Sunday, August 16, 2026

#maheshbabu #alluarjun#tollywood #bunnyfans #prince

ಒಂದೇ ವೇದಿಕೆಯಲ್ಲಿ ಪ್ರಿನ್ಸ್ ಮಹೇಶ್ ಹಾಗೂ ಬನ್ನಿ ಅಲ್ಲು ಏನಿದು ವಿಶೇಷ..?

ತೆಲುಗು ಚಿತ್ರರಂಗದ ಖ್ಯಾತ ನಿರ್ದೇಶಕ ಗುಣಶೇಖರ ಅವರ ಮಗಳ ಮದುವೆಯ ಆರತಕ್ಷತೆಯ ಸಮಾರಂಭವು ಎನ್.ಕನ್ವೆನ್ಷನ್ ಹಾಲ್ ನಲ್ಲಿ ನಡೆದಿತ್ತು. ನೂತನ ವಧು-ವರರನ್ನು ಹಾರೈಸಿ ಆಶೀರ್ವದಿಸಲು ಸಾಕಷ್ಟು ಗಣ್ಯರು ಆಗಮಿಸಿದ್ದರು. ಈ ಸಂದರ್ಭದಲ್ಲಿ ತೆಲುಗು ಚಿತ್ರರಂಗದ ಪ್ರಿನ್ಸ್ ಎಂದೇ ಖ್ಯಾತರಾದ ಮಹೇಶ್ ಬಾಬು ಅವರು ಮೆಹೆರ್ ರಮೇಶ್ ಹಾಗೂ ಇತರೆ ಕೆಲ ವ್ಯಕ್ತಿಗಳೊಡಗೂಡಿ ಸಮಾರಂಭಕ್ಕೆ ಆಗಮಿಸಿ ಇದೇ ಸಂದರ್ಭದಲ್ಲಿ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img