Friday, September 18, 2026

Mahesh Tenginakayi

ಬಿಜೆಪಿಗೆ ಜಗದೀಶ್ ಶೆಟ್ಟರ್ ಅನಿವಾರ್ಯತೆ ಇಲ್ಲ: ಶಾಸಕ ಮಹೇಶ ಟೆಂಗಿನಕಾಯಿ..!

Hubballi Political News: ಹುಬ್ಬಳ್ಳಿ: ಬಿಜೆಪಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಾತ್ರವಲ್ಲ ಯಾರೂ ಕೂಡ ಅನಿವಾರ್ಯವಲ್ಲ. ಶೆಟ್ಟರನ್ನು ಬಿಜೆಪಿಗೆ ಕರೆತರುವ ಯಾವುದೇ ಪ್ರಯತ್ನವನ್ನು ಮಾಡಿಲ್ಲ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು. ಶೆಟ್ಟರ್ ಬಿಜೆಪಿಗೆ ಬರುತ್ತಿದ್ದಾರೇ ಎಂಬುವಂತ ವಿಷಯಕ್ಕೆ ಸಂಬಂಧಿಸಿದಂತೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡದ ಅವರು, ಬಿಜೆಪಿಗೆ ಜಗದೀಶ್ ಶೆಟ್ಟರ್ ಅನಿವಾರ್ಯತೆ ಇಲ್ಲ. ನಾನು...

‘ಕಾಂಗ್ರೆಸ್ ಮೊಸರಲ್ಲಿ ಕಲ್ಲು ಹುಡಕೋದು ಬಿಡಬೇಕು. ಎಲ್ಲದರಲ್ಲೂ ರಾಜಕೀಯ ಬೆರೆಸಬಾರದು’

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಮಾತನಾಡಿದ್ದು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಮೊಸರಲ್ಲಿ ಕಲ್ಲು ಹುಡಕೋದು ಬಿಡಬೇಕು. ಎಲ್ಲದರಲ್ಲೂ ರಾಜಕೀಯ ಬೆರೆಸಬಾರದು. ನಿನ್ನೆ ಜಗತ್ತಿನಲ್ಲಿ ಎಲ್ಲರೂ ಒಟ್ಟಾಗಿ ದೀಪೋತ್ಸವ ಮಾಡಿದ್ರು. ಮೊಸರಲ್ಲಿ ಕಲ್ಲು ಹುಡುಕುವ ಪ್ರಯತ್ನವನ್ನು ಯಾರೂ ಮಾಡಬಾರದು. ಕಾಂಗ್ರೆಸ್ ರಾಜಕಾರಣ ಎಲ್ಲ ವಿಷಯದಲ್ಲಿ ಬೆರಸಬಾರದು. ಇಡೀ ಜಗತ್ತು...

ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಠಾಣೆ ಎದುರು ಪ್ರತಿಭಟನೆ: ನಿವಾಸಕ್ಕೆ ಶಾಸಕ ಮಹೇಶ್ ಟೆಂಗಿನಕಾಯಿ ಭೇಟಿ

Political News: ಹುಬ್ಬಳ್ಳಿ: ರಾಮ ಜನ್ಮಭೂಮಿ ವಿಚಾರವಾಗಿ ಹೋರಾಟದಲ್ಲಿ ಭಾಗಿಯಾಗಿದ್ದ ಹುಬ್ಬಳ್ಳಿಯ ಶ್ರೀಕಾಂತ್ ಪೂಜಾರಿ ಅವರನ್ನು ಶಹರ ಠಾಣಾ ಪೊಲೀಸರು 31 ವರ್ಷಗಳ ನಂತರ ಕೇಸ್ ವಾಪಸ್ ತೆರೆದು ಬಂಧಿಸಿದ್ದು ಹಿಂದೂ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೆ, ಠಾಣೆ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕುತ್ತಿದ್ದಾರೆ. ಇನ್ನೊಂದೆಡೆ, ಶಾಸಕ ಮಹೇಶ್ ಟೆಂಗಿನಕಾಯಿ ಅವರು...

