Friday, September 18, 2026

Mahesh Tenginakayi

ಅಮೃತ ಕಳಸ ಯಾತ್ರೆ ಸ್ವಾಗತ ; ನನ್ನ ಮಣ್ಣು ನನ್ನ ದೇಶ ಅಭಿಯಾನಕ್ಕೆ ಜಿಲ್ಲೆಯ ಮಣ್ಣು..!

ಹುಬ್ಬಳ್ಳಿ: ಭಾರತೀಯ ರೈಲ್ವೆ ಒಂದಿಲ್ಲೊಂದು ರೀತಿಯಲ್ಲಿ ಸಮಾಜಮುಖಿ ಹಾಗೂ ರಾಷ್ಟ್ರಪ್ರೇಮದ ಕಾರ್ಯವನ್ನು ಮಾಡುತ್ತಲೇ ಸಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ನನ್ನ ಮಣ್ಣು ನನ್ನ ದೇಶ ಎಂಬ ಅಭಿಯಾನಕ್ಕೆ ಕೈ ಜೋಡಿಸುವ ಮೂಲಕ ಮತ್ತೊಮ್ಮೆ ರಾಷ್ಟ್ರೀಯತೆಯನ್ನು ಎತ್ತಿ ಹಿಡಿದಿದೆ. ದೇಶಾದ್ಯಂತ ನನ್ನ ಮಣ್ಣು ನನ್ನ ದೇಶ ಅಭಿಯಾನ ಜೋರಾಗಿಯೇ ನಡೆದಿದೆ. ಈ ನಿಟ್ಟಿನಲ್ಲಿ ಅಭಿಯಾನದ ಅಂಗವಾಗಿ ಬೆಂಗಳೂರಿನಿಂದ...

‘ಕಾಂಗ್ರೆಸ್ ಗೆದ್ದರೆ ಕರ್ನಾಟಕವನ್ನು ಎಟಿಎಂ ಮಾಡುತ್ತೆ ಅಂತಾ ಹೇಳಿದ್ವಿ. ಅದು ಈಗ ನಿಜವಾಗಿದೆ’

Dharwad News: ಧಾರವಾಡ: ಧಾರವಾಡದಲ್ಲಿ ಮಾತನಾಡಿದ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಗೆದ್ದರೆ ಕರ್ನಾಟಕವನ್ನು ಎಟಿಎಂ ಮಾಡುತ್ತೆ ಅಂತಾ ಹೇಳಿದ್ವಿ. ಚುನಾವಣೆ ಸಂದರ್ಭದಲ್ಲಿ ಅದು ಈಗ ನಿಜವಾಗಿದೆ. ಈಗ ಐಟಿ ದಾಳಿಯಲ್ಲಿ ಹಣ ಸಿಕ್ಕಿದೆ. ಈ ಸರ್ಕಾರ ಭ್ರಷ್ಟಾಚಾರದ ಕೂಪವಾಗಿದೆ. ರಾಜ್ಯದಲ್ಲಿ ಬರಗಾಲ ಇದೆ. ಆದರೂ ಸರ್ಕಾರ ಹಣ...

Press Meet; ಹುಬ್ಬಳ್ಳಿಯಲ್ಲಿ ಶಾಸಕ ಅರವಿಂದ್ ಬೆಲ್ಲದ, ಮಹೇಶ್ ಟೆಂಗಿನಕಾಯಿ ಜಂಟಿ ಸುದ್ದಿಗೋಷ್ಠಿ

ಹುಬ್ಬಳ್ಳಿ: ಹುಬ್ಬಳ್ಳಿಯ ಚೆನ್ನಮ್ಮ (ಈದ್ಗಾ) ಮೈದಾನದಲ್ಲಿ ಪ್ರತಿಷ್ಠಾಪನೆ ಮಾಡಿರುವ ಗಣೇಶ ವಿಸರ್ಜನೆ ಸೆ.21 ರಂದು ನಡೆಯಲಿದ್ದು, ಪಕ್ಷದ ಹಲವು ನಾಯಕರು ವಿಸರ್ಜನೆಯಲ್ಲಿ ಭಾಗವಹಿಸಲಿದ್ದಾರೆ. ಈ ಮೂಲಕ ಅದ್ದೂರಿ ವಿಸರ್ಜನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಮಹೇಶ ತೆಂಗಿನಕಾಯಿ ಹಾಗೂ ಅರವಿಂದ ಬೆಲ್ಲದ ಹೇಳಿದರು. ನಗರದಲ್ಲಿಂದು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 11.45 ಕ್ಕೆ...

Hubli Ground: ಹುಬ್ಬಳ್ಳಿ ಮೈದಾನ ಪಾಲಿಕೆಯ ಆಸ್ತಿ;ಅಂಜುಮನ್ ಅರ್ಜಿ ವಜಾಗೊಳಿಸಿದ ನ್ಯಾಯಾಲಯ..!

