Sunday, September 6, 2026

Maize Price 3000

ಮೆಕ್ಕೆಜೋಳ ಬೆಲೆ ಏರಿಕೆಗಾಗಿ ಅನ್ನದಾತರ ಉಗ್ರ ಹೋರಾಟ!

ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಮೆಕ್ಕೆಜೋಳಕ್ಕೆ ಪ್ರತಿಕ್ವಿಂಟಲ್‌ಗೆ 3,000 ರೂ. ಬೆಂಬಲ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ರೈತರ ಧರಣಿ ಎರಡನೇ ದಿನಕ್ಕೂ ಜೋರಾಗಿದೆ. ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೈನ್ಯದ ನೇತೃತ್ವದಲ್ಲಿ ಈ ಪ್ರತಿಭಟನೆ ಶಾಂತವಾದರೂ ದೃಢವಾದ ರೀತಿಯಲ್ಲಿ ನಡೆಯುತ್ತಿದೆ. ರೈತರು, ಮೆಕ್ಕೆಜೋಳಕ್ಕೆ ಸೂಕ್ತ ಬೆಂಬಲ ಬೆಲೆ ಘೋಷಿಸದೇ ಇರುವುದನ್ನು ಖಂಡಿಸಿ,...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img