂದು ಶಾಸಕ‌ ಮಹೇಶ ಟೆಂಗಿನಕಾಯಿ ಹೇಳಿದರು. ನಗರದಲ್ಲಿಂದು ಬಿಜೆಪಿ ಜಿಲ್ಲಾ ಕಾರ್ಯಕಾರಣಿ‌ಸಭೆಗೂ ಮುನ್ನ ಮಾತನಾಡಿದ ಅವರು, ಪಕ್ಷದ‌ ನಿಯಮಾನುಸಾರವಾಗಿ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಇಂದು...

ಕೇಂದ್ರ ಸರ್ಕಾರ ಅಭಿವೃದ್ಧಿ ಪರ ಬಜೆಟ್ ಮಂಡಿಸಿದೆ- ಮಹೇಶ ಟೆಂಗಿನಕಾಯಿ…

Hubli News: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಭಿವೃದ್ಧಿಗೆ ಪೂರಕವಾದ ಬಜೆಟ್ ಮಂಡಿಸಿದ್ದಾರೆ. ಮಹಿಳೆಯರು, ರೈತರು, ಜನಸಾಮಾನ್ಯರ ಏಳ್ಗೆಯನ್ನು ಗಮನದಲ್ಲಿ ಇರಿಸಿಕೊಂಡು ಬಜೆಟ್ ಮಂಡಿಸಿದ್ದಾರೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ‌ಹೇಳಿದರು. ಬಜೆಟ್ ಕುರಿತಂತೆ ಪ್ರತಿಕ್ರಿಯೆ ‌ನೀಡಿದ ಅವರು, ಪ್ರಧಾನಿ ಮೋದಿಯವರ ಗುರಿಯಂತೆ 2047 ರವರೆಗೆ ಭಾರತ ಅಭಿವೃದ್ಧಿ ಹೊಂದಿದ ದೇಶವಾಗಲಿದೆ. ವಿಪಕ್ಷಗಳು ಚುನಾವಣಾ...

ಪಕ್ಷದಲ್ಲಿ ಯಾವುದೇ ಬಣಗಳಿಲ್ಲ: ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಸ್ಪಷ್ಟನೆ

Political News: ಬಿಜೆಪಿಗೆ ಘರ್ವಾಪ್ಸಿ ಆದ ನಂತರ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಮೊದಲ ಬಾರಿಗೆ ಹುಬ್ಬಳ್ಳಿ ಬಿಜೆಪಿ ಕಚೇರಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಶಾಸಕ ಮಹೇಶ್ ಟೆಂಗಿನಕಾಯಿ ಮತ್ತಿತರ ಬಿಜೆಪಿ ನಾಯಕರು ಸ್ವಾಗತ ಕೋರಿದರು. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಅರವಿಂದ್ ಬೆಲ್ಲದ್ ಗೈರಾಗಿದ್ದರು. ಇದೇ ಕಾರಣಕ್ಕೆ ಜಿಲ್ಲೆಯಲ್ಲಿ ಜೋಶಿ...

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಚೇರಿಯಲ್ಲಿ ಪೌರ ಕಾರ್ಮಿಕ ಮಹಿಳೆಯಿಂದ ಧ್ವಜಾರೋಹಣ

Hubballi Political News: ಹುಬ್ಬಳ್ಳಿ: ದೇಶದಲ್ಲಿ 75ನೇ ಗಣರಾಜ್ಯೋತ್ಸವ (Republic Day) ಆಚರಿಸಲಾಗುತ್ತಿದೆ. ಕೇಂದ್ರ ಸಂಸದೀಯ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ಅವರು 75ನೇ ಗಣರಾಜ್ಯೋತ್ಸವದಂದು ಸ್ವಕ್ಷೇತ್ರ ಹುಬ್ಬಳ್ಳಿಯ ತಮ್ಮ ಕಚೇರಿಯಲ್ಲಿ ಮಹಿಳಾ ಪೌರ ಕಾರ್ಮಿಕರೊಬ್ಬರಿಂದ ಧ್ವಜಾರೋಹಣ ನೆರವೇರಿಸಿ ಮಾದರಿಯಾಗಿದ್ದಾರೆ. ಇಂದು (ಜ.26) ಹುಬ್ಬಳ್ಳಿಯ ತಮ್ಮ ಕಚೇರಿಯಲ್ಲಿ ಮಹಾನಗರ ಪಾಲಿಕೆ ಸ್ವಚ್ಛತಾ ಸಿಬ್ಬಂದಿ...

ಘರ್ ವಾಪ್ಸಿ ವೇಳೆ ಜಗದೀಶ್ ಶೆಟ್ಟರ್ ಏನು ಬೇಡಿಕೆ ಇಟ್ಟಿದ್ದಾರೋ ಗೊತ್ತಿಲ್ಲ: ಮಹೇಶ್ ಟೆಂಗಿನಕಾಯಿ

Hubballi Political News: ಶೆಟ್ಟರ್ ಎಲ್ಲಿಂದ ಸ್ಪರ್ಧೆ ಮಾಡುತ್ತಾರೆ ಎಂಬುದನ್ನು ವರಿಷ್ಠರು ತೀರ್ಮಾನ ಮಾಡುತ್ತಾರೆ. ಅದಕ್ಕೆ ನಾವು ಬದ್ಧರಿದ್ದೇವೆ. ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಬರಬೇಕು ಅಂದರೆ ರಾಜೀನಾಮೆ ಕೊಡಲೇಬೇಕು ಎಂದು ಮಹೇಶ್ ಟೆಂಗಿನಕಾಯಿ ಹೇಳಿದ್ದಾರೆ. ಹುಬ್ಬಳ್ಳಿ: ಜಗದೀಶ ಶೆಟ್ಟರ್ ಅವರು ಬಿಜೆಪಿ ಮರು ಸೇರ್ಪಡೆ ವೇಳೆ ಏನು ಬೇಡಿಕೆ ಇಟ್ಟಿದ್ದಾರೋ ಗೊತ್ತಿಲ್ಲ ಎಂದು ಬಿಜೆಪಿ...

ಪಕ್ಷದ ವರಿಷ್ಠರ‌ ನಿರ್ಧಾರಕ್ಕೆ ನಾವು ಬದ್ಧ: ಶೆಟ್ಟರ್ ಘರ್ ವಾಪ್ಸಿ ಬಗ್ಗೆ ಮಹೇಶ್ ಟೆಂಗಿನಕಾಯಿ ಮಾತು

Hubballi Political News: ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಘರ್ ವಾಪ್ಸಿ ಹಿನ್ನೆಲೆ, ಹುಬ್ಬಳ್ಳಿಯಲ್ಲಿ ಮಾತನಾಡಿದ ಶಾಸಕ ಮಹೇಶ್ ಟೆಂಗಿನಕಾಯಿ, ಪಕ್ಷದ ವರಿಷ್ಠರ‌ ನಿರ್ಧಾರಕ್ಕೆ ನಾವು ಬದ್ಧ ಎಂದಿದ್ದಾರೆ. ಪಕ್ಷದ ಸಿದ್ಧಾಂತ ಒಪ್ಪಿ ಬಂದವರನ್ನು ಸ್ವಾಗತ ಮಾಡುತ್ತಾ ಬಂದಿದೆ. ಏಳು ತಿಂಗಳಲ್ಲಿ ಇಂತಹ ಬೆಳವಣಿಗೆ ಕುರಿತು ಘರ್ ವಾಪ್ಸಿ ಆದವರ ಬಳಿಯೆ ಕೇಳಬೇಕು. ನಮ್ಮ ಮುನಿಸು...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img