ಹುಬ್ಬಳ್ಳಿಯಲ್ಲಿ ಗಣೇಶ ಪ್ರತಿಷ್ಠಾಪನೆಗೆ ಹಿಂದೂ ಸಂಘಟನೆಯ ಹೋರಾಟಗಾರರು ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿದ್ದರು, ಅರ್ಜಿಯನ್ನು ತಿರಸ್ಕರಿಸಿದಕ್ಕಾಗಿ ಕಳೆದ ನಾಲ್ಕು ದಿನದಿಂದ ನಗರ ಪಾಲಿಕೆ ಮುಂದೆ ಅಹೋರಾತ್ರಿ ಪ್ರತಿಭಟನೆ ಕೈಗೊಂಡಿದ್ದರು ಆದರೆ ಈಗ ನ್ಯಾಯಲಯ ಇದಕ್ಕೆ ಪರಿಹಾರ ಸೂಚಿಸಿದೆ ಈ ವಿಷಯ ಕುರಿತು ಶಾಸಕ ಮಹೇಶ್ ಟೆಂಗಿನಕಾಯಿ ಮಾತನಾಡಿದರು. ಈದ್ಗಾ ಮೈದಾನದ ವಿವಾದ ಬಹು ದಿನಗಳಿಂದ ಕೋರ್ಟನಲ್ಲಿ...

Ganesha Protest: ಹೋರಾಟಕ್ಕೆ ಶಾಸಕ ಮಹೇಶ್ ಟೆಂಗಿನಕಾಯಿ ಸಾಥ್: ಕೋರ್ಟ್ ನತ್ತ ಎಲ್ಲರ ಚಿತ್ತ..!

ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಹೋರಾಟ ಮುಂದುವರೆದಿದೆ. ಮಹಾನಗರ ಪಾಲಿಕೆಯ ಆವರಣದಲ್ಲಿ ಶಾಸಕ ಅರವಿಂದ ಬೆಲ್ಲದ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಶಾಸಕ ಮಹೇಶ್ ಟೆಂಗಿನಕಾಯಿ ಆಗಮಿಸಿ ಮತ್ತಷ್ಟು ಬಲ ತುಂಬುವ ಕೆಲಸ ಮಾಡಿದ್ದಾರೆ. ಹೌದು..ಮಹಾನಗರ ಪಾಲಿಕೆಯ ಸದಸ್ಯರೊಂದಿಗೆ ಮಾಡುತ್ತಿರುವ ಅಹೋರಾತ್ರಿ ಧರಣಿಗೆ ಮಹೇಶ ಟೆಂಗಿನಕಾಯಿ ಸಾಥ್ ನೀಡಿದ್ದು, ಇಂದು ಮತ್ತಷ್ಟು ಕಾವು...

Sankalpa Shetter: ಬಕೆಟ್ ಹಿಡಿದು ಟಿಕೆಟ್ ಗಿಟ್ಟಿಸಿಕೊಂಡವರು ಯಾರು ಅನ್ನೋದು ಗೊತ್ತಿದೆ..!

ಹುಬ್ಬಳ್ಳಿ :ರಾಜ್ಯ ರಾಜಕಾರಣದಲ್ಲಿ ಈಗ 'ಬಕೆಟ್' ಎನ್ನುವ ಶಬ್ದ ಬಹಳವಾಗಿಯೇ ಕೇಳಿಬರುತ್ತಿದೆ ಇದಕ್ಕೆ ಕಾರಣ ಕಳೆದ ಬಾರಿ ನಡೆದ ವಿಧಾನಸಭೆ  ಚುನಾವಣೆಯಲ್ಲಿ ಬಹಳ ಜನ ಬಿಜೆಪಿ ಶಾಸಕರಿಗೆ ಟಿಕೆಟ್ ಕೈತಪ್ಪಿಸಿ ಹೊಸಬರಿಗೆ ಮಣೆ ಹಾಕಿರುವ ಹಿನ್ನೆಲೆಯಲ್ಲಿ ಈಗ ಹಲವಾರು ಬಿಜೆಪಿ ನಾಯಕರು ಸ್ವಪಕ್ಷದ ವಿರುದ್ದವೇ ತಿರುಗಿ ಬಿದ್ದಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಕಳೆದ ನಾಲ್ಕು ದಿನಗಳ...

ನೆಹರೂ ಕ್ರೀಡಾಂಗಣದಲ್ಲಿ ಪಾಲಿಕೆ ಆಯುಕ್ತರಿಂದ ಭರ್ಜರಿ ಬ್ಯಾಟಿಂಗ್, ಶಾಸಕ ತೆಂಗಿನಕಾಯಿ ಟೆಂಗಿನಕಾಯಿ ಸಾಥ್

Hubballi News: ಹುಬ್ಬಳ್ಳಿ: ಇಲ್ಲಿನ ನೆಹರು ಕ್ರೀಡಾಂಗಣದಲ್ಲಿ ಸ್ಮಾರ್ಟ್ ಸಿಟಿ  ಕಾಮಗಾರಿ ವೀಕ್ಷಣೆಗೂ ಮುನ್ನ  ಹು-ಧಾ ಮಹಾನಗರ ಪಾಲಿಕೆ ಆಯುಕ್ತರಾದ ಡಾ. ಗೋಪಾಲಕೃಷ್ಣ ಬಿ. ಹಾಗೂ ಹು-ಧಾ ಸೆಂಟ್ರಲ್ ಶಾಸಕರಾದ ಮಹೇಶ್ ಟೆಂಗಿನಕಾಯಿ ಅವರು ಕ್ರೀಡಾಂಗಣದಲ್ಲಿ ಸ್ಥಳೀಯ ಆಟಗಾರರೊಂದಿಗೆ ಭರ್ಜರಿ ಬ್ಯಾಟಿಂಗ್ ಮಾಡುವ ಮೂಲಕ ನೋಡುಗರ ಗಮನ ಸೆಳೆದರು. ಇನ್ನೂ ಈ ವೇಳೆ ಕ್ರೀಡಾಂಗಣದಲ್ಲಿ ಹು-ಧಾ...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img