ಜಗದೀಶ್ ಶೆಟ್ಟರ್ ರೆಡಿ ಆಗೋಕೆ ನಮ್ಮಂತ ಎಷ್ಟೋ ಕಾರ್ಯಕರ್ತರು ಬಲಿ ಆಗಿದ್ದಾರೆ – ಶಾಸಕ ಟೆಂಗಿನಕಾಯಿ ವಾಗ್ದಾಳಿ

Political News: ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಯಾವಾಗ ವಾಪಸ್ ಬರ್ತಾರೋ ಗೊತ್ತಿಲ್ಲ.ರಾಜಕಾರಣ ನಿಂತನೀರಲ್ಲ. ಎಷ್ಟು ದಿನ ಅಲ್ಲಿ ಇರ್ತಾರೋ. ಯಾವಾಗ ವಾಪಸ್ ಬರ್ತಾರೋ ಅದನ್ನ ಅಚ್ಚರಿ ಪಡಬೇಕಾಗಿಲ್ಲ ಎಂದು ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಅಚ್ಚರಿ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಾನು ರೆಡಿಮೇಡ್ ಕ್ಷೇತ್ರ ಆಯ್ಕೆ...

ಸಿಎಂ ಸಿದ್ದರಾಮಯ್ಯ ಜಾತಿ ವಿಷಬೀಜ ಬಿತ್ತುವಂತ ಕೆಲಸ ಮಾಡ್ತಿದ್ದಾರೆ-ಶಾಸಕ ಮಹೇಶ್ ಟೆಂಗಿನಕಾಯಿ

Political News: ಹುಬ್ಬಳ್ಳಿ: ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ಗೆ ಅವಕಾಶ ನೀಡಿರೋದು ತುಷ್ಟಿಕರಣದ ಪರಮಾವಧಿ. ಹಿಜಾಬ್ ನಿಷೇಧ ಪ್ರಕರಣ ನ್ಯಾಯಾಲಯದಲ್ಲಿದೆ. ಇಂತಹ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಹಿಜಾಬ್ ಬಗ್ಗೆ ಹೇಳಿಕೆ ನೀಡೋ ಅವಶ್ಯಕತೆ ಇರಲಿಲ್ಲ. ವಿದ್ಯಾರ್ಥಿಗಳಿಗೆ ಯಾವುದೇ ಜಾತಿ ಮತ ಪಂಥಗಳಿರಲ್ಲ. ಆದರೆ ಕಾಂಗ್ರೆಸ್ ಪಕ್ಷ ವಿದ್ಯಾರ್ಥಿಗಳಲ್ಲಿಯೂ ರಾಜಕಾರಣ ಮಾಡುತ್ತಿದೆಂದು ಬಿಜೆಪಿ ಶಾಸಕ ಮಹೇಶ್...

ಜಗದೀಶ್ ಶೆಟ್ಟರ್ ಲೋಕಸಭಾ ಅಭ್ಯರ್ಥಿ ಆಗಬೇಕು, ನನ್ನಿಂದ ಮುಕ್ತ ಆಹ್ವಾನ: ಶಾಸಕ ಮಹೇಶ್ ಟೆಂಗಿನಕಾಯಿ

Political News: ಹುಬ್ಬಳ್ಳಿ: ರಾಮಮಂದಿರ ಉದ್ಘಾಟನೆ ಯಾವುದೇ ಪಕ್ಷದ ಕಾರ್ಯಕ್ರಮವಲ್ಲ, ಬಿಜೆಪಿ ಹಿರಿಯ ಮುಖಂಡರಾದ ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ ಜೋಶಿ ಅವರನ್ನು ಉದ್ಘಾಟನೆಗೆ ಆಹ್ವಾನ ಕೊಡುವುದು ಟ್ರಸ್ಟ್'ನ ಕಮಿಟಿಗೆ ಬಿಟ್ಟ ವಿಚಾರ. ಹೀಗಾಗಿ ಪಕ್ಷದಿಂದ ಯಾರನ್ನು ಕಡೆಗಣಿಸುವ ಪ್ರಶ್ನೆಯಿಲ್ಲ, ಕಾರ್ಯಕ್ರಮಕ್ಕೆ ಜ.22 ರವರೆಗೆ ಸಮಯ ಅವಕಾಶವಿದ್ದು, ಆಹ್ವಾನಿಸಬಹುದು ಎಂದು ಶಾಸಕ ಮಹೇಶ ತೆಂಗಿನಕಾಯಿ ಹೇಳಿದರು. ನಗರದಲ್ಲಿಂದು...

