Sunday, July 6, 2025

#maheshbabu #alluarjun#tollywood #bunnyfans #prince

ಒಂದೇ ವೇದಿಕೆಯಲ್ಲಿ ಪ್ರಿನ್ಸ್ ಮಹೇಶ್ ಹಾಗೂ ಬನ್ನಿ ಅಲ್ಲು ಏನಿದು ವಿಶೇಷ..?

ತೆಲುಗು ಚಿತ್ರರಂಗದ ಖ್ಯಾತ ನಿರ್ದೇಶಕ ಗುಣಶೇಖರ ಅವರ ಮಗಳ ಮದುವೆಯ ಆರತಕ್ಷತೆಯ ಸಮಾರಂಭವು ಎನ್.ಕನ್ವೆನ್ಷನ್ ಹಾಲ್ ನಲ್ಲಿ ನಡೆದಿತ್ತು. ನೂತನ ವಧು-ವರರನ್ನು ಹಾರೈಸಿ ಆಶೀರ್ವದಿಸಲು ಸಾಕಷ್ಟು ಗಣ್ಯರು ಆಗಮಿಸಿದ್ದರು. ಈ ಸಂದರ್ಭದಲ್ಲಿ ತೆಲುಗು ಚಿತ್ರರಂಗದ ಪ್ರಿನ್ಸ್ ಎಂದೇ ಖ್ಯಾತರಾದ ಮಹೇಶ್ ಬಾಬು ಅವರು ಮೆಹೆರ್ ರಮೇಶ್ ಹಾಗೂ ಇತರೆ ಕೆಲ ವ್ಯಕ್ತಿಗಳೊಡಗೂಡಿ ಸಮಾರಂಭಕ್ಕೆ ಆಗಮಿಸಿ ಇದೇ ಸಂದರ್ಭದಲ್ಲಿ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img