Sunday, July 6, 2025

Mahesh Tenginakayi

Hubli Ground: ಹುಬ್ಬಳ್ಳಿ ಮೈದಾನ ಪಾಲಿಕೆಯ ಆಸ್ತಿ;ಅಂಜುಮನ್ ಅರ್ಜಿ ವಜಾಗೊಳಿಸಿದ ನ್ಯಾಯಾಲಯ..!

ಹುಬ್ಬಳ್ಳಿಯಲ್ಲಿ ಗಣೇಶ ಪ್ರತಿಷ್ಠಾಪನೆಗೆ ಹಿಂದೂ ಸಂಘಟನೆಯ ಹೋರಾಟಗಾರರು ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿದ್ದರು, ಅರ್ಜಿಯನ್ನು ತಿರಸ್ಕರಿಸಿದಕ್ಕಾಗಿ ಕಳೆದ ನಾಲ್ಕು ದಿನದಿಂದ ನಗರ ಪಾಲಿಕೆ ಮುಂದೆ ಅಹೋರಾತ್ರಿ ಪ್ರತಿಭಟನೆ ಕೈಗೊಂಡಿದ್ದರು ಆದರೆ ಈಗ ನ್ಯಾಯಲಯ ಇದಕ್ಕೆ ಪರಿಹಾರ ಸೂಚಿಸಿದೆ ಈ ವಿಷಯ ಕುರಿತು ಶಾಸಕ ಮಹೇಶ್ ಟೆಂಗಿನಕಾಯಿ ಮಾತನಾಡಿದರು. ಈದ್ಗಾ ಮೈದಾನದ ವಿವಾದ ಬಹು ದಿನಗಳಿಂದ ಕೋರ್ಟನಲ್ಲಿ...

Ganesha Protest: ಹೋರಾಟಕ್ಕೆ ಶಾಸಕ ಮಹೇಶ್ ಟೆಂಗಿನಕಾಯಿ ಸಾಥ್: ಕೋರ್ಟ್ ನತ್ತ ಎಲ್ಲರ ಚಿತ್ತ..!

ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಹೋರಾಟ ಮುಂದುವರೆದಿದೆ. ಮಹಾನಗರ ಪಾಲಿಕೆಯ ಆವರಣದಲ್ಲಿ ಶಾಸಕ ಅರವಿಂದ ಬೆಲ್ಲದ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಶಾಸಕ ಮಹೇಶ್ ಟೆಂಗಿನಕಾಯಿ ಆಗಮಿಸಿ ಮತ್ತಷ್ಟು ಬಲ ತುಂಬುವ ಕೆಲಸ ಮಾಡಿದ್ದಾರೆ. ಹೌದು..ಮಹಾನಗರ ಪಾಲಿಕೆಯ ಸದಸ್ಯರೊಂದಿಗೆ ಮಾಡುತ್ತಿರುವ ಅಹೋರಾತ್ರಿ ಧರಣಿಗೆ ಮಹೇಶ ಟೆಂಗಿನಕಾಯಿ ಸಾಥ್ ನೀಡಿದ್ದು, ಇಂದು ಮತ್ತಷ್ಟು ಕಾವು...

Sankalpa Shetter: ಬಕೆಟ್ ಹಿಡಿದು ಟಿಕೆಟ್ ಗಿಟ್ಟಿಸಿಕೊಂಡವರು ಯಾರು ಅನ್ನೋದು ಗೊತ್ತಿದೆ..!

ಹುಬ್ಬಳ್ಳಿ :ರಾಜ್ಯ ರಾಜಕಾರಣದಲ್ಲಿ ಈಗ 'ಬಕೆಟ್' ಎನ್ನುವ ಶಬ್ದ ಬಹಳವಾಗಿಯೇ ಕೇಳಿಬರುತ್ತಿದೆ ಇದಕ್ಕೆ ಕಾರಣ ಕಳೆದ ಬಾರಿ ನಡೆದ ವಿಧಾನಸಭೆ  ಚುನಾವಣೆಯಲ್ಲಿ ಬಹಳ ಜನ ಬಿಜೆಪಿ ಶಾಸಕರಿಗೆ ಟಿಕೆಟ್ ಕೈತಪ್ಪಿಸಿ ಹೊಸಬರಿಗೆ ಮಣೆ ಹಾಕಿರುವ ಹಿನ್ನೆಲೆಯಲ್ಲಿ ಈಗ ಹಲವಾರು ಬಿಜೆಪಿ ನಾಯಕರು ಸ್ವಪಕ್ಷದ ವಿರುದ್ದವೇ ತಿರುಗಿ ಬಿದ್ದಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಕಳೆದ ನಾಲ್ಕು ದಿನಗಳ...

ನೆಹರೂ ಕ್ರೀಡಾಂಗಣದಲ್ಲಿ ಪಾಲಿಕೆ ಆಯುಕ್ತರಿಂದ ಭರ್ಜರಿ ಬ್ಯಾಟಿಂಗ್, ಶಾಸಕ ತೆಂಗಿನಕಾಯಿ ಟೆಂಗಿನಕಾಯಿ ಸಾಥ್

Hubballi News: ಹುಬ್ಬಳ್ಳಿ: ಇಲ್ಲಿನ ನೆಹರು ಕ್ರೀಡಾಂಗಣದಲ್ಲಿ ಸ್ಮಾರ್ಟ್ ಸಿಟಿ  ಕಾಮಗಾರಿ ವೀಕ್ಷಣೆಗೂ ಮುನ್ನ  ಹು-ಧಾ ಮಹಾನಗರ ಪಾಲಿಕೆ ಆಯುಕ್ತರಾದ ಡಾ. ಗೋಪಾಲಕೃಷ್ಣ ಬಿ. ಹಾಗೂ ಹು-ಧಾ ಸೆಂಟ್ರಲ್ ಶಾಸಕರಾದ ಮಹೇಶ್ ಟೆಂಗಿನಕಾಯಿ ಅವರು ಕ್ರೀಡಾಂಗಣದಲ್ಲಿ ಸ್ಥಳೀಯ ಆಟಗಾರರೊಂದಿಗೆ ಭರ್ಜರಿ ಬ್ಯಾಟಿಂಗ್ ಮಾಡುವ ಮೂಲಕ ನೋಡುಗರ ಗಮನ ಸೆಳೆದರು. ಇನ್ನೂ ಈ ವೇಳೆ ಕ್ರೀಡಾಂಗಣದಲ್ಲಿ ಹು-ಧಾ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img