‘ಕಾಂಗ್ರೆಸ್ ಬಿಟ್ಟಿ ಭಾಗ್ಯಗಳ ಆಸೆಯನ್ನು ಮೀರಿ ಜನ ಬಿಜೆಪಿ ಕೈ ಹಿಡಿದಿದ್ದಾರೆ’

Hubballi Political News: ಹುಬ್ಬಳ್ಳಿ: ಪಂಚರಾಜ್ಯ ಚುನಾವಣಾ ಫಲಿತಾಂಶ ಲೋಕಸಭಾ ಚುನಾವಣೆ ಮುನ್ನುಡಿ ಎಂದು ಹುಬ್ಬಳ್ಳಿಯಲ್ಲಿ, ಶಾಸಕ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಹೇಳಿದ್ದಾರೆ. ಪಂಚರಾಜ್ಯ ಚುನಾವಣೆಯಲ್ಲಿ ಮಧ್ಯಪ್ರದೇಶ, ರಾಜಸ್ತಾನ, ಛತ್ತೀಸ್‌ಘಡದಲ್ಲಿ ಬಿಜೆಪಿ ಗೆದಿದ್ದಕ್ಕೆ, ಇಂದಿರಾ ಗಾಜಿನ ಮನೆಯ ಆವರಣದಲ್ಲಿ ಮಹೇಶ್ ಟೆಂಗಿನಕಾಯಿ ಮತ್ತು ಬೆಂಬಲಿಗರು ಸಂಭ್ರಮಿಸಿದ್ದಾರೆ. ಅಲ್ಲದೇ ಪ್ರಧಾನಿ ಮೋದಿ,...

ವಿಪಕ್ಷ ನಾಯಕನ ಆಯ್ಕೆಗೆ ಯಾವುದೇ ವಿರೋಧವಿರಲಿಲ್ಲ: ಶಾಸಕ ಮಹೇಶ್ ಟೆಂಗಿನಕಾಯಿ

Hubballi Political News: ಹುಬ್ಬಳ್ಳಿ: ವಿರೋಧ ಪಕ್ಷದ ನಾಯಕನ ಆಯ್ಕೆಗೆ ಶಾಸಕರ ಅಪಸ್ವರ ಹಿನ್ನೆಲೆ, ಬಿಜೆಪಿ ಶಾಸಕರಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷದ ಹಿರಿಯ ಕಿರಿಯ ಶಾಸಕರ ಅಭಿಪ್ರಾಯ ಸಂಗ್ರಹಿಸಿ, ವಿರೋಧ ಪಕ್ಷದ...

‘ಕಾಂಗ್ರೆಸ್‌ನಲ್ಲಿ ಮೊದಲು ಎರಡು ಬಾಗಿಲಿತ್ತು. ಇದೀಗ ನಾಲ್ಕು ಬಾಗಿಲಾಗಿವೆ’

Hubballi Political News: ಹುಬ್ಬಳ್ಳಿಯಲ್ಲಿ ಮಾತನಾಡಿದ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ,  ಆಪರೇಶನ್ ಹಸ್ತದಲ್ಲಿಯೇ ಆಪರೇಶನ್ ಹಸ್ತ ಮಾಡೋ ಟೀಮ್ ರೆಡಿಯಾಗಿದೆ. ಕಾಂಗ್ರೆಸ್ ಈ ಟೀಮ್ ರೆಡಿ ಮಾಡಿಕೊಂಡಿದೆ ಎಂದು ಟೆಂಗಿನಕಾಯಿ ಆರೋಪಿಸಿದ್ದಾರೆ. ಕಾಂಗ್ರೆಸ್ ನಲ್ಲಿ ಮೊದಲು ಎರಡು ಬಾಗಿಲಿತ್ತು. ಇದೀಗ ನಾಲ್ಕು ಬಾಗಿಲಾಗಿವೆ. ಇದರಲ್ಲಿ ಬಿಜೆಪಿ ಇನ್ವಾಲ್ ಮೆಂಟ್ ಇಲ್ಲ. ಕಾಂಗ್ರೆಸ್ ನಲ್ಲಿ ಬಣ...

ಜಗದೀಶ್ ಶೆಟ್ಟರ್ ಗೆ ಸನ್ಮಾನ ಮಾಡ್ತಾರಂತೆ ಮಹೇಶ್ ಟೆಂಗಿನಕಾಯಿ; ಯಾಕೆ ?

ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಿರುದ್ಧ ಹುಬ್ಬಳ್ಳಿ ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದ ಶಾಸಕ ಮಹೇಶ್ ಟೆಂಗಿನಕಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದಿಂದ 500 ಕೋಟಿ ಗ್ರ್ಯಾಂಟ್ ತರಿಸಲಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮನೆಗೆ ಹೋಗಿ, ನಾನೇ ಸನ್ಮಾನ ಮಾಡುತ್ತೇನೆ ಎಂದಿದ್ದಾರೆ. ಶೆಟ್ಟರ್...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img